News Kannada
Monday, October 02 2023
ಮೈಸೂರು

ಮೈಸೂರು: ಆನೆದಂತ ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ

Four arrested for trying to sell elephant tusks
Photo Credit :

ಮೈಸೂರು: ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ನಾಗರಹೊಳೆ ಉದ್ಯಾನವನ ವ್ಯಾಪ್ತಿಯ ವಿಶೇಷ ಹುಲಿ ಸಂರಕ್ಷಣಾ ದಳ, ಪ್ಲಟೂನ್-3 ತಿತಿಮತಿ ಹಾಗೂ ವೀರನಹೊಸಹಳ್ಳಿ ವನ್ಯಜೀವಿ ವಲಯದ ಸಿಬ್ಬಂದಿ ನಾಗರಹೊಳೆ ಹುಲಿ ಯೋಜನೆಯ ನಿರ್ದೇಶಕರು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಆನೆಯ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ ಸಂರಕ್ಷಣಾ ದಳ, ಪ್ಲಟೂನ್-3, ವೀರನಹೊಸಹಳ್ಳಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ನಮನ್ ನಾರಾಯಣನಾಯಕ್ ಸೇರಿದಂತೆ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

See also  ಹುಣಸೂರು: ಕಾಡಾನೆ ದಾಳಿಗೆ ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು