News Kannada
Monday, September 25 2023
ಮೈಸೂರು

ನಂಜನಗೂಡು: ಸರ್ಕಾರದ ಅಕ್ರಮ ವಿರುದ್ಧ ಧ್ವನಿಯೆತ್ತಿದವರ ದಮನ, ಯತೀಂದ್ರ ಆಕ್ರೋಶ

Distribution of cards of construction workers in Hulimavu village
Photo Credit : News Kannada

ನಂಜನಗೂಡು: ಬಿಜೆಪಿ ಸರ್ಕಾರದ ವಿರುದ್ಧ ಯಾರು ಮಾಡುತ್ತಾರೋ ಅಂಥವರ ಧ್ವನಿಯನ್ನು ದಮನ ಮಾಡುವ ಹುನ್ನಾರವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದಲ್ಲಿ ಕಟ್ಟಡ ಕಾರ್ಮಿಕರ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ವಿರುದ್ಧ ವಾಕ್ ಸಮರ ನಡೆಸಿದ್ದಕ್ಕೆ ಬಿಜೆಪಿ ಸರ್ಕಾರ ರಾಹುಲ್ ಗಾಂಧಿಯವರ ವಿರುದ್ಧ ದೂರು ನೀಡಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರ ಲೋಕಸಭಾ ಸದಸ್ಯತ್ವವನ್ನು ವಜಾಗೊಳಿಸಿರುವುದು ಅಕ್ಷಮ್ಯ ಅಪರಾಧ ಇದನ್ನು ತೀವ್ರವಾಗಿ ಖಂಡಿಸುತ್ತೇವೆ.

ಕೇಂದ್ರ ಬಿಜೆಪಿ ಸರ್ಕಾರ ತಮ್ಮ ತಪ್ಪುಗಳನ್ನು ಮರೆ ಮಾಚಲು ಹಾಗೂ ಜನರ ಗಮನವನ್ನು ಬೇರಡೆ ಸೆಳೆಯಲು ರಾಹುಲ್ ಗಾಂಧಿ ಅವರನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಟ್ಟುಕೊಡು ಯಾರು ಬಿಜೆಪಿ ವಿರುದ್ಧ ತಿರುಗಿ ಬೀಳುತ್ತಾರೋ ಅಂಥವರ ಧ್ವನಿಯನ್ನು ದಮನ ಮಾಡಲು ಹೊರಟಿದ್ದಾರೆ ರಾಹುಲ್ ಗಾಂಧಿ ಜೊತೆ ಪಕ್ಷದ ಕಾರ್ಯಕರ್ತರಿದ್ದಾರೆ.  ಈ ಎಲ್ಲ ವಿಚಾರಗಳನ್ನು ಜನತಾ ನ್ಯಾಯಾಲಯದಲ್ಲಿ ತಿಳಿಸುತ್ತೇವೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.

See also  ಮೈಸೂರು: ಹಾಡ್ಯ ಗ್ರಾಮದಲ್ಲಿ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳು, ಬೆಳೆ ನಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು