News Kannada
Sunday, June 04 2023
ಸಾಂಡಲ್ ವುಡ್

ನಂಜನಗೂಡು: ದರ್ಶನ್ ಧ್ರುವನಾರಾಯಣ್ ಗೆ ನಿರ್ದೇಶಕ ಎಸ್.ನಾರಾಯಣ್ ಬೆಂಬಲ

Nanjangud: Director S. Narayanan extends support to Darshan Dhruvanarayan
Photo Credit : News Kannada

ಮೈಸೂರು: ನಂಜನಗೂಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಗೆ ನಿರ್ದೇಶಕ ಎಸ್.ನಾರಾಯಣ್ ಬೆಂಬಲ ಸೂಚಿಸಿದ್ದಾರೆ.

ನಂಜನಗೂಡು ನಗರಕ್ಕೆ ಆಗಮಿಸಿದ ನಿರ್ದೇಶಕ ಎಸ್.ನಾರಾಯಣ್ ರವರು ದರ್ಶನ್ ಧ್ರುವನಾರಾಯಣ್ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ.

ಬಳಿಕ ನಿರ್ದೇಶಕ ಎಸ್. ನಾರಾಯಣ್ ಮಾತನಾಡಿ, ನಂಜನಗೂಡು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದರ್ಶನ್ ಧ್ರುವನಾರಾಯಣ್ ಅವರ ಪರ ನಾನು ಕ್ಷೇತ್ರದಲ್ಲಿ ಉಚಿತವಾಗಿ ಪ್ರಚಾರ ಮಾಡುತ್ತೇನೆ.
ತಂದೆ ಮತ್ತು ತಾಯಿ ಇಬ್ಬರನ್ನು ಕಳೆದುಕೊಂಡಿದ್ದಾರೆ.

ಅವರ ಬೆನ್ನೆಲುಬಾಗಿ ನಾವು ನಿಲ್ಲಬೇಕು. ದೊಡ್ಡ ಮಟ್ಟದಲ್ಲಿ ಅವರು ಗೆದ್ದು ಬರಬೇಕು, ನಾನೇ ಸ್ವತಹ ಅವರಿಗೆ ಪೋನ್ ಮಾಡಿ  ಬಂದೆ. ನಿಮ್ಮಿಂದ ಅವರಿಗೆ ಒಂದು ನೂರು ಮತವಾದರೂ ಬರಲಿ, ದಿನಾಂಕ ನಿಗದಿ ಮಾಡಿದರೆ ಚುನಾವಣಾ ಪ್ರಚಾರ ನಡೆಸಿಕೊಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಧ್ರುವನಾರಾಯಣ್  ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

See also  ಕಾರವಾರ: ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಿ- ಸಿಇಒ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು