News Kannada
Saturday, September 23 2023
ಮೈಸೂರು

ಚಾಕು ಇರಿತದಿಂದ ಗಾಯಗೊಳಗಾದ ವ್ಯಕ್ತಿಗಳಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಬಿ ಹರ್ಷವರ್ಧನ್

Former MLA B Harshavardhan offers condolences to those who were injured in knife attack
Photo Credit : News Kannada

ನಂಜನಗೂಡು: ನಗರದ ನೀಲಕಂಠನಗರ ಬಡಾವಣೆಯಲ್ಲಿ ಹುಟ್ಟುಹಬ್ಬ ಆಚರಣೆಯಲ್ಲಿ ನಿರತರಾಗಿದ್ದ ವೇಳೆ ನಿನ್ನೆ ರಾತ್ರಿ ಎರಡು ಕೋಮಿನ ನಡುವೆ ಘಷ೯ಣೆ ನಡೆದು ಇಬ್ಬರು ಯುವಕರಿಗೆ ಡ್ರ್ಯಾಗರ್ ನಿಂದ ಇರಿದು ಗಂಭೀರವಾಗಿ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಚಾರ ತಿಳಿದು ಇಂದು ಮಾಜಿ ಶಾಸಕ ಬಿ ಹರ್ಷವರ್ಧನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ತಿಳಿದ ತಕ್ಷಣ ಸಂಬಂಧ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಗಲಾಟೆ ನಡೆದಿರುವ ಸುತ್ತ ಮತ್ತಲ ಪ್ರದೇಶದಲ್ಲಿ ಪೊಲೀಸ್ ಕಾವಲಿರಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ದ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಮಾಜಿ ಶಾಸಕ ಬಿ ಹರ್ಷವರ್ಧನ್ ಪೊಲೀಸ ಅಧಿಕಾರಿಗಳಿಗೆ ಸೂಚಿಸಿದರು

ನಂಜನಗೂಡು ತಾಲ್ಲೂಕಿನ ಜನರೇ ಕ್ಷುಲ್ಲಕ ಕಾರಣಗಳು, ವದಂತಿಗಳು ಹಾಗೂ ಸಣ್ಣ ಪುಟ್ಟ ವಿಚಾರಗಳಿಗಾಗಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಿಕೊಳ್ಳದಂತೆ ಮನವಿ ಮಾಡಿದರು.

See also  ಹುಣಸೂರು: ಮೈಸೂರು –ಕುಶಾಲನಗರ ರೈಲ್ವೇ ಮಾರ್ಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರ ವಿರೋಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು