News Kannada
Friday, September 22 2023
ಮೈಸೂರು

ವಿಶ್ವ ಹಾಲು ದಿನಾಚರಣೆ: ರೋಗಿಗಳಿಗೆ ಹಾಲಿನ ಉತ್ಪನ್ನ ವಿತರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

MLA Darshan Dhruvanarayan distributes milk products to patients on World Milk Day
Photo Credit : News Kannada

ನಂಜನಗೂಡು: ಇಂದು ವಿಶ್ವ ಹಾಲು ದಿನಾಚರಣೆಯ ನಿಮಿತ್ತ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭಾಗವಹಿಸಿ, ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಹಾಲಿನ ಉತ್ಪನ್ನಗಳನ್ನು ಕೊಟ್ಟು ಆರೋಗ್ಯ ವಿಚಾರಿಸಿ, ಆಸ್ಪತ್ರೆಯ ಕುಂದುಕೊರತೆಯನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವ ಮೂರ್ತಿ, ಡಿಎಸ್ಒ ಶಿವಪ್ರಸಾದ್, ಟಿಹೆಚ್ಒ ಡಾ. ಈಶ್ವರ್, ಮೈಮುಲ್ ಮಾಜಿ ಅಧ್ಯಕ್ಷರಾದ ಅಳಗಾಂಚಿ ಮಹೇಶ್, ಮೈಮುಲ್ ನಿರ್ದೇಶಕರಾದ ನೀಲಂಬಿಕೆ ಮಹೇಶ್, ಸೇರಿದಂತೆ ಹಲವು ಹಿರಿಯ ವೈದ್ಯರು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

See also  ಯೋಗಾನರಸಿಂಹಸ್ವಾಮಿ  ದೇಗುಲದಲ್ಲಿ ಹೊಸವರ್ಷಕ್ಕೆ 2ಲಕ್ಷ ಲಡ್ಡು ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು