News Karnataka Kannada
Tuesday, April 16 2024
Cricket
ಮೈಸೂರು

ನಂಜನಗೂಡು ಶ್ರೀ ನಂಜುಂಡೇಶ್ವರನಿಗೆ 1.55 ಕೋಟಿ ರೂ. ಸಂಗ್ರಹ

Rs. 1.55 crore has been sanctioned to Nanjangud Sri Nanjundeshwara. Collection
Photo Credit : News Kannada

ನಂಜನಗೂಡು: ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು.
ದೇವಾಲಯದ ದಾಸೋಹ ಭವನದಲ್ಲಿ 34 ಹುಂಡಿಗಳ ಹಣವನ್ನು ಎಣಿಕೆ ಮಾಡಲಾಯಿತು.

ಒಂದು ಕೋಟಿ 55 ಲಕ್ಷದ 103 ರೂಪಾಯಿ ನಗದು ಸಂಗ್ರಹವಾಗಿದ್ದು, 132 ಗ್ರಾಂ 500 ಮಿಲಿ ಗ್ರಾಂ, ಚಿನ್ನ, 3 ಕೆಜಿ 750 ಗ್ರಾಂ ಬೆಳ್ಳಿ, 25 ವಿದೇಶಿ ಕರೆನ್ಸಿ, ನಂಜುಂಡನಿಗೆ ಕಾಣಿಕೆಯಾಗಿ ಬಂದಿದೆ.

ನಿಷೇಧಿತ ಎರಡು ಸಾವಿರ ನೋಟುಗಳು ಬಂದಿದ್ದು, ಸುಮಾರು 1 ಲಕ್ಷದ 48 ಸಾವಿರ ನೋಟುಗಳು ಕಂಡು ಬಂದಿದೆ.
ಈ ಸಂದರ್ಭದಲ್ಲಿ ಇಒ ಜಗದೀಶ್ ಕುಮಾರ್, ಎಇಒ ವೆಂಕಟೇಶ್ ಪ್ರಸಾದ್, ಖಾತೆ ಅಧೀಕ್ಷಕ ಗುರುಮಲ್ಲಯ್ಯ, ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಲಕ್ಷ್ಮಿ ಹಾಗೂ ದೇವಾಲಯದ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು