ನಂಜನಗೂಡು: ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿಯ ಗ್ರಾಮದ ಎಂ.ಮಹೇಶ ಬೊಕ್ಕಹಳ್ಳಿ ಗ್ರಾಮದವರು ಎಂಬವರು ಮೇ 22ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ.
ಈ ಕುರಿತು ಅವರ ಪುತ್ರ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ ಪೊಲೀಸರು ತನಿಖೆ ಮುಂದುವರಿಸಿದ್ದು, ವ್ಯಕ್ತಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ನಾಪತ್ತೆಯಾಗಿರುವ ಮಹೇಶ ಅವರ ಬಗ್ಗೆ ಯಾರಿಗಾದರೂ ಸುಳಿವು ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಮೊ.ಸಂ.9900372577,6364618075 ಸಂಪರ್ಕಿಸಿ ಮಾಹಿತಿ ನೀಡಲು ಪ್ರಕಟಣೆಯಲ್ಲಿ ಕೋರಲಾಗಿದೆ.