News Karnataka Kannada
Friday, April 26 2024
ಮೈಸೂರು

ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ : ಸಿಎಂ ಸಿದ್ದರಾಮಯ್ಯ

People have not asked for Varuna to become taluk headquarters: Cm Siddaramaiah
Photo Credit : News Kannada

ವರುಣಾ: ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣಾ ಕ್ಷೇತ್ರವನ್ನು ತಾಲ್ಲೂಕು ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನು ಜನ ಕೇಳಿಲ್ಲ. ವರುಣಾ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ ಎಲ್ಲಿಯೂ ಜನ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ಮಾಡುವುದಿಲ್ಲ. ವರುಣಾ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು