News Karnataka Kannada
Thursday, April 25 2024

ಗೆಳತಿಯ ಬರ್ಗರ್ ತಿಂದಿದಕ್ಕೆ ಸ್ನೇಹಿತನನ್ನೇ ಕೊಂದ ಪ್ರಿಯತಮ

25-Apr-2024 ವಿದೇಶ

ಕರಾಚಿಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದ್ದು ತನ್ನ ಗೆಳತಿಯ ಬರ್ಗರ್‌ ತಿಂದ ಎಂಬುದಕ್ಕೆ ಸ್ನೇಹಿತನನ್ನೆ ಕೊಂದಿದ್ದಾನೆ ಎಂದು ಎಆರ್‌ವೈ ನ್ಯೂಸ್‌ ವರದಿ...

Know More

ಮದುವೆ ಮೆರವಣಿಗೆಯಲ್ಲಿ ವರನ ಮೇಲೆ ಆ್ಯಸಿಡ್ ಎರಚಿ ಪ್ರಿಯತಮೆ

24-Apr-2024 ಉತ್ತರ ಪ್ರದೇಶ

ತನ್ನನ್ನು ಪ್ರೀತಿ ಮಾಡಿ ಮತ್ತೊಬ್ಬಳೊಂದಿಗೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಮುಖಕ್ಕೆ ಆತನ ಮದುವೆಯ ದಿನವೇ ಪ್ರೇಯಸಿ ಆ್ಯಸಿಡ್​ ಎರಚಿದ ಘಟನೆ ಘಟನೆ ಮಂಗಳವಾರ, ಏಪ್ರಿಲ್ 23 ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ...

Know More

ವೇಗವಾಗಿ ಬಂದ ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾದ ಬಸ್ ಚಾಲಕ: ವಿಡಿಯೋ ವೈರಲ್‌

24-Apr-2024 ದೇಶ

ವೇಗವಾಗಿ ಬಂದ ಬಸ್​ಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಗುಜರಾತ್​​ನ ಅಹಮದಾಬಾದ್​ನಲ್ಲಿ...

Know More

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ನದಿಯಲ್ಲಿ 2 ಪಿಸ್ತೂಲ್ ಪತ್ತೆ

23-Apr-2024 ದೇಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗ...

Know More

ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಖಾಕಿ; ಮಗನೇ ಇದರ ರೂವಾರಿ !

22-Apr-2024 ಗದಗ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ ಎಂದು ಗದಗ...

Know More

ಮತ್ತೊಂದು ಕೊಲೆ; ಮುಸ್ಲೀಂ ಯುವಕರಿಂದ ‘ದಲಿತ ಯುವಕʼನ ಹತ್ಯೆ !

22-Apr-2024 ಯಾದಗಿರಿ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ದಲಿತ ಯುವಕ...

Know More

ನೇಹಾ ಹತ್ಯೆ ಕೇಸ್; 10 ಅಲ್ಲ 14, ರಕ್ತನಾಳ‌ ತುಂಡು, ಹೃದಯಕ್ಕೂ ಇರಿದಿದ್ದ ಫಯಾಜ್

22-Apr-2024 ಹುಬ್ಬಳ್ಳಿ-ಧಾರವಾಡ

ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ. ನಿತ್ಯವೂ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಕೊಲೆಯಾದ ನೇಹಾಳ ಮರಣೋತ್ತರ ವರದಿ ಬಿಡುಗಡೆಯಾಗಿದ್ದು, ಭಯಾನಕ...

Know More

ಫೈವ್​ಸ್ಟಾರ್ ಹೋಟೆಲ್​ನ ಟೆರೇಸ್​ನಿಂದ ವ್ಯಕ್ತಿಯ ತಳ್ಳಿದ ಉದ್ಯಮಿ; ವಿಡಿಯೋ ವೈರಲ್

22-Apr-2024 ಉತ್ತರ ಪ್ರದೇಶ

ಉದ್ಯಮಿಯೊಬ್ಬ ವ್ಯಕ್ತಿ ಜತೆ ಜಗಳವಾಡಿ ಬಳಿಕ ಆತನನ್ನು ಫೈವ್​ಸ್ಟಾರ್​ ಹೋಟೆಲ್​ನ ತಾರಸಿಯಿಂದ ಕೆಳಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ...

Know More

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಇಸ್ಲಾಂ ಮತಾಂತರಕ್ಕೆ ಒತ್ತಾಯ

21-Apr-2024 ಬೆಳಗಾವಿ

ಇದೀಗ ರಾಜ್ಯದಲ್ಲಿ ಮತ್ತೋರ್ವ ಅನ್ಯಕೋಮಿನ ವ್ಯಕ್ತಿಯಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು ಇಸ್ಲಾಂ ಧರ್ಮಕ್ಕೆ ಸೇರುವಂತೆ ಒತ್ತಾಯಿಸಿದ್ದಾರೆ. ಅವರ ಧರ್ಮಕ್ಕೆ ಸೇರದಿದ್ದರೆ ಸಂತ್ರಸ್ಥ ಮಹಿಳೆಯ ಖಾಸಗಿ ಫೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಲೀಕ್‌ ಮಾಡುವುದಾಗಿ...

Know More

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯುವಕನನ್ನು ಹಿಡಿದ ಬಜರಂಗ ದಳ

21-Apr-2024 ಬೀದರ್

ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ...

Know More

ನೇಹಾ ಹತ್ಯೆ ಕೇಸ್: ಕೊಲೆಯ ಹಿಂದಿನ ಕಾರಣ ಬಾಯಿಟ್ಟ ಫಯಾಜ್

21-Apr-2024 ಹುಬ್ಬಳ್ಳಿ-ಧಾರವಾಡ

ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್...

Know More

ʼಜಸ್ಟೀಸ್ ಫಾರ್ ಲವ್ʼ; ಫಯಾಜ್‌ ​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್ ಓಪನ್​

21-Apr-2024 ಹುಬ್ಬಳ್ಳಿ-ಧಾರವಾಡ

ನೇಹಾ ಹಿರೇಮಠ್‌ ಬರ್ಬರ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕುತ್ತಿಗೆಗೆ ಚುಚ್ಚಿ ಕೊಂದ ಫಯಾಜ್‌ಗೆ ಗಲ್ಲು ಶಿಕ್ಷೆಯಾಗಲಿ ಅನ್ನೋ ಕೂಗು ಜೋರಾಗಿದೆ. ಇಂತಹ ಸಂದರ್ಭದಲ್ಲೇ ಕೆಲವು ಕಿಡಿಗೇಡಿಗಳು ನೇಹಾ ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು...

Know More

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಯುವಕನ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

21-Apr-2024 ಬೀದರ್

ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಹೇಳಿ ಬ್ಲ್ಯಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಶನಿವಾರ...

Know More

ಮಹಿಳೆ ಭೀಕರ ಹತ್ಯೆ : ಹಂತಕರಿಗಾಗಿ ಪೊಲೀಸರ ಹುಡುಕಾಟ

20-Apr-2024 ಬೆಂಗಳೂರು

ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಮಹಿಳೆಯೊಬ್ಬರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶೋಭಾ ಎಂಬುವವರು...

Know More

ʼನೇಹಾ ಹತ್ಯೆಗೈದ ಫಯಾಜ್ ರುಂಡ ಚಂಡಾಡಿದರೆ 10 ಲಕ್ಷ ಬಹುಮಾನʼ

19-Apr-2024 ಹುಬ್ಬಳ್ಳಿ-ಧಾರವಾಡ

ನಗರದ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯ ಕರ್ನಾಟಕ ಅಧ್ಯಕ್ಷ ಹಿಜರಿ ಆರೋಪಿ ಫಯಾಜ್ ರೌಂಡವನ್ನು ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು