ಪ್ರಧಾನಿ ನರೇಂದ್ರ ಮೋದಿರವರು ಏಪ್ರೀಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ...
Know Moreರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದು ಮೂಲಗಳು ಇಂದು...
Know Moreಯುಗಾದಿ ಅಥವಾ ಉಗಾದಿ ಎಂದು ಕರೆಯುವ ಹಬ್ಬವು ಹಿಂದೂಗಳ ಮಹತ್ವ ಪೂರ್ಣ ಹಾಗೂ ಹೊಸ ವರ್ಷದ ಆರಂಭವಾಗಿದೆ. ಹಿಂದೂ ಚಾಂದ್ರಮಾನ ಕ್ಯಾಲೆಂಡರ್ನ ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಎಂದು ಆಚರಿಸಲಾಗುತ್ತದೆ. ಈ ವರ್ಷ...
Know More5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಮತ್ತೆ ಬ್ರೇಕ್ ಬಿದ್ದಿದೆ. ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ...
Know Moreದೇಶದಲ್ಲಿ ಚಿಲ್ಲರೆ ಹಣದುಬ್ಬರವನ್ನು ಶೇ 4ರ ಮಿತಿಯಲ್ಲಿ ಕಾಯ್ದುಕೊಂಡು ಬೆಲೆಯಲ್ಲಿ ಸ್ಥಿರತೆ ಕಾಪಾಡುವ ಉದ್ದೇಶದಿಂದ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿ ನಿರ್ಧರಿಸಿದೆ. ಈ ಮೂಲಕ ಈಗಿರುವ...
Know Moreಸೀರೆ ಭಾರತೀಯ ಮಹಿಳೆಯ ಗುರುತು. ಆದರೆ ಸೀರೆ ಕೂಡಾ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬ ಸುದ್ದಿ ಇದೀಗ ಸಖತ್ ಸೌಂಡ್ ಮಾಡ್ತಿದೆ. ಇದಲ್ಲದೆ, ಇತರ ಬಟ್ಟೆಗಳನ್ನು ತಪ್ಪಾಗಿ ಧರಿಸಿದರೆ ಕ್ಯಾನ್ಸರ್ ಉಂಟಾಗುತ್ತದೆ ಎಂದು...
Know Moreಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಐತಿಹಾಸಿಕ, ಸುಪ್ರಸಿದ್ದ ಕರಗವು ಏಪ್ರಿಲ್ 15ರಿಂದ 25ರವರೆಗೆ ನಡೆಯಲಿದೆ. ತಿಗಳರಪೇಟೆಯಲ್ಲಿನ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 25ರವರೆಗೆ ನಡೆಯುವ ಜಾತ್ರಾ ಮಹೋತ್ಸವವು ಲಕ್ಷಾಂತರ ಜನರನ್ನು...
Know Moreಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್ ಸಂಡೇ ಎನ್ನುವ ಹಬ್ಬವನ್ನು...
Know Moreಕ್ಯಾಪ್ರಿಕೊರ್ನಿಯನ್ ಶಿಪ್ಪಿಂಗ್ ಆ್ಯಂಡ್ ಲಾಜಿಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿ ಮತ್ತು ಅದರ ನಿರ್ದೇಶಕರು, ಪಾಲುದಾರ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಈ ವೇಳೆ ದಾಖಲೆಗಳು, ಡಿಜಿಟಲ್ ಸಾಧನಗಳು...
Know Moreಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೊಡಗು, ಮೈಸೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
Know Moreತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ...
Know Moreಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ...
Know Moreಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ, ನಾಳೆ ಅಥವಾ ನಾಡಿದ್ದು ಲಿಸ್ಟ್ ಬಿಡುಗಡೆಯಾಗುತ್ತದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ...
Know Moreಛತ್ತೀಸ್ಗಢದ ರಾಜಧಾನಿ ರಾಯ್ಪುರದ ಶಾಪಿಂಗ್ ಮಾಲ್ ಒಂದರ ಮೂರನೇ ಮಹಡಿಯಲ್ಲಿ ಲಿಫ್ಟ್ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಘಟನೆ ಮಂಗಳವಾರ ತಡರಾತ್ರಿ...
Know Moreಚಾರ್ಜ್ ಹಾಕಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಮತ್ತೊಂದು ಬೈಕ್, ಕಾರಿಗೆ ಬೆಂಕಿ ತಗುಲಿದ್ದು, ಸುಟ್ಟು ಭಸ್ಮವಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಘಟನೆ...
Know MoreGet latest news karnataka updates on your email.