ಭಾರತೀಯ ವನಿತಾ ಕ್ರಿಕೆಟ್ ತಂಡದ ಮಾಜಿ ನಾಯಕಿ, ಆಲ್ರೌಂಡರ್ ರುಮೇಲಿ ಧರ್ ಎಲ್ಲ ಮಾದರಿಯ ಕ್ರಿಕೆಟಿಗೆ ಬುಧವಾರ ಗುಡ್ಬೈ...
Know Moreನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 15 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಚಾಂಪಿಯನ್...
Know Moreಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್(ಔಟಾಗದೆ 106 ರನ್, 60 ಎಸೆತ, 10 ಬೌಂಡರಿ, 6 ಸಿಕ್ಸರ್)ಸಹಾಯದಿಂದ ರಾಜಸ್ಥಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್ಗಳ ಅಂತರದಿಂದ...
Know Moreಶತಾಯುಷಿ ಸಂಸ್ಥೆಯ ಕ್ರೀಡಾ ನಿರ್ದೇಶಕಿ ವಸುಧಾ ಎಸ್ ಅವರ ಗೆಲುವಿಗೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಆಗಮಿಸಿ ಅಭಿನಂದನೆ ಸಲ್ಲಿಸಿದರು. ದೈಹಿಕ ಶಿಕ್ಷಣ (ಪಿಇ) ನಿರ್ದೇಶಕರು ಹ್ಯಾಮರ್ ಥ್ರೋ ಮತ್ತು ಶಾಟ್ ಪುಟ್ ನಲ್ಲಿ ಚಿನ್ನದ...
Know Moreಮಹಿಳೆಯರ ಮಿನಿ ಐಪಿಎಲ್ ಖ್ಯಾತಿಯ ವುಮೆನ್ಸ್ ಟಿ20 ಚಾಲೆಂಜ್ ಟೂರ್ನಿ ಸೋಮವಾರದಿಂದ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಮತಿ ಮಂದನಾ ಸಾರಥ್ಯದ ಟ್ರೈಲ್ಬ್ಲೇಜರ್ಸ್ ಮತ್ತು ಹರ್ಮಾನ್ಪ್ರೀತ್ ಕೌರ್ ನೇತೃತ್ವದ ಸೂಪರ್ನೋವಾಸ್ ತಂಡಗಳು ಮೊದಲ ಪಂದ್ಯದಲ್ಲಿ...
Know Moreಭಾರತದ ಭರವಸೆ ಪಿ.ವಿ. ಸಿಂಧು ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಕೂಟದ ಸೆಮಿಫೈನಲ್ನಲ್ಲಿ...
Know Moreಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಗೆದ್ದ ಭಾರತದ ನಿಖತ್ ಜರೀನ್ ನೂತನ ಚಾಂಪಿಯನ್ ಆಗಿ...
Know Moreಬುಧವಾರ ಕೋಲ್ಕತಾ ನೈಟ್ರೈಡರ್ ತಂಡದ ಐಪಿಎಲ್ ಭವಿಷ್ಯ ನಿರ್ಧಾರವಾಗಲಿದೆ.14ನೇ ಹಾಗೂ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬಳಗ ಲಕ್ನೋ ಸೂಪರ್ಜೈಂಟ್ಸ್ ವಿರುದ್ಧ ಸೆಣಸಲಿದೆ. ಇದನ್ನು ದೊಡ್ಡ ಅಂತರದಿಂದ ಗೆದ್ದರೆ ಕೆಕೆಆರ್ ಮುಂದೆ...
Know Moreಆಲ್ರೌಂಡರ್ ರವೀಂದ್ರ ಜಡೇಜ ಅವರ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ...
Know Moreಗಾಯದ ಸಮಸ್ಯೆ ಎದುರಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ರವೀಂದ್ರ ಜಡೇಜ ಐಪಿಎಲ್ 2022 ಟೂರ್ನಿಯ ಉಳಿದಿರುವ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರೊಂದಿಗೆ ಚೆನ್ನೈ ಪ್ಲೇ-ಆಫ್ ಪ್ರವೇಶದ ಪ್ರಯತ್ನಕ್ಕೆ...
Know Moreಕೊಡಗು ಮೂಲದ ಸ್ಕ್ವಾಷ್ ಆಟಗಾರ್ತಿ ಕುಟ್ಟಂಡ ಜೋಷ್ನಾ ಚಿನ್ನಪ್ಪ ಅವರಿಗೆ ತಮಿಳು ನಾಡು ಮುಖ್ಯ ಮಂತ್ರಿ ಎಂ ಕೆ ಸ್ಟಾಲಿನ್ ಅವರು 75 ಲಕ್ಷ ರೂಪಾಯಿಗಳ ಬಹುಮಾನ ನೀಡಿ...
Know Moreಸನ್ರೈಸರ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುರುವಾರ ದೊಡ್ಡ ನಿರೀಕ್ಷೆಯನ್ನು ಹೊತ್ತು ಅಂಗಳಕ್ಕಿಳಿಯಲಿವೆ. ಇದು ಪ್ರಸಕ್ತ ಸೀಸನ್ನಲ್ಲಿ ಇತ್ತಂಡಗಳ ನಡುವಿನ ಮೊದಲ...
Know Moreಲೀಗ್ ಹಂತದಿಂದಲೇ ಅಮೋಘ ಆಟವಾಡುತ್ತ ಬಂದಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯ ತಂಡ ಖೇಲೊ ಇಂಡಿಯಾ ಅಂತರ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಹಾಕಿಯಲ್ಲಿ ಚಾಂಪಿಯನ್ ಆಗಿ...
Know More2022 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳು ಪೂರ್ಣ ಪ್ರಮಾಣದ ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ...
Know Moreವೆಸ್ಟ್ಇಂಡೀಸ್ನ ನಾಯಕ ಕೈರನ್ ಪೋಲಾರ್ಡ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಬುಧವಾರ ನಿವೃತ್ತಿ ಪ್ರಕಟಿಸಿದರು. ಆದರೆ ಅವರು ಖಾಸಗಿ ಟಿ20 ಮತ್ತು ಟಿ10 ಲೀಗ್ನಲ್ಲಿ ಆಡುವುದನ್ನು...
Know MoreGet latest news karnataka updates on your email.