ದೇಶದಲ್ಲಿ 'ಅತ್ಯಾಚಾರ ಸಂಸ್ಕೃತಿ'ಯನ್ನು ಉತ್ತೇಜಿಸುವುದಕ್ಕಾಗಿ ಭಾರಿ ವಿವಾದವನ್ನು ಹುಟ್ಟುಹಾಕಿದ ಬಾಡಿ ಸ್ಪ್ರೇ ಬ್ರ್ಯಾಂಡ್ನ ಎರಡು ವಿವಾದಾತ್ಮಕ ಜಾಹೀರಾತುಗಳನ್ನು ತೆಗೆದುಹಾಕುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಟ್ವಿಟರ್ ಮತ್ತು ಯೂಟ್ಯೂಬ್ಗೆ...
Know Moreಬೆಂಗಳೂರು: ಬೆಳೆಯುತ್ತಿರು ನಗರಕ್ಕೆ ಬಲೂ ದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವುದು ತ್ಯಾಜ್ಯ. ಕ್ಷಣ ಮಾತ್ರದಲ್ಲಿಅದು ಯಾವದೋ ಮಾಯ ಲೋಕದಿಂದ ಬಂದು ರಾಶಿ...
Know Moreಜೋಡಿ ಕಾಡುಕೋಣವೊಂದು ನಗರದ ಹೊರವಲಯದ ಪಡೀಲ್ ನ ಮರೋಳಿಯಲ್ಲಿ ಲಾಲ್ ಬಹಾದುರ್ ಶಾಸ್ತ್ರಿ ಬಡಾವಣೆ ಕೆನರಾ ಸ್ಟ್ರಿಂಗ್ ಬಳಿ ಪತ್ತೆಯಾಗಿದೆ . ರಸ್ತೆ ಪಕ್ಕದ ಒಂದು ಪೊದೆಯಲ್ಲಿ ಜೋಡಿ ಕೋಣಗಳು ಅತ್ತಿಂದಿತ್ತ ಓಡಾಡುತ್ತಿರುವುದು ಕಂಡು...
Know Moreಇತ್ತೀಚೆಗೆ, ಹೈದರಾಬಾದ್ನ ವೈದ್ಯರ ತಂಡವು 56 ವರ್ಷದ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿತು. ಈ ಶಸ್ತ್ರಚಿಕಿತ್ಸೆ ಸುಮಾರು ಒಂದು ಗಂಟೆಗಳ ಕಾಲ ನಡೆಯಿತು. ಹೈದರಾಬಾದ್ನ 'ಅವೇರ್ ಗ್ಲೆನೀಗಲ್ ಗ್ಲೋಬಲ್ ಆಸ್ಪತ್ರೆ'...
Know Moreಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿದೇಶಿ ಸಂಸತ್ ಒಂದರಲ್ಲಿ ಕನ್ನಡ ಭಾಷೆ ಮೊಳಗಿದೆ. ಕರ್ನಾಟಕದಲ್ಲೇ ಕನ್ನಡದ ಉಳಿವಿಗಾಗಿ ಹೋರಾಡುತ್ತಿರುವ ಈ ಸಂದರ್ಭದಲ್ಲಿ ದೂರದ ಕೆನಡಾದಲ್ಲಿ ಕನ್ನಡ ಭಾಷೆಗೆ ಗೌರವ ಸಿಕ್ಕಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯೇ...
Know Moreಹೈದರಾಬಾದ್ನಲ್ಲಿ ಬುಧವಾರ ರಾತ್ರಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರ ಬ್ಯಾಟರಿಯಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಮಾಹಿತಿ...
Know Moreಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್...
Know Moreಕೆಸರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಯನ್ನು ಕಾರ್ಮಿಕರೊಬ್ಬರು ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವ್ಯಕ್ತಿಯ ಸಮಾಜಮುಖಿ ಕಾರ್ಯವನ್ನು ಜನರು...
Know Moreಕಂಠಪೂರ್ತಿ ಕುಡಿದಿದ್ದ ಇಬ್ಬರು ಯುವಕರು ಈ ಅಮಲಿನಲ್ಲಿಯೇ ಪರಸ್ಪರ ಮದುವೆಯಾಗಿದ್ದು, ಕೊನೆಗೆ ಓರ್ವ ಯುವಕನ ಕುಟುಂಬದವರಿಗೆ ವಿಷಯ ತಿಳಿದ ಬಳಿಕ ಮತ್ತೊಬ್ಬ ಯುವಕನಿಗೆ ಹತ್ತು ಸಾವಿರ ರೂಪಾಯಿಗಳನ್ನು ಪರಿಹಾರವಾಗಿ ನೀಡಿ ವಿಷಯ ಇತ್ಯರ್ಥಪಡಿಸಿಕೊಂಡ ವಿಲಕ್ಷಣ...
Know Moreಮಗನಿಗೆ ಎಷ್ಟು ಬುದ್ಧಿ ಹೇಳಿದರೂ ಕೇಳದೇ ಸದಾ ಗಾಂಜಾ ಸೇವಿಸುತ್ತಿದ್ದರಿಂದ ತಾಯಿ ಕಂಗೆಟ್ಟು ಮಗನ ಪಾಲಿಗೆ ಭದ್ರಕಾಳಿಯಾಗಿ ಮಾರ್ಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಸೂರ್ಯಪೇಟೆಯಲ್ಲಿ ಗಾಂಜಾ ಸೇವಿಸುತ್ತಿದ್ದ ಮಗನನ್ನು ಕಂಬಕ್ಕೆ ಕಟ್ಟಿದ ತಾಯಿ,...
Know Moreಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ರಾಯಲ್ ಎನ್ಫೀಲ್ಡ್ ಬೈಕ್ಗೆ ಹಠಾತ್ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡ ಆಘಾತಕಾರಿ ವಿಡಿಯೋವನ್ನು ಕ್ಯಾಮೆರಾದಲ್ಲಿ...
Know More2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ನಟ ಹಾಗೂ ಹಾಸ್ಯ ಕಲಾವಿದ ಕ್ರಿಸ್ ರಾಕ್ ಅವರಿಗೆ ಕಪಾಳ ಮೋಕ್ಷ ಮಾಡಿದ ಹಾಲಿವುಡ್ ಸ್ಟಾರ್ ವಿಲ್ ಸ್ಮಿತ್ ಅವರ ನಡವಳಿಕೆ...
Know Moreಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನೋರ್ವ ಬಂದೂಕಿನಿಂದ ಗುಂಡಿನ ಮಳೆಗೈದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್...
Know Moreಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶವ ಕೊಂಡೊಯ್ಯಲು ಆಂಬ್ಯುಲೆನ್ಸ್ ಅಥವಾ ಇತರೆ ವಾಹನ ವ್ಯವಸ್ಥೆ ಇಲ್ಲದ ಕಾರಣ ನಾಲ್ವರು ಮಹಿಳೆಯರು ಮಂಚದ ಮೇಲೆ ಸಂಬಂಧಿಕರೊಬ್ಬರ ಶವವನ್ನು ಹೊತ್ತೊಯ್ಯುತ್ತಿರುವ ವಿಡಿಯೋ ವೈರಲ್...
Know Moreನಾಲ್ಕು ತಿಂಗಳ ಹಸುಗೂಸಿನೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಹಿಳೆಯೊಬ್ಬರು ಪರೀಕ್ಷೆ ಬರೆದಿದ್ದಾರೆ. ಇತ್ತ ಮಹಿಳೆಯು ಪರೀಕ್ಷೆ ಬರೆಯುತ್ತಿದ್ದರೆ, ಅತ್ತ ಆಶಾ ಕಾರ್ಯಕರ್ತೆಯು ಮಗುವನ್ನ ಎತ್ತಿಕೊಂಡು...
Know MoreGet latest news karnataka updates on your email.