News Karnataka Kannada
Thursday, March 28 2024
Cricket

ಎಚ್‌.ಡಿ. ದೇವೆಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಟ್ವೀಟ್‌

18-May-2023 ಬೆಂಗಳೂರು ನಗರ

ಇಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೆಗೌಡ ಅವರಿಗೆ 91ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ ಅವರು ಮಾಡಿರುವ ಸೇವೆ...

Know More

ಪತ್ರಕರ್ತ ಸೌರಭ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

22-Feb-2023 ಕರಾವಳಿ

ಹೂವಿನಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಹೂವಿನಹಡಗಲಿ...

Know More

ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

16-Feb-2023 ಸಾಂಡಲ್ ವುಡ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ ಚಿತ್ರದ ಟೈಟಲ್‌ ಕೂಡಾ ಬಿಡುಗಡೆ ಮಾಡಿದ್ದು,...

Know More

36ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ

27-Nov-2022 ಕ್ರೀಡೆ

ಭಾರತ ದೇಶದ ಹೆಮ್ಮೆಯ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಇಂದು 36ನೇ ವರ್ಷದ ಹುಟ್ಟುಹಬ್ಬದ...

Know More

ನಾದಬ್ರಹ್ಮ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

23-Jun-2022 ಮನರಂಜನೆ

ಸಂಗೀತದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 71ನೇ ವಯಸ್ಸಿಗೆ  ಕಾಲಿಟ್ಟ  ಅವರಿಗೆ ಈ ಸಂಗೀತ ಮಾಂತ್ರಿಕನಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಸೋಶಿಯಲ್​ ಮೀಡಿಯಾ ಮೂಲಕ ಶುಭ...

Know More

ಸ್ಟಾರ್ ನಟ ಮೋಹನ್ ಲಾಲ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

21-May-2022 ಮಲಯಾಳಂ

ಮಲಯಾಳಂ ಚಿತ್ರರಂಗದ ಎವರ್ ಗ್ರೀನ್ ಹೀರೋ ಮೋಹನ್ ಲಾಲ್ ತಮ್ಮ ನಾಲ್ಕು ದಶಕಗಳ ಸಿನಿಮಾರಂಗದ ವೃತ್ತಿ ಜೀವನದಲ್ಲಿ 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಇಂದು (ಮೇ 21) 62 ವರ್ಷದ ಹುಟ್ಟುಹಬ್ಬದ...

Know More

ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ: ಶುಭಾಶಯ ಕೋರಿದ ಮೋದಿ

18-May-2022 ಬೆಂಗಳೂರು ನಗರ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮೇ 18 ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರೀಗ 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಪುತ್ರ...

Know More

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

08-Apr-2022 ತೆಲುಗು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಐಕಾನ್ ಸ್ಟಾರ್ ಅಲ್ಲು ಅರ್ಜುನ್ 1985ರಲ್ಲಿ ತೆರೆಕಂಡ 'ವಿಜೇತ' ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ಸಿನಿಪಯಣ...

Know More

ನಟ ದರ್ಶನ್‌ಗೆ ಹುಟ್ಟುಹಬ್ಬದ ಸಂಭ್ರಮ

16-Feb-2022 ಸಾಂಡಲ್ ವುಡ್

ಇಂದು ನಟ ದರ್ಶನ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಮೂಲಕ ದರ್ಶನ್ 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಮತ್ತು ಪ್ರೀತಿ ಪಾತ್ರರಿಂದ ಶುಭಾಶಯದ ಮಹಾಪೂರವೇ ಹರಿದು...

Know More

ಮನುಕುಲಕ್ಕೆ ಸಾಹಿತ್ಯದ ಬೆಳಕು ಚೆಲ್ಲಿದವರು ಬೇಂದ್ರೆ : ಅಧ್ಯಕ್ಷ ಮಡ್ಡೀಕೆರೆ ಗೋಪಾಲ್

31-Jan-2022 ಮೈಸೂರು

ಪ್ರಕೃತಿಯನ್ನು ಒಳಗಣ್ಣಿನಿಂದ ನೋಡಿದರೆ ಮಾತ್ರ ಭಾವನೆ ಮೂಡಲು ಸಾಧ್ಯ ಎಂಬುದನ್ನು ವರಕವಿ ದ.ರಾ.ಬೇಂದ್ರ ತಮ್ಮ ಕವನ ಮತ್ತು ಕಾವ್ಯಗಳಿಂದ ನಿರೂಪಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್...

Know More

30 ನೇ ʻರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆʼ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

31-Jan-2022 ದೆಹಲಿ

30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 4:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ...

Know More

ಮುಖ್ಯಮಂತ್ರಿ ಬೊಮ್ಮಾಯಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

28-Jan-2022 ಬೆಂಗಳೂರು ನಗರ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 62 ನೇ ಹುಟ್ಟುಹಬ್ಬದ ಸಂಭ್ರಮ. ಟ್ವೀಟರ್ ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ...

Know More

ಗೇಲ್ ಶುಭಾಶಯ ಸಂದೇಶ ರವಾನಿಸಿದ ಪ್ರಧಾನಿ ಮೋದಿ

26-Jan-2022 ಕ್ರೀಡೆ

ವೆಸ್ಟ್ ಇಂಡೀಸ್ ಕ್ರಿಕೆಟಿಗ, ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ ಅವರು ಭಾರತದ ಗಣರಾಜ್ಯೋತ್ಸವಕ್ಕೆ ಶುಭ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು