ತುಳುನಾಡಿನ ದೈವ ನರ್ತನ ವೀಕ್ಷಣೆಗೆ ಟ್ರಾವೆಲ್ ಪ್ಯಾಕೇಜ್ ಗೆ ಟ್ರಾವೆಲ್ ಏಜೆಂನ್ಸಿ...
Know More2024 ರ ಜೂನ್ ತಿಂಗಳಿನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಈ ಟೂರ್ನಿ ತುಂಬಾ...
Know Moreಉಗ್ರ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವವರ ಆಸ್ತಿಗಳನ್ನು 24 ಗಂಟೆಯೊಳಗೆ ಮುಟ್ಟುಗೋಲು ಹಾಕಲು ಕೇಂದ್ರ ಸರ್ಕಾರ ಆದೇಶ...
Know Moreರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಪರವಾಗಿ ಅನೇಕ ಬಾರಿ ಮಾತನಾಡಿದ್ದಿದೆ. ಈಗ ಅವರು ಒಟಿಟಿ ಪ್ಲಾಟ್ಫಾರ್ಮ್ಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಟಿಟಿ ಅವರು ಹೆಚ್ಚು ತೆರೆದುಕೊಂಡಿಲ್ಲ...
Know Moreಆಧಾರ್ ಕಾರ್ಡ್ಗೆ ಸಂಬಂಧಿಸಿದ ಮಾಹಿತಿಗಳನ್ನು ಹೆಂಡತಿಗೆ ಕೊಡುವಂತಿಲ್ಲ ಎಂದು ಹೈಕೊರ್ಟ್...
Know Moreಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಸುರಂಗದಲ್ಲಿ ಸಿಲುಕಿದ್ದ 41 ಮಂದಿಯನ್ನು ಕೂಡ ರಕ್ಷಣೆ ಮಾಡಲಾಗಿದೆ. ನಿಷೇಧಿತ "ರ್ಯಾಟ್-ಹೋಲ್" ಗಣಿಗಾರಿಕೆ ತಂತ್ರದ ಮೂಲಕ ಮೂವರನ್ನು...
Know Moreಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಸುರಂಗದಲ್ಲಿ ಸಿಲುಕಿದ್ದ 41 ಮಂದಿಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ನಿಷೇಧಿತ "ರ್ಯಾಟ್-ಹೋಲ್" ಗಣಿಗಾರಿಕೆ ತಂತ್ರದ ಮೂಲಕ ಮೂವರನ್ನು ಹೊರತರಲಾಗಿದೆ. 17 ದಿನಗಳ ಬಳಿಕ ಮೂವರು ಕಾರ್ಮಿಕರು...
Know Moreದೆಹಲಿ: ಸಂದೀಪ್ ಉನ್ನಿಕೃಷ್ಣನ್. . . .ಅದೆಷ್ಟೇ ವರ್ಷಗಳಾಗಲಿ ಭಾರತೀಯರು ಈ ವೀರ ಯೋಧನನ್ನು ಎಂದಿಗೂ ಮರೆಯೋದಿಲ್ಲ. 2008ರ ನವೆಂಬರ್ 26ರಂದು ಮುಂಬೈನ 100 ವರ್ಷಗಳ ಇತಿಹಾಸ ಇರುವ ತಾಜ್ ಹೋಟೆಲ್ಗಳ ಮೇಲೆ ಪಾಕ್...
Know Moreಬೆಂಗಳೂರು: ಟ್ಯಾಕ್ಸಿ, ಕ್ಯಾಬ್ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಈ...
Know Moreಬೆಳ್ತಂಗಡಿ ತಾಲೂಕಿನ ನೆರಿಯ ಪೋಸ್ಟ್ ಆಫೀಸ್ ಬಳಿ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆರು ಜನ ಇದ್ದ ಆಲ್ಟೋ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕೆಲವರಿಗೆ ಗಾಯಗಳಾಗಿ ಕಾರು...
Know Moreಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದರು....
Know Moreಮುಂಬೈ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜಿಗೆ ದಿನಗಣನೆ ಆರಂಭವಾಗಿದೆ. ಡಿಸೆಂಬರ್ 19ರಂದು ದುಬೈನಲ್ಲಿ ಐಪಿಎಲ್ ಆಟಗಾರರ ಹರಾಜು ನಡೆಯಲಿದೆ. ಎಲ್ಲರ ಚಿತ್ತ ಆಟಗಾರರ ಹರಾಜಿನ ಮೇಲೆ...
Know Moreಮುಂಬೈ: ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ಅಂತಿಮ ತೆರೆ ಬಿದ್ದಿದೆ. ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಐದು ಬಾರಿಯ ಐಪಿಎಲ್...
Know Moreಕುಂದಾಪುರ: ಕಾಂತಾರ ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ನಟನೆಯ ಸಿನಿಮಾ. ಈ ಸಿನಿಮಾದ ಪ್ರೀಕ್ವೆಲ್ಗೆ ಇಂದು ಮಹೂರ್ತ ಫಿಕ್ಸ್ ಆಗಿದೆ. ಕುಂದಾಪುರ ಆನೆಗುಡ್ಡೆ ವಿನಾಯಕ ದೇವಸ್ಥಾನವನ್ನು ಹೂವಿನಿಂದ ಸಿಂಗರಿಸಿ ಚಿತ್ರತಂಡವು ಕುಂಭಾಸಿ ವಿನಾಯಕನಿಗೆ ವಿಶೇಷ...
Know More‘ಕಾಂತಾರ’ ಸಿನಿಮಾ ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಸಿನಿಮಾ ಶೂಟಿಂಗ್ ಶುರುವಿನ ಬಗ್ಗೆ ಆಗೊಂದು, ಈಗೊಂದು ಸುದ್ದಿ ಹರಿದಾಡುತ್ತಲೇ...
Know MoreGet latest news karnataka updates on your email.