ನವದೆಹಲಿ: ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ರಾಜತಾಂತ್ರಿಕರ ಉಪಸ್ಥಿತಿಯನ್ನು ಕಡಿಮೆ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ನವದೆಹಲಿ ಸೂಚಿಸಿದೆ. ಗುರುವಾರ ಮುಂಜಾನೆ, ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತು. ಇದರ ಮುಂದುವರಿದ ಭಾಗವಾಗಿ ಈ ಬೆಳವಣಿಗೆ...
Know Moreದೆಹಲಿ: ಹೊಸ ಮತದಾರರಿಗೆ ಮತದಾರರ ಪಟ್ಟಿ ದೃಢೀಕರಣದ ಉದ್ದೇಶಕ್ಕಾಗಿ ಆಧಾರ್ ಸಂಖ್ಯೆಯ ವಿವರಗಳ ಅಗತ್ಯವಿರುವ ನಮೂನೆ 6 ಮತ್ತು 6B (ಇ-ರೋಲ್ನಲ್ಲಿ ನೋಂದಣಿಗಾಗಿ) “ಸೂಕ್ತವಾದ ಸ್ಪಷ್ಟೀಕರಣದ ಬದಲಾವಣೆಗಳನ್ನು” ನೀಡುವುದಾಗಿ ಭಾರತದ ಚುನಾವಣಾ ಆಯೋಗವು ಸುಪ್ರೀಂಕೋರ್ಟ್ಗೆ...
Know Moreಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಫುಟ್ಬಾಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಜಯ ಸಾಧಿಸಿದೆ. ಬಾಂಗ್ಲಾದೇಶ್ ವಿರುದ್ಧ ನಡೆದ ತನ್ನ 2ನೇ ಪಂದ್ಯದಲ್ಲಿ 1-0 ಅಂತರದಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ...
Know Moreಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪಿಎಂ ಜಸ್ಟಿನ್ ಟ್ರುಡೊ ಹೇಳಿದ ಬಳಿಕ ಭಾರತ ಕೆನಡಾ ಸಂಬಂಧ ತೀರಾ ಹದಗೆಟ್ಟಿದೆ. ಈ ಮಧ್ಯೆ ಕೆನಡಾದಲ್ಲಿ ಭಾರತೀಯ...
Know Moreಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರ ಸ್ಮೃತಿ ಮಂಧಾನ ನಾಯಕತ್ವದ ಭಾರತ ಹಾಗೂ ವಿನಿಫ್ರೆಡ್ ದುರೈಸಿಂಗಮ್ ನೇತೃತ್ವದ ಮಲೇಷ್ಯಾ ತಂಡಗಳ ನಡುವಣ ಕ್ವಾರ್ಟರ್ ಫೈನಲ್ ಕ್ರಿಕೆಟ್ ಪಂದ್ಯ ಮಳೆಯಿಂದಾಗಿ...
Know Moreನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ದಶಕಗಳಿಂದ ಅನ್ಯಾಯವಾಗುತ್ತಲೇ ಇದೆ. ನಮ್ಮ ಸರ್ಕಾರದ ವೈಫಲ್ಯವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಗೊತ್ತಿಲ್ಲ. ಒಟ್ಟಿನಲ್ಲಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರು, ಜನರು ಮೋಸಹೋಗುವಂತಾಗಿದೆ. ಇದೀಗ...
Know Moreಶ್ರೀಹರಿಕೋಟಾ: ಇಸ್ರೋ ಚಂದ್ರನಿಗೆ ಕಳುಹಿಸಿದ ಚಂದ್ರಯಾನ -3 ರ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್ಗಳನ್ನು ಮತ್ತೊಮ್ಮೆ ಸಕ್ರಿಯಗೊಳಿಸಲು ಸಿದ್ಧತೆಗಳು...
Know Moreನವದೆಹಲಿ: ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ.ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹುನಿರೀಕ್ಷಿತ ನಾರಿ...
Know Moreನವದೆಹಲಿ: ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಈ ವಿಚಾರಕ್ಕೆ ಸಂಬಂಧಿದಂತೆ ಭಾರತವನ್ನು ಜಿ20 ಶೃಂಗದ ವೇಳೆ ಟೀಕಿಸುವಂತೆ...
Know Moreನವದೆಹಲಿ : ವಾಟ್ಸಾಪ್ ಭಾರತದಲ್ಲಿ ಹೊಸ ವೈಶಿಷ್ಟ್ಯವನ್ನು ಹೊರತರುತ್ತಿದೆ, ಇದು ತನ್ನ ಅತಿದೊಡ್ಡ ಮಾರುಕಟ್ಟೆಯಲ್ಲಿ ಬಳಕೆದಾರರಿಗೆ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ನಿಂದ ವಿವಿಧ ಪಾವತಿ ಆಯ್ಕೆಗಳನ್ನು ಬಳಸಿಕೊಂಡು ವ್ಯವಹಾರಗಳಿಗೆ ಪಾವತಿಸಲು ಅನುವು...
Know Moreಬೆಂಗಳೂರು: ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕನ್ನಡ ಚಿತ್ರರಂಗವೂ ಸಹ ಪ್ರತಿಭಟನಾಕಾರರ ಜೊತೆ ನಿಂತಿದ್ದು, ಹಲವು ಚಿತ್ರತಾರೆಯರು ಕಾವೇರಿ...
Know Moreಹ್ಯಾಂಗ್ಝೌನ: ಚೀನಾದ ಹ್ಯಾಂಗ್ಝೌನಲ್ಲಿ ಬಹುನಿರೀಕ್ಷಿತ ಏಷ್ಯನ್ ಗೇಮ್ಸ್ 2023ಕ್ಕೆ ಚಾಲನೆ ಸಿಕ್ಕಾಗಿದೆ. ವಿಶೇಷ ಎಂದರೆ ಈ ಬಾರಿ ಏಷ್ಯನ್ ಗೇಮ್ಸ್ಗೆ ಕ್ರಿಕೆಟ್ ಪಂದ್ಯವನ್ನು ಸೇರ್ಪಡಿಸಲಾಗಿದೆ. ಈ ಮೂಲಕ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಏಷ್ಯನ್...
Know Moreನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಕಾಯ್ದೆ)ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಮಸೂದೆ ಮೇಲಿನ ಚರ್ಚೆಯಲ್ಲಿ ಸುಮಾರು 60 ಮಂದಿ ಭಾಗವಹಿಸಿದ್ದರು. ಸುಮಾರು 8 ಗಂಟೆ ಸುದೀರ್ಘ ಚರ್ಚೆ ಬಳಿಕ...
Know Moreನವದೆಹಲಿ: ಕೆನಡಾದಲ್ಲಿ ಆಶ್ರಯ ಪಡೆದಿರುವ ಮತ್ತು ಅಲ್ಲಿನ ಭಯೋತ್ಪಾದಕ ಜಾಲದೊಂದಿಗೆ ಸಂಬಂಧ ಹೊಂದಿರುವ 43 ವ್ಯಕ್ತಿಗಳ ವಿವರಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಿಡುಗಡೆ ಮಾಡಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಅವರ ಆಸ್ತಿ...
Know Moreನವದೆಹಲಿ: ಪ್ರಧಾನಿ ಮೋದಿ ಅವರು ಈಗ ವ್ಯಾಟ್ಸ್ಆ್ಯಪ್ ನಲ್ಲಿ ಲಭ್ಯವಿದ್ದಾರೆ. ವ್ಯಾಟ್ಸ್ಆ್ಯಪ್ ನಲ್ಲಿ ತನ್ನ ಬೆಂಬಲಿಗರೊಂದಿಗೆ ನೆರವಾಗಿ ಸಂವಹನ ನಡೆಸಲು ಅವಕಾಶ ಒದಗಿಸುವ ವ್ಯಾಟ್ಸ್ಆ್ಯಪ್ ನೂತನ ಆವೃತ್ತಿಯಾಗಿರುವ ‘ವ್ಯಾಟ್ಸ್ಆ್ಯಪ್ ಚಾನೆಲ್’ ಅನ್ನು ಪ್ರಧಾನಿ ಅವರು...
Know MoreGet latest news karnataka updates on your email.