ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇದೆ ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನೇತೃತ್ವದ ಎಲ್ಲ ಎನ್ಡಿಎ ಅಭ್ಯರ್ಥಿಗಳಿಗೆ (NDA ವೈಯಕ್ತಿಕವಾಗಿ ಪತ್ರ ಬರೆದಿದ್ದಾರೆ. “ಇದು ಸಾಮಾನ್ಯ ಎಲೆಕ್ಷನ್ ಅಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ” ಎಂಬುದು ಸೇರಿ ಮೋದಿ ಅವರು ಹಲವು ಅಂಶಗಳನ್ನು...
Know Moreಸ್ಯಾಮ್ಸಾಂಗ್ ಕಂಪೆನಿ ಟಿವಿ ಜಗತ್ತಿನಲ್ಲೇ ಒಂದು ಹೊಸ ಅನ್ವೇಷಣೆ ಮಾಡಿದ್ದು ಭಾರತದಲ್ಲಿ AI ಟೆಕ್ನಾಲಜಿಯ ಹೊಸ ನಿಯೋ QLED 8K ಸ್ಮಾರ್ಟ್ ಟಿವಿಗಳನ್ನು...
Know Moreಇನ್ನು ಮುಂದೆ ಐಪಿಎಲ್ ಪಂದ್ಯದ ದಿನದಂದು ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ ಎಂದು ಬಿಬಿಸಿಸಿಐ ಫ್ರಾಂಚೈಸಿಗಳಿಗೆ ಖಡಕ್ ಸೂಚನೆ ನೀಡಿದೆ ಎನ್ನಲಾಗಿದೆ. ಇಂದು ನಡೆಯುವ 32ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು...
Know Moreಇಂದು ರಾಮಮಂದಿರ ನಿರ್ಮಾಣವಾಗಿ ಮೊದಲು ರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಾಮಲಲ್ಲಾನ ಹಣೆಯ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕ್ಷಣವನ್ನು ಕೋಟ್ಯಾಂತರ ಭಕ್ತರು ಕಣ್ತುಂಬಿಕೊಂಡರು. ಇದರ ಜತೆಗೆ ಪ್ರಧಾನಿ ಮೋದಿ ಅವರು ಕೂಡ...
Know Moreಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ...
Know Moreಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ...
Know Moreಸಾಮಾನ್ಯವಾಗಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ಆಗಾಗ್ಗೆ ಜಗಳಗಳು ನಡೆಯುತ್ತಿರುತ್ತವೆ. ಕೆಲವೊಮ್ಮೆ ಕಂಡಕ್ಟರ್ 1 ರೂಪಾಯಿ ಚಿಲ್ಲರೆ ಹಣವನ್ನು ಮತ್ತೆ ಕೊಡುತ್ತೇನೆ ಎಂದು ಪ್ರಯಾಣಿಕರಿಗೆ ವಾಪಸ್ ಹಿಂದಿರುಗಿಸೋದೇ ಇಲ್ಲ....
Know Moreಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ|ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ|ಎಲ್ಲರಿಗೂ ಶುಭವಾಗಲಿ - ಶ್ರೀರಾಮನವಮಿಯ ಶುಭಾಶಯಗಳು...
Know Moreಕನ್ನಡದ ಯೂಟ್ಯೂಬರ್ ಓರ್ವ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ತೆರಳಿ ವಿಡಿಯೋ ಮಾಡಿಅರೆಸ್ಟ್ ಆದ ಘಟನೆ...
Know Moreಮಾವೋವಾದಿಗಳ ಭದ್ರಕೋಟೆಯಾಗಿರುವ ಛತ್ತೀಸ್ಗಢ ದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ 29 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್ಕೌಂಟರ್ ಇದು ಎಂದೇ...
Know Moreಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) 2023 ರ ಸೆಪ್ಟೆಂಬರ್ 15 ರಿಂದ 24 ರ ನಡುವೆ ನಡೆಸಿದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು (16, ಏಪ್ರಿಲ್, 2024) ಪ್ರಕಟಿಸಿದೆ. https://upsc.gov.in/ ವೆಬ್ಸೈಟ್...
Know Moreನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್ ಅವರ ನಿಧನಕ್ಕೆ ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಕಂಬನಿ...
Know Moreಹಿರಿಯ ನಟ,ನಿರ್ದೇಶಕ ದ್ವಾರಕೀಶ್ ನಿಧನವನ್ನು ಇನ್ನು ಒಪ್ಪಿಕೊಳ್ಳಲು ಸಾದ್ಯವಾಗುತ್ತಿಲ್ಲ. ತಮ್ಮ ಹಾಸ್ಯ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿದ್ದ ಅವರು ಎಲ್ಲರನ್ನೂ ಅಗಲಿದ್ದಾರೆ. ಎಲ್ಲರಿಗೂ ತಿಳಿದಂತೆ ಇವರ ಜೀವನದಲ್ಲಿ ಇದ್ದ ಗೆಳೆಯ ಅದು ವಿಷ್ಣುವರ್ಧನ್ ಅವರ...
Know Moreಪತಂಜಲಿ ಆಯುರ್ವೇದದ ಔಷಧೀಯ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಇಂದು ಅವರನ್ನು "ಅಷ್ಟು...
Know Moreಹೌದು. . . ಇಂದು ಗಂದಧಗುಡಿಯ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ...
Know MoreGet latest news karnataka updates on your email.