ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಅಶಕ್ತ ದುರ್ಬಲ ವರ್ಗದವರಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ಶನಿವಾರ ಅಳದಂಗಡಿ ಹಾಲು ಉತ್ಪಾದಕ ಸಹಕಾರ ಸಂಘದ ಸಭಾ ಭವನದಲ್ಲಿ...
Know Moreರಾಜ್ಯ ಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ ಬೆಳಿಗ್ಗೆ ಗಂಟೆ 8.45ಕ್ಕೆ ಉಜಿರೆಯಲ್ಲಿ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಅಮೃತಮಹೋತ್ಸವದ ಸಂದೇಶ...
Know Moreಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಮೂರು ದಿನಗಳ ಕಾಲ ನಡೆಯುವ 351ನೇ ಆರಾಧನಾ ಮಹೋತ್ಸವದ ಕಾರ್ಯಕ್ರಮಗಳನ್ನು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್...
Know Moreವ್ಯಸನಮುಕ್ತರಾಗಿ ತಪಸ್ಸಿನಂತೆ ನೂರು ದಿನಗಳನ್ನು ಸುಖ-ಶಾಂತಿ, ನೆಮ್ಮದಿಯಿಂದ ಕಳೆದ ನವಜೀವನ ಸಮಿತಿ ಸದಸ್ಯರನ್ನು ಅಭಿನಂದಿಸಿದ ಹೆಗ್ಗಡೆಯವರು ಇಂದು ವ್ಯಸನ ಮುಕ್ತರು ಪವಿತ್ರಾತ್ಮರಾಗಿ ದೇವರ ದರ್ಶನ ಮತ್ತು ಆಶೀರ್ವಾದ, ಅನುಗ್ರಹ ಪಡೆಯಲು ಅರ್ಹರಾಗಿದ್ದೀರಿ. ಮುಂದೆ ಪ್ರತಿಯೊಬ್ಬರ...
Know Moreಕೃಷಿಕರಿಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆಯವರು...
Know Moreಹಿರಿಯರ ತ್ಯಾಗ ಬಲಿದಾನದ ಫಲಶೃತಿಯಾಗಿ ಪಡೆದ ಸ್ವಾತಂತ್ರ್ಯದ ಅಮೃತೋತ್ಸವ ನಮ್ಮ ಅವಧಿಯಲ್ಲಿ ಆಚರಿಸುವ ಅವಕಾಶ ದೊರೆತದ್ದು ನಮ್ಮಲ್ಲರ ಸೌಭಾಗ್ಯವೇ ಸರಿ. ಆ ನಿಟ್ಟಿನಲ್ಲಿ ವಿವಿಧ ಸರಕಾರಿ ಇಲಾಖೆಗಳು ಮತ್ತು ಸಹಭಾಗಿಗಳ ಜೊತೆ ಸೇರಿಕೊಂಡು ವಿಶಿಷ್ಟ...
Know Moreಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮವು ಆ.12 ರಂದು...
Know Moreರಾಜ್ಯಸಭಾ ಸದಸ್ಯನಾದ ಬಳಿಕ ಈಗಿರುವ ಸಂಸತ್ತಿನ ದರ್ಶನ ಆಗಿದೆ. ಅದೇ ರೀತಿ ಮುಂಬರುವ ಚಳಿಗಾಲದ ಅಧಿವೇಶನ ಸಂದರ್ಭ ಹೊಸ ಸಂಸತ್ತಿನ ಕಟ್ಟಡದೊಳಗೆ ಕುಳಿತುಕೊಳ್ಳುವ ಸಂದರ್ಭ ಬರಲಿದೆ. ರಾಜ್ಯಸಭಾ ಸದಸ್ಯತ್ವದ ಹೊಸ ಅನುಭವಕ್ಕಾಗಿ ಇನ್ನಷ್ಟೇ ನಾನು...
Know Moreತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಘಾತದಿಂದ ಸ್ವಗೃಹದಲ್ಲಿ ನಿಧನ...
Know Moreರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ಪ್ರಮಾಣವಚನ ಸ್ವೀಕರಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ (ಸಂಸದರ) ನೂತನ ಕಾರ್ಯಾಲಯ ಗುರುವಾರ ( ಆ.11) ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯದ ಬಳಿ ಇರುವ ಕಟ್ಟಡದಲ್ಲಿ...
Know Moreಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಾಪು ಕಿಂಡಿ ಅಣೆಕಟ್ಟು ಪ್ರದೇಶದ ಮೃತ್ಯುಂಜಯ ನದಿಗೆ ಕೋಳಿ ತ್ಯಾಜ್ಯ ಎಸೆದಿರುವ ಘಟನೆ...
Know Moreಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಆ.10 ರಂದು ಸಾಧಕರ ದಿನಾಚರಣೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಉಜಿರೆಯ ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಸಾಧಕರ ದಿನಾಚರಣೆ...
Know Moreಪ್ಲಾಸ್ಟಿಕ್ ನಿಷೇಧದ ಕುರಿತು ಸರಕಾರದ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸುತ್ತಿದ್ದರು ಅವು ಅನುಷ್ಠಾನಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಡಾಜೆಯ ಹಸಿರು ತಪಸ್ಸು ಸಂಘಟನೆ ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇಟೆ ಹಾಗೂ ಇನ್ನಿತರ...
Know Moreಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘ ಉಜಿರೆ ಇದರ ಸಂಯುಕ್ತ...
Know Moreಯಕ್ಷಗಾನ ಜನರಲ್ಲಿ ಧಾರ್ಮಿಕ ಪ್ರಜ್ಞೆ ಜಾಗೃತಗೊಳಿಸುವ ಅಪೂರ್ವ ಕಲೆ. ಸಮಾಜದಲ್ಲಿ ಯಕ್ಷಗಾನದ ಮೂಲಕ ಧಾರ್ಮಿಕ ಸಂಸ್ಕಾರ, ಸಂಸ್ಕೃತಿ, ಪುರಾಣಗಳ ಬಗೆಗೆ ಜಾಗೃತಿ ಮೂಡಿಸಿ ಆಸಕ್ತಿ...
Know MoreGet latest news karnataka updates on your email.