News Karnataka Kannada
Friday, March 29 2024
Cricket

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ- ಆರ್.ಅಶೋಕ್

15-Aug-2023 ಬೆಂಗಳೂರು ನಗರ

ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು...

Know More

ಬೆಂಗಳೂರು: ಖಾಸಗಿ ಸಂಸ್ಥೆಯ ಎಂಡಿ, ಸಿಇಒ ಜೋಡಿ ಕೊಲೆ

12-Jul-2023 ಬೆಂಗಳೂರು

ಹಾಡಹಗಲೇ ಕಂಪನಿಗೆ ನುಗ್ಗಿದ ದುಷ್ಕರ್ಮಿಗಳು ಖಾಸಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ (ಸಿಇಒ) ಇಬ್ಬರನ್ನು ಜೋಡಿ ಕೊಲೆ ಮಾಡಿರುವ ದುರ್ಘಟನೆ ಅಮೃತಹಳ್ಳಿಯಲ್ಲಿ ನಡೆದಿದ್ದು ನಗರದ ಜನತೆ...

Know More

ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

02-Jul-2023 ಬೆಂಗಳೂರು ನಗರ

ಹಣವಂತರಿಗೆ ಆರೋಗ್ಯ ಸೇವೆ ಪಡೆದುಕೊಳ್ಳುವುದು, ಆರೋಗ್ಯ ರಕ್ಷಣೆ ಕಷ್ಟದ ಕೆಲಸವಲ್ಲ. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಯೋಗ ನಮ್ಮ ಸಂಸ್ಕೃತಿಯ ಹೆಮ್ಮೆಯ ಕೊಡುಗೆ- ಥಾವರ್ ಚಂದ್ ಗೆಹ್ಲೋಟ್

21-Jun-2023 ಬೆಂಗಳೂರು ನಗರ

ಯೋಗವು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಆಚರಣೆಗಳಲ್ಲಿ ಮಿಳಿತಗೊಂಡಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ವಿಶ್ವದ ಯೋಗ ಗುರು ಎಂದು ಕರೆಯಲಾಗುತ್ತದೆ ಎಂದು...

Know More

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

06-Jun-2023 ಬೆಂಗಳೂರು ನಗರ

ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು...

Know More

ವಿಶ್ವ ಬೈಸಿಕಲ್ ದಿನಾಚರಣೆ: ಪರಿಸರ ಉಳಿಸಿ, ಆರೋಗ್ಯವಂತರಾಗಿ ಬಾಳಿ

04-Jun-2023 ಬೆಂಗಳೂರು ನಗರ

ಕ್ಯಾನರಿಸ್ ಆಟೋಮೇಷನ್ಸ್ ಸಾಪ್ಟ್ ವೇರ್ ಸಂಸ್ಥೆ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದೇವೇಗೌಡ ಪೆಟ್ರೋಲ್ ಬಂಕ್ ನಿಂದ ತುರಹಳ್ಳಿ ಫಾರೆಸ್ಟ್ ವರಗೆ 10ಕಿಲೋ ಮೀಟರ್ ಗ್ರೀನ್ ವೀಲ್ಸ್...

Know More

ರಾಜ್ಯಪಾಲರಿಂದ ಕೊಡಗು ವಿಶ್ವವಿದ್ಯಾಲಯದ ವೆಬ್ ಸೈಟ್ ಗೆ ಚಾಲನೆ

26-May-2023 ಬೆಂಗಳೂರು ನಗರ

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕೊಡಗು ವಿಶ್ವವಿದ್ಯಾಲಯದ ಹೊಸ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಕುಲಪತಿ ಡಾ.ಅಶೋಕ್ ಎಸ್.ಆಲೂರ್...

Know More

ಜಯನಗರ: ವಿಜಯ ಕಾಲೇಜಿನಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ

24-Apr-2023 ಬೆಂಗಳೂರು ನಗರ

ಪ್ರಜಾಪ್ರಭುತ್ವದ ಮತದಾನೋತ್ಸವ ದಿನವಾದ ಮೇ 10 ರಂದು ಎಲ್ಲಾ ಯುವ ಮತದಾರರು ತಪ್ಪದೆ ಮತದಾನ ಮಾಡಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಿದ್ಯಾರ್ಥಿಗಳಲ್ಲಿ...

Know More

ಬೆಂಗಳೂರು: ಬಿಜೆಪಿ ಜಯ ನಿಶ್ಚಿತ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

23-Apr-2023 ಬೆಂಗಳೂರು ನಗರ

ಈ ಬಾರಿ ಜನತೆ ಸತ್ಯ, ನ್ಯಾಯ ಮತ್ತು ಸಮಾನತೆಗೆ ಆಶೀರ್ವಾದ ಮಾಡುತ್ತಾರೆ. ಅದೇ ಪಥದಲ್ಲಿ ಬಿಜೆಪಿ ನಡೆಯುತ್ತಿದ್ದು, ಬಿಜೆಪಿ ಜಯ ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬೆಂಗಳೂರು: ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಚಾಲನೆ

23-Apr-2023 ಬೆಂಗಳೂರು ನಗರ

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ...

Know More

ಹುಲಿ ಯೋಜನೆಗೆ 50 ವರ್ಷ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಮೋದಿ ಭೇಟಿ

09-Apr-2023 ಫೋಟೊ ನ್ಯೂಸ್

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ...

Know More

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಓಟ್ ಫೆಸ್ಟ್ ಕಾರ್ಯಕ್ರಮಕ್ಕೆ ಚಾಲನೆ

08-Apr-2023 ಬೆಂಗಳೂರು ನಗರ

ಮತದಾನ ಯಶಸ್ವಿಗೊಳಿಸಲು ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು. ಈ ಯುವಸಮೂಹವು ತಮ್ಮ ತಮ್ಮ ನೆರೆಹೊರೆಯ ಪ್ರದೇಶದ ಜನರನ್ನು ಮತದಾನಕ್ಕೆ ಪ್ರೇರೇಪಿಸುವ ಮೂಲಕ ಈ ಬಾರಿಯ ಚುನಾವಣೆಯನ್ನು ಯಶಸ್ವಿಗೊಳಿಸಬೇಕೆಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...

Know More

ಬೆಂಗಳೂರು: ವಿಜೃಂಭಣೆಯಿಂದ ನೆರವೇರಿದ ಹಸಿಕರಗ ಉತ್ಸವ

05-Apr-2023 ಫೋಟೊ ನ್ಯೂಸ್

ವಿಶ್ವಪ್ರಸಿದ್ಧ ಕರಗ ಉತ್ಸವಕ್ಕೆ ಮುಂಚಿತವಾಗಿ ಹಸಿಕರಗ ಉತ್ಸವ ಬುಧವಾರ ಬೆಳಗ್ಗೆ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು...

Know More

ಬೆಂಗಳೂರು: ಮುಂಗಾರು ಮುನ್ನೆಚ್ಚರಿಕೆ ಕುರಿತು ಬಿಬಿಎಂಪಿ ಸಭೆ, ಅತಿವೃಷ್ಟಿ ಪ್ರದೇಶಗಳ ಪಟ್ಟಿ

05-Apr-2023 ಬೆಂಗಳೂರು ನಗರ

ಮುಂಬರುವ ಮಳೆಗಾಲದಲ್ಲಿ ಸಮರ್ಪಕವಾಗಿ ಅತಿವೃಷ್ಟಿ ಪರಿಸ್ಥಿತಿ ಎದುರಿಸುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ...

Know More

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದ ಸೋಕ್‌ ವಿಶೇಷ ಕರಕುಶಲ ಪ್ರದರ್ಶನ ಮೇಳ

31-Mar-2023 ಫೋಟೊ ನ್ಯೂಸ್

ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕರಕುಶಲಕರ್ಮಿಗಳ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿಯರಾದ ಶುಭಾಪೂಂಜಾ ಮತ್ತು ವಂದನಾ ಗಾಯತ್ರಿ ಚಾಲನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು