News Karnataka Kannada
Wednesday, April 24 2024
Cricket

ಅಂತಾರಾಜ್ಯ ರಸ್ತೆಯ ಶೋಚನೀಯ ಸ್ಥಿತಿ

09-Jan-2021 ಕರಾವಳಿ

ಸುಳ್ಯ: ಬಸ್, ಲಾರಿ, ಸೇರಿದಂತೆ  ನೂರಾರು ವಾಹನಗಳು ದಿನಂಪ್ರತಿ ನೂರಾರು ವಾಹನಗಳು ಓಡಾಡುತ್ತಿದ್ದರೂ  ಸಮರ್ಪಕವಾಗಿ ಅಭಿವೃದ್ಧಿ ಕಾಣದ ಕಾರಣ ಸುಳ್ಯ-...

Know More

ಗ್ರಾ.ಪಂ.ಚುನಾವಣೆ ಮತ ಎಣಿಕೆಗೆ ಸಿದ್ಧತೆ ಪೂರ್ಣ

29-Dec-2020 ಕರಾವಳಿ

ಸುಳ್ಯ: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30...

Know More

ಗ್ರಾ.ಪಂ.ಚುನಾವಣೆ: ಸುಳ್ಯದಲ್ಲಿ ಶಾಂತಿಯುತ ಮತದಾನ

28-Dec-2020 ಕರಾವಳಿ

ಸುಳ್ಯ: ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್‍ಗಳಲ್ಲಿ ನಡೆದ ಚುನಾವಣೆ...

Know More

ಸುಳ್ಯ ನಗರ ಪಂಚಾಯಿತಿ ಮುಂಭಾಗದ ತ್ಯಾಜ್ಯ ತೆರವು ಆರಂಭ

07-Dec-2020 ಕರಾವಳಿ

ಸುಳ್ಯ: ಸುಳ್ಯ ನಗರ ಪಂಚಾಯಿತಿಗೆ ನೂತನ ಆಡಳಿತ ಅಧಿಕಾರ ವಹಿಸಿದ ಬೆನ್ನಲ್ಲೇ ಸುಳ್ಯ ನಗರ ಪಂಚಾಯಿತಿ ಮುಂಭಾಗದಲ್ಲಿ ಶೇಖರಿಸಿಟ್ಟು ತೀವ್ರ ವಿವಾದಕ್ಕೆ...

Know More

ಸುಳ್ಯ: ವೈವಿಧ್ಯತೆಯ ತಿಂಡಿ-ತಿನಿಸುಗಳ ಉಣ ಬಡಿಸಿದ ತಿಂಡಿಮೇಳ

30-Nov-2020 ಕರಾವಳಿ

ಸುಳ್ಯ: ರುಚಿಯ ವೈವಿಧ್ಯತೆಯನ್ನು ಉಣಬಡಿಸಿದ ಬಿಸಿ ಬಿಸಿ ತಿಂಡಿ ತಿನಿಸುಗಳು ನೆರೆದ ನೂರಾರು ಮಂದಿಯ ಬಾಯಿಯನ್ನು...

Know More

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಸುಳ್ಯದಲ್ಲಿ ಪ್ರತಿಭಟನೆ

27-Nov-2020 ಕರಾವಳಿ

ಸುಳ್ಯ: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮಾಡುವುದನ್ನು ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂದೆ ಶುಕ್ರವಾರ...

Know More

ರಾಷ್ಟ್ರವ್ಯಾಪಿ ಮುಷ್ಕರ: ಸುಳ್ಯದಲ್ಲಿ ಪ್ರತಿಭಟನಾ ಪ್ರದರ್ಶನ

26-Nov-2020 ಕರಾವಳಿ

ಸುಳ್ಯ: ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನಡೆಸಿದ ರಾಷ್ಟ್ರ ವ್ಯಾಪಿ ಮುಷ್ಕರದ ಅಂಗವಾಗಿ...

Know More

ಸುಳ್ಯ ಕ್ಷೇತ್ರದ 9 ರಸ್ತೆಗಳ ಅಭಿವೃದ್ಧಿಗೆ 25 ಕೋಟಿ ಅನುದಾನಕ್ಕೆ ಶಾಸಕರ ಮನವಿ

25-Nov-2020 ಕರಾವಳಿ

ಸುಳ್ಯ: ಸುಳ್ಯ ಮತ್ತು ಕಡಬ ತಾಲೂಕು ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ರದ ಒಂಭತ್ತು ರಸ್ತೆಗಳ ಅಭಿವೃದ್ಧಿಗೆ 25 ಕೋಟಿ ರೂ ಬಿಡುಗಡೆ ಮಾಡುವಂತೆ  ಶಾಸಕ...

Know More

ಕಸ್ತೂರಿರಂಗನ್ ವರದಿ ನಿರ್ಧಾರಕ್ಕೆ ಸಂಪುಟ ಉಪಸಮಿತಿ: ಅಂಗಾರ

21-Nov-2020 ಕರಾವಳಿ

ಸುಳ್ಯ: ಕಸ್ತೂರಿ ರಂಗನ್ ವರದಿಯ ವಿರುದ್ಧವಾಗಿ ಸುಳ್ಯ ಕ್ಷೇತ್ರದ ವಿವಿಧ ಕಡೆಗಳಲ್ಲಿ ಸಭೆಗಳು, ಪ್ರತಿಭಟನೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕಸ್ತೂರಿ ರಂಗನ್ ವರದಿ ಬಗ್ಗೆ...

Know More

ಕಸ್ತೂರಿರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

19-Nov-2020 ಕರಾವಳಿ

ಸುಳ್ಯ: ಸುಳ್ಯ ತಾಲೂಕು ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧ ಸುಳ್ಯ ತಾಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರಿಂದ...

Know More

ಕೃಷಿ ಪರಂಪರೆ ಉಳಿಸಲು ಹೋರಾಟ: ರವಿಕಿರಣ ಪುಣಚ

18-Nov-2020 ಕರಾವಳಿ

ಸುಳ್ಯ: ನಮ್ಮ ನಾಗರಿಕತೆ ಬೆಳೆದಿರುವುದು ಕೃಷಿಯಿಂದ. ನಮ್ಮ ನಾಗರಿಕತೆ ಮತ್ತು ಬದುಕು ಉಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಮತ್ತು...

Know More

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು: ಸಚಿವ ಈಶ್ವರಪ್ಪ ಘೋಷಣೆ

05-Nov-2020 ಕರಾವಳಿ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ...

Know More

ಸುಳ್ಯ ನಗರ ಪಂ. ಅಧ್ಯಕ್ಷರಾಗಿ ವಿನಯಕುಮಾರ್ ಕಂದಡ್ಕ ಅವಿರೋಧ ಆಯ್ಕೆ

05-Nov-2020 ಕರಾವಳಿ

ಸುಳ್ಯ: ಚುನಾವಣೆ ನಡೆದು ಒಂದೂವರ ವರ್ಷಗಳ ಬಳಿಕ ಸುಳ್ಯ ನಗರ ಪಂಚಾಯಿತಿಗೆ ನೂತನ ಸಾರಥಿಗಳ ಆಯ್ಕೆ ನಡೆದಿದೆ. ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷರಾಗಿ ...

Know More

ನ.5ರಂದು ಸುಳ್ಯ ನ.ಪಂ. ಅಧ್ಯಕ್ಷತೆ, ಉಪಾಧ್ಯಕ್ಷತೆ ಚುನಾವಣೆ

31-Oct-2020 ಕರಾವಳಿ

ಸುಳ್ಯ: ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷತೆ ಆಯ್ಕೆಗೆ ನ.5ರಂದು ಚುನಾವಣೆ ನಡೆಯಲಿದೆ. ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಇದೀಗ ಅಧ್ಯಕ್ಷ ಉಪಾಧ್ಯಕ್ಷತೆ...

Know More

ಡೀಮ್ಡ್ ಫಾರೆಸ್ಟ್, ರಸ್ತೆ ಅಭಿವೃದ್ಧಿಗೆ ಅರಣ್ಯ ಅಡ್ಡಿ ಕುರಿತು ಚರ್ಚಿಸಲು ವಿಶೇಷ ಸಭೆ

29-Oct-2020 ಕರಾವಳಿ

ಸುಳ್ಯ: ಡೀಮ್ಡ್ ಫಾರೆಸ್ಟ್ ಸಮಸ್ಯೆ, ರಸ್ತೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಿ ಸಮನ್ವಯ ಸಾಧಿಸುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು