ನವದೆಹಲಿ: ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ರಾಜತಾಂತ್ರಿಕರ ಉಪಸ್ಥಿತಿಯನ್ನು ಕಡಿಮೆ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ನವದೆಹಲಿ ಸೂಚಿಸಿದೆ. ಗುರುವಾರ ಮುಂಜಾನೆ, ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತು. ಇದರ ಮುಂದುವರಿದ ಭಾಗವಾಗಿ ಈ ಬೆಳವಣಿಗೆ...
Know Moreಕೆನಡಾದಲ್ಲಿ ಭಾರತಕ್ಕೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಬಾದಲ್ ಗುರುವಾರ ಆಕ್ರೋಶ...
Know Moreನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಅಂಗೀಕರಿಸಲಾಗಿತ್ತು. ಇದೀಗ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು...
Know Moreನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪಿಎಂ ಜಸ್ಟಿನ್ ಟ್ರುಡೊ ಹೇಳಿದ ಬಳಿಕ ಭಾರತ ಕೆನಡಾ ಸಂಬಂಧ ತೀರಾ ಹದಗೆಟ್ಟಿದೆ. ಈ ಮಧ್ಯೆ ಕೆನಡಾದಲ್ಲಿ...
Know Moreನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ದಶಕಗಳಿಂದ ಅನ್ಯಾಯವಾಗುತ್ತಲೇ ಇದೆ. ನಮ್ಮ ಸರ್ಕಾರದ ವೈಫಲ್ಯವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಗೊತ್ತಿಲ್ಲ. ಒಟ್ಟಿನಲ್ಲಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರು, ಜನರು ಮೋಸಹೋಗುವಂತಾಗಿದೆ. ಇದೀಗ...
Know Moreನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 23 ರಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ ಸುಮಾರು 1,115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ...
Know Moreನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಕಾಯ್ದೆ)ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಮಸೂದೆ ಮೇಲಿನ ಚರ್ಚೆಯಲ್ಲಿ ಸುಮಾರು 60 ಮಂದಿ ಭಾಗವಹಿಸಿದ್ದರು. ಸುಮಾರು 8 ಗಂಟೆ ಸುದೀರ್ಘ ಚರ್ಚೆ ಬಳಿಕ...
Know Moreಬೀಜಿಂಗ್: ಚೀನಾದ ಜಿಯಾಂಗ್ಸು ಪ್ರಾಂತ್ಯದ ಎರಡು ಟೌನ್ಶಿಪ್ಗಳಿಗೆ ಸುಂಟರಗಾಳಿ ಅಪ್ಪಳಿಸಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸುಕಿಯಾನ್ ನಗರದ ಡಾಕ್ಸಿಂಗ್ ಟೌನ್ಶಿಪ್ ಮತ್ತು...
Know Moreನವದೆಹಲಿ: ಕೆನಡಾದಲ್ಲಿ ಆಶ್ರಯ ಪಡೆದಿರುವ ಮತ್ತು ಅಲ್ಲಿನ ಭಯೋತ್ಪಾದಕ ಜಾಲದೊಂದಿಗೆ ಸಂಬಂಧ ಹೊಂದಿರುವ 43 ವ್ಯಕ್ತಿಗಳ ವಿವರಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಿಡುಗಡೆ ಮಾಡಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಅವರ ಆಸ್ತಿ...
Know Moreಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ಕುರಿತಂತೆ ಚರ್ಚೆ ಇದುವರೆಗೂ ಚರ್ಚೆಯ ಹಂತದಲ್ಲಿಯೇ ಇದೆ. ನಾಳೆ ಮೈತ್ರಿ ಕುರಿತಂತೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಾಸ್ತವಾಂಶ ಹೊರಬರಲಿದೆ. ಇತ್ತೀಚಿಗೆ ಬಂದ ಎಲ್ಲ ಸುದ್ದಿಗಳು...
Know Moreಮೆಕ್ಸಿಕೊ ಸಿಟಿ: ಮೆಕ್ಸಿಕೋ ನಗರದ ತಜ್ಞರು ಕಳೆದ ವಾರ ಬಹಿರಂಗಪಡಿಸಿದ ಏಲಿಯನ್ ಶವಗಳ ಮೇಲೆ ವ್ಯಾಪಕ ಸಂಶೋಧನೆ, ಪ್ರಯೋಗಗಳನ್ನು ನಡೆಸಲಾಗಿದೆ ಎಂದು ವರದಿ ಹೇಳಿದೆ. ಸೋಮವಾರ ನೂರ್ ಕ್ಲಿನಿಕ್ನಲ್ಲಿ ನೌಕಾಪಡೆಯ ಫೋರೆನ್ಸಿಕ್ ವೈದ್ಯ ಜೋಸ್...
Know Moreಗುವಾಹಟಿ: ಅಸ್ಸಾಂ-ನಾಗಾಲ್ಯಾಂಡ್ ಗಡಿ ಪ್ರದೇಶದ ಮರಿಯಾನಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಹಿಮಾದಿಂದ ಮರಿಯಾನಿಗೆ ವಾಹನವೊಂದು ಬರುತ್ತಿದ್ದು, ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ...
Know Moreನವದೆಹಲಿ: ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆ, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬುಧವಾರ ಸಲಹೆ ನೀಡಿದೆ. ಕೆನಡಾಕ್ಕೆ ಪ್ರಯಾಣ ಮಾಡಬೇಕು ಎಂದು...
Know Moreನವದೆಹಲಿ: ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲು ಒದಗಿಸುವ 'ನಾರಿ ಶಕ್ತಿ ವಂದನ್ ಅಧಿನಿಯಮ್" ಎನ್ನುವ ಮಹಿಳಾ ಮೀಸಲು ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆ ಮಾಡಲಾಗಿದೆ. ನೂತನ...
Know Moreಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಸಂಸತ್ ಭವನದ ವಿದಾಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ನಾವು ಹೊಸ ಸಂಸತ್ ಭವನ ಪ್ರವೇಶಿಸುತ್ತಿದ್ದೇವೆ. ನವ ಭಾರತದ ಸಂಕಲ್ಪದೊಂದಿಗೆ ನಾವು ಹೊಸ ಸಂಸತ್...
Know MoreGet latest news karnataka updates on your email.