News Kannada
Tuesday, March 19 2024

ಏರ್‌ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿಗಳ ಬೆದರಿಕೆ

11-Nov-2023 ವಿದೇಶ

ಒಟ್ಟಾವ: ಏರ್‌ ಇಂಡಿಯಾ ವಿಮಾನದಲ್ಲಿ ನವೆಂಬರ್‌ 19ರಂದು ಪ್ರಯಾಣಿಸುವವರಿಗೆ ಖಲಿಸ್ತಾನಿ ಬೆಂಬಲಿತ ಉಗ್ರ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸೇವೆಗೆ ಎದುರಾಗುವ ಯಾವುದೇ ಬೆದರಿಕೆ, ಆನ್‌ಲೈನ್‌ ಎಚ್ಚರಿಕೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೆನಡಾ ಸರ್ಕಾರ...

Know More

ರೈಲು ಹಳಿಗಳಲ್ಲಿ ಪಟಾಕಿ ಸಿಡಿಸಿ ಯುವಕನ ಹುಚ್ಚಾಟ: ರೈಲ್ವೆ ಇಲಾಖೆ ಹೇಳಿದ್ದೇನು?

08-Nov-2023 ಕ್ರೈಮ್

ಇತ್ತೀಚೆಗೆ ಯೂಟ್ಯೂಬರ್‌ಗಳು ಸೇರಿದಂತೆ ಸಾಮಾಜಿಕ ಮಾಧ್ಯಮದ ಸ್ಟಾರ್ಗಳು ಸಾರ್ವಜನಿಕ ಸ್ಥಳಗಳಲ್ಲಿ ಚಿತ್ರ ವಿಚಿತ್ರ ವರ್ತನೆ ತೋರುವುದು ಸಾಮಾನ್ಯವಾಗಿದೆ. ಅದೇ ರೀತಿ ಯೂಟ್ಯೂಬರ್‌ ಒಬ್ಬ ಫುಲೇರಾ-ಅಜ್ಮೀರ್ ವಿಭಾಗದ ದಂತ್ರಾ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ದುಂಡಾವರ್ತನೆ...

Know More

ಗಾಜಾ ಪಟ್ಟಿಯಲ್ಲಿ ಪ್ರತಿದಿನ 160 ಮಕ್ಕಳು ಸಾವು

08-Nov-2023 ವಿದೇಶ

ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಪ್ರತಿದಿನ 160 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)...

Know More

ರಸ್ತೆ ಅಪಘಾತದಲ್ಲಿ ವರ ಸೇರಿದಂತೆ ನಾಲ್ವರು ಸಾವು

05-Nov-2023 ಕ್ರೈಮ್

ಮದುಮಗ ಸಾಗುತ್ತಿದ್ದ ವಾಹನ ಟ್ರಕ್‌ ಗೆ ಡಿಕ್ಕಿಯಾದ ಕಾರಣ ವರ ಸೇರಿದಂತೆ ನಾಲ್ವರು ಸಾವನ್ನಪ್ಪಿದ ಘಟನೆ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಭಾನುವಾರ...

Know More

ಸಚಿನ್‌ ತೆಂಡೂಲ್ಕರ್‌ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

05-Nov-2023 ಕ್ರೀಡೆ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕಿಂಗ್ ವಿರಾಟ್ ಕೊಹ್ಲಿಏಕದಿನ ಕ್ರಿಕೆಟ್‌ನ 49ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು...

Know More

ಗಾಜಾಪಟ್ಟಿ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಹೇಳಿದ್ದ ಇಸ್ರೇಲ್‌ ಸಚಿವ ವಜಾ

05-Nov-2023 ವಿದೇಶ

ಗಾಜಾಪಟ್ಟಿಯಲ್ಲಿ ಸಾವಿರಾರು ಮಂದಿಯ ಮಾರಣಹೋಮ ನಡೆಯುತ್ತಿದೆ. ಈ ನಡುವೆ ಗಾಜಾದ ಮೇಲೆ ಅಣ್ವಸ್ತ್ರ ದಾಳಿ ಹೇಳಿಕೆ ಕೊಟ್ಟಿದ್ದ ಸಚಿವನನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು...

Know More

ಒಂದಲ್ಲ ಎರಡಲ್ಲ.. 50 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕ ಪ್ರಾಂಶುಪಾಲ

05-Nov-2023 ಹರ್ಯಾಣ

50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ...

Know More

ದೇಶದ ಮೂರು ನಗರಗಳು ಅತ್ಯಂತ ಕಲುಷಿತ ಪಟ್ಟಿಗೆ

05-Nov-2023 ದೆಹಲಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಇದೇ ಕಾರಣದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸ್ವಿಸ್‌ ಗ್ರೂಪ್‌ ಐಕ್ಯೂ ಏರ್‌ ಪ್ರಕಾರ ಭಾರತದ ರಾಜಧಾನಿ ನವದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಮೊದಲ...

Know More

ಇಸ್ರೇಲ್‌ ದಾಳಿಯಿಂದ ಗಾಜಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗು ಸಾವು

05-Nov-2023 ವಿದೇಶ

ಇಸ್ರೇಲ್‌ನ ಆಕ್ರಮಣದಿಂದ ಗಾಜಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗು ಸಾವನ್ನಪ್ಪುತ್ತದೆ, ಇಬ್ಬರು ಮಕ್ಕಳು ಗಾಯಗೊಳ್ಳುತ್ತಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಗಾಜಾ ಆರೋಗ್ಯ ಸಚಿವಾಲಯ...

Know More

ಝುಕರ್‌ಬರ್ಗ್‌ ಗೆ ಮೊಣಕಾಲು ಶಸ್ತ್ರಚಿಕಿತ್ಸೆ

04-Nov-2023 ವಿದೇಶ

ಮೆಟಾ ಸಂಸ್ಥಾಪಕ ಮಾರ್ಕ್‌ ಝುಕರ್‌ಬರ್ಗ್‌ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ಇನ್‌ ಸ್ಟಾ ದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಷಲ್‌ ಆರ್ಟ್‌ ತರಬೇತಿ ವೇಳೆ ಮೊಣಕಾಲಿಗೆ...

Know More

ವಿಶ್ವಕಪ್ ಫೈನಲ್ ದಿನ ವಿಮಾನ ಹಾರಾಡುವಂತಿಲ್ಲ ಎಂದು ಧಮ್ಕಿ ಹಾಕಿದ ಉಗ್ರ ಯಾರು ಗೊತ್ತಾ

04-Nov-2023 ದೆಹಲಿ

ಖಲಿಸ್ತಾನಿ ಉಗ್ರ ಪೋಷಕ ಗುರುಪತ್ವಂತ್ ಸಿಂಗ್ ಪನ್ನು ಭಾರತ ಕೆನಡಾ ಸಂಬಂಧಕ್ಕೆ ಹುಳಿಹಿಂಡಿದ್ದು ಎಲ್ಲರಿಗೂ ಗೊತ್ತಿದೆ. ಕ್ರಿಕೆಟ್ ವಿಶ್ವಕಪ್ ಫೈನಲ್ ದಿನ, ಅಂದರೆ ನವೆಂಬರ್ 19ರಂದು ಏರ್ ಇಂಡಿಯಾ ವಿಮಾನಗಳು ಹಾರಾಡುವಂತಿಲ್ಲ ಎಂದು ಖಲಿಸ್ತಾನಿ...

Know More

ಚುನಾವಣಾ ಹೊಸ್ತಿಲಲ್ಲಿರುವ ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗಳಿಂದ ಬಿಜೆಪಿ ಮುಖಂಡನ ಹತ್ಯೆ

04-Nov-2023 ಕ್ರೈಮ್

ಛತ್ತೀಸ್‌ಗಢ ವಿಧಾನಸಭೆ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿದೆ. ಈ ನಡುವೆ ಘೋರ ಹತ್ಯಾಕಾಂಡವೊಂದು...

Know More

ಇಟಲಿ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

04-Nov-2023 ವಿದೇಶ

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇಟಲಿ ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ರೋಮ್‌ನಲ್ಲಿ ಭೇಟಿ ಮಾಡಿ ರಕ್ಷಣೆ, ಸೈಬರ್ ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ...

Know More

ಪಾಕ್‌ ವಾಯುನೆಲೆಗೆ ದಾಳಿ ನಡೆಸಿದ ಒಂಬತ್ತು ಉಗ್ರರ ಹತ್ಯೆ

04-Nov-2023 ವಿದೇಶ

ಮಿಯಾನ್‌ವಾಲಿಯಲ್ಲಿರುವ ಪಾಕಿಸ್ತಾನದ ವಾಯುಪಡೆಯ (ಪಿಎಎಫ್) ತರಬೇತಿ ನೆಲೆಯಲ್ಲಿ ಶನಿವಾರ ಮುಂಜಾನೆ ಭಯೋತ್ಪಾದಕ ದಾಳಿ ನಡೆದಿದ್ದು, ಒಂಬತ್ತು ಉಗ್ರರನ್ನು ಕೊಲ್ಲಲಾಗಿದೆ ಎಂದು ಪಾಕಿಸ್ತಾನ ಮಿಲಿಟರಿ...

Know More

ʼಐಪಿಎಲ್‌ 2024ʼ ಆಟಗಾರರ ಹರಾಜಿಗೆ ಡೇಟ್, ಸ್ಥಳ ಫಿಕ್ಸ್

03-Nov-2023 ಕ್ರೀಡೆ

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಡಿಸೆಂಬರ್ 19, 2023 ರಂದು ದುಬೈನಲ್ಲಿ ನಡೆಯಲಿದೆ. ಇದಲ್ಲದೆ, ಫ್ರಾಂಚೈಸಿ ಆಟಗಾರರನ್ನ ಉಳಿಸಿಕೊಳ್ಳುವ ಪಟ್ಟಿಯನ್ನ ಪ್ರಕಟಿಸಲು ಬಿಸಿಸಿಐ ನವೆಂಬರ್ 26ರ ಗಡುವನ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು