News Kannada
Saturday, September 23 2023
Ismail M Kutty

11 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

23-Jul-2023 ಶಿವಮೊಗ್ಗ

ಹವಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ...

Know More

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತಮ ಜನ ಬೆಂಬಲ ಸಿಗುತ್ತಿದೆ: ಶೋಭಾ ಕರದ್ಲಾಂಜೆ

28-Apr-2023 ಶಿವಮೊಗ್ಗ

2018 ರಲ್ಲಿ ಬಂದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಶಕ್ತಿ ತುಂಬಬೇಕಿದೆ. ಅಭಿವೃದ್ಧಿಯ ಪಥದಲ್ಲಿಯೇ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶೋಭಾ ಕರದ್ಲಾಂಜೆ...

Know More

ಶಿವಮೊಗ್ಗ: ಆರಗ ಜ್ಞಾನೇಂದ್ರ ಚುನಾವಣಾ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಂಜಾರ ಸಮುದಾಯ

25-Apr-2023 ಶಿವಮೊಗ್ಗ

ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ...

Know More

ಶಿವಮೊಗ್ಗ: ನಗರದ ಜನತೆ ಬದಲಾವಣೆ ಬಯಸಿದ್ದಾರೆ – ಆಯನೂರು ಮಂಜುನಾಥ

20-Apr-2023 ಶಿವಮೊಗ್ಗ

ಈಶ್ವರಪ್ಪ ಅವರ ಮನಃಸ್ಥಿತಿಯ, ಅವರದ್ದೇ ವೈಚಾರಿಕತೆಯ, ಸಿದ್ಧಾಂತದ ವ್ಯಕಿ ಚನ್ನಬಸಪ್ಪ ಎಂದು ಜೆಡಿ ಎಸ್ ಉಮೇದುವಾರ ಆಯನೂರು ಮಂಜುನಾಥ...

Know More

ಜಾತಿ-ಮತ ಬಿಡಿ ಮಾನವತೆಗೆ ಜೀವ ಕೊಡಿ ಎಂದಿದ್ದರು ಅಂಬೇಡ್ಕರ್ : ಮಹಾದೇವಸ್ವಾಮಿ

14-Apr-2023 ಶಿವಮೊಗ್ಗ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ...

Know More

ನಂದಿನಿ ಸಂಸ್ಥೆಯನ್ನು ಅಮೂಲ್ ಜೊತೆ ವಿಲೀನಗೊಳಿಸದಂತೆ ರಾಜ್ಯ ರೈತಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

10-Apr-2023 ಶಿವಮೊಗ್ಗ

ಕರ್ನಾಟಕದಲ್ಲಿ ನಂದಿನಿ ಸಂಸ್ಥೆ ಸದೃಢವಾಗಿದೆ. ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಸುತ್ತಿದೆ. ಹಾಲು ಉತ್ಪಾದಕರು ಸೇರಿದಂತೆ ಮಾರಾಟಗಾರರು, ಗ್ರಾಹಕರು ಕೋಟಿಗೂ ಹೆಚ್ಚು ಜನ ಇದರ ಪ್ರಯೋಜನ...

Know More

ಕೆ.ಎಸ್ ಈಶ್ವರಪ್ಪಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ- ವೈ ಎಚ್ ನಾಗರಾಜ್

10-Apr-2023 ಶಿವಮೊಗ್ಗ

ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ ಆದರೆ ಕೆ ಎಸ್ ಈಶ್ವರಪ್ಪ ಅಂಥವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ವೈಎಚ್ ನಾಗರಾಜ್...

Know More

ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜೇಂದ್ರ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ!

09-Apr-2023 ಶಿವಮೊಗ್ಗ

ಬಿಜೆಪಿ ಮೊದಲನೇ ಪಟ್ಟಿಯೇ ಇನ್ನೂ ಬಿಡುಗಡೆ ಆಗಿಲ್ಲ. ಆಗಲೇ ಶಿಕಾರಿಪುರದ ಸಂಭವನೀಯ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜೇಂದ್ರ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಚುನಾವಣೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಿದ್ದಂತೆ ವಿಜೇಂದ್ರ ತನ್ನ ಕ್ಷೇತ್ರದಲ್ಲಿ ಪ್ರಚಾರವನ್ನ...

Know More

ಚುನಾವಣಾ ಅಕ್ರಮ ತಡೆಯಲು ‘ಸಿ-ವಿಜಿಲ್’ ಆ್ಯಪ್

08-Apr-2023 ಶಿವಮೊಗ್ಗ

ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ...

Know More

ಏ.9 ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ- ಬಸವರಾಜ್ ಬೊಮ್ಮಾಯಿ

07-Apr-2023 ಶಿವಮೊಗ್ಗ

ಏ.9 ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Know More

ಶಿವಮೊಗ್ಗ: ಬಿಜೆಪಿ ಕಚೇರಿ ಬಳಿ ನೂತನ ಕಾರ್ಯಾಲಯ ಉದ್ಘಾಟಿಸಿದ ಆಯನೂರು ಮಂಜುನಾಥ್

06-Apr-2023 ಶಿವಮೊಗ್ಗ

ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ಬಲ್ಲೇ  ಬಿಜೆಪಿ ಕಚೇರಿ ಬಳಿ ನೂತನ ಕಾರ್ಯಾಲಯ ಉದ್ಘಾಟಿಸಿದ ಆಯನೂರು ಮಂಜುನಾಥ್. ಪೂಜಾ ಕಾರ್ಯ ನೆರವೇರಿಸಿ ಕಚೇರಿ ಆರಂಭಿಸಲಾಗಿದೆ. ನಂತರ ಶಿವಮೊಗ್ಗದಲ್ಲಿ ಎಮ್ಮೆಲ್ಸಿ ಆಯನೂರು ಮಂಜುನಾಥ್...

Know More

ವಿಧಾನಸಭಾ ಚುನಾವಣೆ: ಕಟ್ಟುನಿಟ್ಟಿನ ತಪಾಸಣೆಗೆ ಜಿಲ್ಲಾಧಿಕಾರಿ ಸೂಚನೆ

06-Apr-2023 ಶಿವಮೊಗ್ಗ

ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್...

Know More

ಶಿವಮೊಗ್ಗ: ಮುಂದುವರಿದ ಒಳಮೀಸಲಾತಿ ಹೋರಾಟ

05-Apr-2023 ಶಿವಮೊಗ್ಗ

ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವುದಕ್ಕೆ ನಗರದಲ್ಲಿ ಅಸಮಾಧಾನ...

Know More

ಶಿವಮೊಗ್ಗ: ನ್ಯಾಯಸಮ್ಮತ ಚುನಾವಣೆಗೆ ಕೆ.ಬಿ.ಪ್ರಸನ್ನ ಆಗ್ರಹ

05-Apr-2023 ಶಿವಮೊಗ್ಗ

ಚುನಾವಣಾ ಆಯೋಗವು ಪಾರದರ್ಶಕ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್...

Know More

ಶಿವಮೊಗ್ಗ: ಮತದಾರರಿಗೆ ಆಮಿಷ ಒಡ್ಡುವುದು ಶಿಕ್ಷಾರ್ಹ ಅಪರಾಧ- ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

30-Mar-2023 ಶಿವಮೊಗ್ಗ

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು