News Karnataka Kannada
Tuesday, March 19 2024

ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಕೇಸ್ ವರ್ಕರ್ ಲೋಕಯುಕ್ತ ಬಲೆಗೆ

05-Mar-2024 ಶಿವಮೊಗ್ಗ

ಎಪಿಎಂಸಿ ಕೃಷಿ ಮರುಕಟ್ಟೆಯಲ್ಲಿ ಲೋಕಾಯುಕ್ತ ಪೊಲಿಸರು ದಾಳಿ ನಡೆಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಕೇಸ್ ವರ್ಕರ್ ಯೋಗೇಶ್ ಲೋಕಯುಕ್ತ ಬಲೆಗೆ...

Know More

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

22-Feb-2024 ಶಿವಮೊಗ್ಗ

ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ...

Know More

11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

07-Feb-2024 ಶಿವಮೊಗ್ಗ

ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು...

Know More

ಭಾರತ್ ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿರುವ ಅಸ್ಸಾಂ ಸಿಎಂ ವಿರುದ್ಧ ಪ್ರತಿಭಟನೆ

23-Jan-2024 ಶಿವಮೊಗ್ಗ

ರಾಹುಲ್ ಗಾಂಧಿ ಅವರ ಭಾರತ್ ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿರುವ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಅವರ ಫ್ಲೆಕ್ಸ್ ಪೋಟೊ ದಹಿಸಿ ಇಂದು ಜಿಲ್ಲಾ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ...

Know More

ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವ ಕೆಲಸವೇ ಕೊಡುಗೆ: ಡಾ.ಸೆಲ್ವಮಣಿ ಆರ್

18-Jan-2024 ಶಿವಮೊಗ್ಗ

ಯಾವುದೇ ಕೆಲಸವನ್ನು ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವುದೇ ನಾವು ದೇಶಕ್ಕೆ ನೀಡುವ ಕೊಡುಗೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್...

Know More

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ: ಡಾ.ಶರಣಪ್ರಕಾಶ ಆರ್.ಪಾಟೀಲ

04-Jan-2024 ಶಿವಮೊಗ್ಗ

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್‍ನ ಭವ್ಯ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು...

Know More

ಶಿವಮೊಗ್ಗ ಬೈಪಾಸ್‌ ರಸ್ತೆಯ ನೂತನ ಸೇತುವೆ ಲೋಕಾರ್ಪಣೆ ಮಾಡಿದ ಬಿ.ವೈ.ರಾಘವೇಂದ್ರ

17-Dec-2023 ಶಿವಮೊಗ್ಗ

ತುಂಗಾ ನದಿಗೆ ಅಡ್ಡಲಾಗಿ ನಗರದ ಬೈಪಾಸ್‌ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಸೇತವೆಯನ್ನು ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಇಂದಿನಿಂದ ಸೇತುವೆ ಮೇಲೆ ವಾಹನ ಸಂಚಾರ...

Know More

11 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

23-Jul-2023 ಶಿವಮೊಗ್ಗ

ಹವಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ...

Know More

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತಮ ಜನ ಬೆಂಬಲ ಸಿಗುತ್ತಿದೆ: ಶೋಭಾ ಕರದ್ಲಾಂಜೆ

28-Apr-2023 ಶಿವಮೊಗ್ಗ

2018 ರಲ್ಲಿ ಬಂದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಶಕ್ತಿ ತುಂಬಬೇಕಿದೆ. ಅಭಿವೃದ್ಧಿಯ ಪಥದಲ್ಲಿಯೇ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶೋಭಾ ಕರದ್ಲಾಂಜೆ...

Know More

ಶಿವಮೊಗ್ಗ: ಆರಗ ಜ್ಞಾನೇಂದ್ರ ಚುನಾವಣಾ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಂಜಾರ ಸಮುದಾಯ

25-Apr-2023 ಶಿವಮೊಗ್ಗ

ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ...

Know More

ಶಿವಮೊಗ್ಗ: ನಗರದ ಜನತೆ ಬದಲಾವಣೆ ಬಯಸಿದ್ದಾರೆ – ಆಯನೂರು ಮಂಜುನಾಥ

20-Apr-2023 ಶಿವಮೊಗ್ಗ

ಈಶ್ವರಪ್ಪ ಅವರ ಮನಃಸ್ಥಿತಿಯ, ಅವರದ್ದೇ ವೈಚಾರಿಕತೆಯ, ಸಿದ್ಧಾಂತದ ವ್ಯಕಿ ಚನ್ನಬಸಪ್ಪ ಎಂದು ಜೆಡಿ ಎಸ್ ಉಮೇದುವಾರ ಆಯನೂರು ಮಂಜುನಾಥ...

Know More

ಜಾತಿ-ಮತ ಬಿಡಿ ಮಾನವತೆಗೆ ಜೀವ ಕೊಡಿ ಎಂದಿದ್ದರು ಅಂಬೇಡ್ಕರ್ : ಮಹಾದೇವಸ್ವಾಮಿ

14-Apr-2023 ಶಿವಮೊಗ್ಗ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ...

Know More

ನಂದಿನಿ ಸಂಸ್ಥೆಯನ್ನು ಅಮೂಲ್ ಜೊತೆ ವಿಲೀನಗೊಳಿಸದಂತೆ ರಾಜ್ಯ ರೈತಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

10-Apr-2023 ಶಿವಮೊಗ್ಗ

ಕರ್ನಾಟಕದಲ್ಲಿ ನಂದಿನಿ ಸಂಸ್ಥೆ ಸದೃಢವಾಗಿದೆ. ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಸುತ್ತಿದೆ. ಹಾಲು ಉತ್ಪಾದಕರು ಸೇರಿದಂತೆ ಮಾರಾಟಗಾರರು, ಗ್ರಾಹಕರು ಕೋಟಿಗೂ ಹೆಚ್ಚು ಜನ ಇದರ ಪ್ರಯೋಜನ...

Know More

ಕೆ.ಎಸ್ ಈಶ್ವರಪ್ಪಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ- ವೈ ಎಚ್ ನಾಗರಾಜ್

10-Apr-2023 ಶಿವಮೊಗ್ಗ

ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ ಆದರೆ ಕೆ ಎಸ್ ಈಶ್ವರಪ್ಪ ಅಂಥವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ವೈಎಚ್ ನಾಗರಾಜ್...

Know More

ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜೇಂದ್ರ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ!

09-Apr-2023 ಶಿವಮೊಗ್ಗ

ಬಿಜೆಪಿ ಮೊದಲನೇ ಪಟ್ಟಿಯೇ ಇನ್ನೂ ಬಿಡುಗಡೆ ಆಗಿಲ್ಲ. ಆಗಲೇ ಶಿಕಾರಿಪುರದ ಸಂಭವನೀಯ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜೇಂದ್ರ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಚುನಾವಣೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಿದ್ದಂತೆ ವಿಜೇಂದ್ರ ತನ್ನ ಕ್ಷೇತ್ರದಲ್ಲಿ ಪ್ರಚಾರವನ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು