News Kannada
Saturday, September 23 2023

ನೀರಿನ ತೊಟ್ಟಿಯ ಗೋಡೆ ಕುಸಿದು ಬಾಲಕ ಸಾವು

22-Sep-2023 ಕ್ರೈಮ್

ಶಿಥಿಲವಾಗಿದ್ದ ನೀರಿನ ತೊಟ್ಟಿಯ ಗೋಡೆ ಏಕಾಏಕಿ ಉರುಳಿಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು ಮತ್ತೊಬ್ಬನಿಗೆ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಹೆಚ್.ಗೊಲ್ಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...

Know More

ರಾಜ್ಯದಾದ್ಯಂತ 13 ಸಿನಿಮಾ ಯಶಸ್ವಿ ಪ್ರದರ್ಶನ

21-Sep-2023 ಸಾಂಡಲ್ ವುಡ್

ಸ್ಪೆನ್ಸ್, ಥ್ರಿಲ್ಲರ್ ಹಾಗೂ ಮನರಂಜನಾ ಎಳೆ ಒಳಗೊಂಡಿರುವ 13 ಎಂಬ ಶೀರ್ಷಿಕೆಯ ಚಲನಚಿತ್ರ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಗೊಂಡು ಉತ್ತಮ  ಪ್ರದರ್ಶನ ಕಂಡಿದೆ. ಹೀಗಾಗಿ ಪ್ರೇಕ್ಷಕರ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ 50ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ...

Know More

ವಿಷ್ಣುವರ್ಧನ್ ಉದ್ಯಾನವನ ನಿರ್ವಹಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಯದುವೀರ್ ಗೆ ಮನವಿ

14-Sep-2023 ಮೈಸೂರು

ಕನ್ನಡ ಚಿತ್ರರಂಗದ ಮೇರುನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಉದ್ಯಾನವನ ನಿರ್ವಹಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ರವರಿಗೆ ಡಾ.ವಿಷ್ಣು ಸೇನಾ ಸಮಿತಿ ಸಂಘದ ಸದಸ್ಯರು ಮನವಿ...

Know More

ಮೈಸೂರು ಗಡಿಭಾಗ ಬಾವಲಿ ಚೆಕ್‍ ಪೋಸ್ಟ್ ನಲ್ಲಿ ಕಟ್ಟೆಚ್ಚರ

14-Sep-2023 ಮೈಸೂರು

ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿರುವ ಬೆನ್ನಲ್ಲೇ ಮೈಸೂರು ಮತ್ತು ಕೇರಳವನ್ನು ಸಂಪರ್ಕಿಸುವ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ನಲ್ಲಿ ಜಿಲ್ಲಾಡಳಿತ ಹಾಗೂ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಅಲರ್ಟ್...

Know More

ವಿಶ್ವಕಪ್ ರಿಂಗ್ ಎಸೆತ ಆಟಗಾರ್ತಿ ಲಿಖಿತಗೆ ಸನ್ಮಾನ

14-Sep-2023 ಕ್ರೀಡೆ

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 5ನೇ ಟೆನಿಕಾಯ್ಟ್ (ರಿಂಗ್ ಎಸೆತ) ವಿಶ್ವ ಕಪ್ ನಲ್ಲಿ ಭಾರತ ತಂಡದಿಂದ ಆಯ್ಕೆಯಾಗಿದ್ದ ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕು ಕ್ಯಾತನಹಳ್ಳಿಯ ಲಿಖಿತ ಅವರಿಗೆ ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿರುವ ಸರ್ಕಾರಿ ಪದವಿ...

Know More

ಮಂಡ್ಯದಲ್ಲಿ ದುಷ್ಕರ್ಮಿಗಳ ಮಚ್ಚಿನೇಟಿಗೆ ಯುವಕ ಬಲಿ

13-Sep-2023 ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ರೌಡಿಶಂ ತಾರಕಕ್ಕೇರಿದ್ದು, ಅಟ್ಟಾಡಿಸಿಕೊಲೆ ಮಾಡುವುದು ಮೇಲಿಂದ ಮೇಲೆ ನಡೆಯುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನಡುವೆ ನಾಲ್ಕೈದು ಮಂದಿ ಸೇರಿ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆಗೈದ...

Know More

ನಿಫಾ ವೈರಸ್ ನ ಗುಣ ಲಕ್ಷಣಗಳಿಗೆ ಅನುಗುಣವಾದ ಚಿಕಿತ್ಸೆ ಅಗತ್ಯ!

13-Sep-2023 ಆರೋಗ್ಯ

ಈಗಾಗಲೇ ಕೇರಳದಲ್ಲಿ ಕಾಣಿಸಿಕೊಂಡು ಇಬ್ಬರ ಜೀವವನ್ನು ಬಲಿಪಡೆದುಕೊಂಡಿರುವ ನಿಫಾವೈರಸ್ ಈಗ ಎಲ್ಲರ ನಿದ್ದೆಗೆಡಿಸುವಂತೆ ಮಾಡಿದೆ. ಕೇರಳದಲ್ಲಿ ಕಾಣಿಸಿಕೊಂಡ ವೈರಸ್ ನಮ್ಮ ರಾಜ್ಯದತ್ತ ಕಾಲಿಡಲು ಹೆಚ್ಚು ಸಮಯ ಬೇಕಾಗಿಲ್ಲ. ಹೀಗಾಗಿ ಸರ್ಕಾರ ಗಡಿಭಾಗಗಳಲ್ಲಿ ಕಟ್ಟು ನಿಟ್ಟಿನ...

Know More

ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೊಸ ರೈಲು

13-Sep-2023 ಮೈಸೂರು

ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್ 16585/86 ಎಸ್‌ಎಮ್ ವಿಟಿ ಈಗ ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತಿದ್ದು ಇದರಿಂದ ಪ್ರಯಾಣಿಕರಿಗೆ...

Know More

ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗೆ  ಅರ್ಜಿ ಆಹ್ವಾನ

13-Sep-2023 ಉದ್ಯೋಗ

ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ  ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು...

Know More

ನಾವೆಲ್ಲರೂ ಪರಿಸರ ಸ್ನೇಹಿ ಗಣಪನಿಗೆ ನಮೋ ಎನ್ನೋಣ…

12-Sep-2023 ವಿಶೇಷ

ವರ್ಷಕ್ಕೊಮ್ಮೆ ಮನೆಮನೆಗೆ ಬರುವ ಗಣೇಶನನ್ನು ಸ್ವಾಗತಿಸಲು ಸಮಾರೋಪಾದಿಯಲ್ಲಿ ಸಿದ್ಧತೆಗಳು ಸಾಗುತ್ತಿವೆ. ಈಗಾಗಲೇ ಬಣ್ಣಬಣ್ಣದ ಗಣಪತಿಯ ವಿಗ್ರಹಗಳು ಮಾರುಕಟ್ಟೆಯಲ್ಲಿ ಕಾಣಿಸುತ್ತಿದ್ದರೆ, ಮತ್ತೊಂದೆಡೆ ಪರಿಸರ ಸ್ನೇಹಿ ಮಣ್ಣಿನ ಗಣಪನ ತಯಾರಿಕೆಯೂ...

Know More

ಮೈಸೂರು: ಸೆ.15ರಿಂದ ದಸರಾ ಗಜಪಡೆಗೆ ಭಾರದ ತಾಲೀಮು

12-Sep-2023 ಮೈಸೂರು

ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆ ಈಗಾಗಲೇ ತಾಲೀಮು ಆರಂಭಿಸಿದ್ದು, ತಾಲೀಮಿನ ಮುಂದುವರಿದ ಭಾಗವಾಗಿ ಸೆ.15ರಿಂದ ಭಾರದ ತಾಲೀಮು...

Know More

ಧರ್ಮದ ಉಳಿವಿಗೆ ಭಗವಂತನ ಅವತಾರ ನಿಶ್ಚಿತ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

08-Sep-2023 ಮೈಸೂರು

ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆಗೆ ಯುಗಯುಗಗಳಲ್ಲೂ ಅವತಾರ ಎತ್ತಿ ಬರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಮಾತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ಧರ್ಮದ ಉಳಿವಿಗೆ ಭಗವಂತನ ಅವತಾರ ಬೇರೆ ಬೇರೆ ರೂಪದಲ್ಲಿ ಆಗುತ್ತಲೇ ಇರುತ್ತದೆ...

Know More

ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಗೆ ಹಕ್ಕೊತ್ತಾಯ ಸಮಾವೇಶ

07-Sep-2023 ಬೆಂಗಳೂರು

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5 ರ ಒಳಗಾಗಿ ನೇರ ವೇತನ ಪಾವತಿ ಮಾಡುವ ಜೊತೆಗೆ ಚಾಲಕರು,  ಹೆಲ್ಪರ್ ಗಳು, ಕ್ಲೀನರ್ ಗಳನ್ನು ಪೌರ ಕಾರ್ಮಿಕರಂತೆ ಖಾಯಂಗೊಳಿಸಬೇಕೆಂದು ಆಗ್ರಹಿಸಿ ನಾರಾಯಣ [ಮೈಸೂರು] ಅವರ ನೇತೃತ್ವದಲ್ಲಿ ...

Know More

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಬಿಳಿ ಕಡವೆ ಪತ್ತೆ

07-Sep-2023 ಚಾಮರಾಜನಗರ

ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಬಿಳಿ ಕಡವೆ ಪತ್ತೆಯಾಗಿದ್ದು, ಪ್ರವಾಸಿಗರ ಗಮನಸೆಳೆದಿದ್ದು ಎಲ್ಲರೂ ಅಚ್ಚರಿಯ ನೋಟ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು