ಶಿಥಿಲವಾಗಿದ್ದ ನೀರಿನ ತೊಟ್ಟಿಯ ಗೋಡೆ ಏಕಾಏಕಿ ಉರುಳಿಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು ಮತ್ತೊಬ್ಬನಿಗೆ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಹೆಚ್.ಗೊಲ್ಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
Know Moreಸ್ಪೆನ್ಸ್, ಥ್ರಿಲ್ಲರ್ ಹಾಗೂ ಮನರಂಜನಾ ಎಳೆ ಒಳಗೊಂಡಿರುವ 13 ಎಂಬ ಶೀರ್ಷಿಕೆಯ ಚಲನಚಿತ್ರ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಂಡಿದೆ. ಹೀಗಾಗಿ ಪ್ರೇಕ್ಷಕರ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ 50ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ...
Know Moreಕನ್ನಡ ಚಿತ್ರರಂಗದ ಮೇರುನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಉದ್ಯಾನವನ ನಿರ್ವಹಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಡಾ.ವಿಷ್ಣು ಸೇನಾ ಸಮಿತಿ ಸಂಘದ ಸದಸ್ಯರು ಮನವಿ...
Know Moreಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿರುವ ಬೆನ್ನಲ್ಲೇ ಮೈಸೂರು ಮತ್ತು ಕೇರಳವನ್ನು ಸಂಪರ್ಕಿಸುವ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ನಲ್ಲಿ ಜಿಲ್ಲಾಡಳಿತ ಹಾಗೂ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಅಲರ್ಟ್...
Know Moreದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 5ನೇ ಟೆನಿಕಾಯ್ಟ್ (ರಿಂಗ್ ಎಸೆತ) ವಿಶ್ವ ಕಪ್ ನಲ್ಲಿ ಭಾರತ ತಂಡದಿಂದ ಆಯ್ಕೆಯಾಗಿದ್ದ ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕು ಕ್ಯಾತನಹಳ್ಳಿಯ ಲಿಖಿತ ಅವರಿಗೆ ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿರುವ ಸರ್ಕಾರಿ ಪದವಿ...
Know Moreಮಂಡ್ಯ ಜಿಲ್ಲೆಯಲ್ಲಿ ರೌಡಿಶಂ ತಾರಕಕ್ಕೇರಿದ್ದು, ಅಟ್ಟಾಡಿಸಿಕೊಲೆ ಮಾಡುವುದು ಮೇಲಿಂದ ಮೇಲೆ ನಡೆಯುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನಡುವೆ ನಾಲ್ಕೈದು ಮಂದಿ ಸೇರಿ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆಗೈದ...
Know Moreಈಗಾಗಲೇ ಕೇರಳದಲ್ಲಿ ಕಾಣಿಸಿಕೊಂಡು ಇಬ್ಬರ ಜೀವವನ್ನು ಬಲಿಪಡೆದುಕೊಂಡಿರುವ ನಿಫಾವೈರಸ್ ಈಗ ಎಲ್ಲರ ನಿದ್ದೆಗೆಡಿಸುವಂತೆ ಮಾಡಿದೆ. ಕೇರಳದಲ್ಲಿ ಕಾಣಿಸಿಕೊಂಡ ವೈರಸ್ ನಮ್ಮ ರಾಜ್ಯದತ್ತ ಕಾಲಿಡಲು ಹೆಚ್ಚು ಸಮಯ ಬೇಕಾಗಿಲ್ಲ. ಹೀಗಾಗಿ ಸರ್ಕಾರ ಗಡಿಭಾಗಗಳಲ್ಲಿ ಕಟ್ಟು ನಿಟ್ಟಿನ...
Know Moreಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್ 16585/86 ಎಸ್ಎಮ್ ವಿಟಿ ಈಗ ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತಿದ್ದು ಇದರಿಂದ ಪ್ರಯಾಣಿಕರಿಗೆ...
Know Moreಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
Know Moreವರ್ಷಕ್ಕೊಮ್ಮೆ ಮನೆಮನೆಗೆ ಬರುವ ಗಣೇಶನನ್ನು ಸ್ವಾಗತಿಸಲು ಸಮಾರೋಪಾದಿಯಲ್ಲಿ ಸಿದ್ಧತೆಗಳು ಸಾಗುತ್ತಿವೆ. ಈಗಾಗಲೇ ಬಣ್ಣಬಣ್ಣದ ಗಣಪತಿಯ ವಿಗ್ರಹಗಳು ಮಾರುಕಟ್ಟೆಯಲ್ಲಿ ಕಾಣಿಸುತ್ತಿದ್ದರೆ, ಮತ್ತೊಂದೆಡೆ ಪರಿಸರ ಸ್ನೇಹಿ ಮಣ್ಣಿನ ಗಣಪನ ತಯಾರಿಕೆಯೂ...
Know Moreದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆ ಈಗಾಗಲೇ ತಾಲೀಮು ಆರಂಭಿಸಿದ್ದು, ತಾಲೀಮಿನ ಮುಂದುವರಿದ ಭಾಗವಾಗಿ ಸೆ.15ರಿಂದ ಭಾರದ ತಾಲೀಮು...
Know Moreದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆಗೆ ಯುಗಯುಗಗಳಲ್ಲೂ ಅವತಾರ ಎತ್ತಿ ಬರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಮಾತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ಧರ್ಮದ ಉಳಿವಿಗೆ ಭಗವಂತನ ಅವತಾರ ಬೇರೆ ಬೇರೆ ರೂಪದಲ್ಲಿ ಆಗುತ್ತಲೇ ಇರುತ್ತದೆ...
Know Moreಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5 ರ ಒಳಗಾಗಿ ನೇರ ವೇತನ ಪಾವತಿ ಮಾಡುವ ಜೊತೆಗೆ ಚಾಲಕರು, ಹೆಲ್ಪರ್ ಗಳು, ಕ್ಲೀನರ್ ಗಳನ್ನು ಪೌರ ಕಾರ್ಮಿಕರಂತೆ ಖಾಯಂಗೊಳಿಸಬೇಕೆಂದು ಆಗ್ರಹಿಸಿ ನಾರಾಯಣ [ಮೈಸೂರು] ಅವರ ನೇತೃತ್ವದಲ್ಲಿ ...
Know Moreಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಬಿಳಿ ಕಡವೆ ಪತ್ತೆಯಾಗಿದ್ದು, ಪ್ರವಾಸಿಗರ ಗಮನಸೆಳೆದಿದ್ದು ಎಲ್ಲರೂ ಅಚ್ಚರಿಯ ನೋಟ...
Know MoreGet latest news karnataka updates on your email.