ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ ಮುಖಂಡರಾದ ಮೈಕ ಪ್ರೇಮ್ ಕುಮಾರ್...
Know Moreಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ ಎಲ್ಲ 28 ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ಚಾಮರಾಜನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ವಿಶ್ವಾಸ...
Know Moreಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ರೈತರು ತಮ್ಮ ಜಮೀನಿಗೆ ದಾಳಿ ಮಾಡಲು ಬಂದ ಕಾಡಾನೆಯನ್ನು ಟ್ರಾಕ್ಟರ್ ಮೂಲಕ ಹಿಮ್ಮೆಟ್ಟಿಸಿದ ಘಟನೆ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದಲ್ಲಿ...
Know Moreಹೆಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ ಏಕೆ ಅದೇ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ವಿವಾದ ಮಾಡುತ್ತಿದ್ದೀರಾ. ಈ...
Know Moreವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ - ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್...
Know Moreಈಗ ಬೇಸಿಗೆ ಕಾಲವಾಗಿರುವುದರಿಂದ ಒಂದು ಕಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರಿನ ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಇದರ ನಡುವೆ ಮಳೆ ಸುರಿಯದ ಕಾರಣದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡಲು ಆರಂಭಿಸಿದ್ದು, ಅದರಲ್ಲೂ ಕಾಲಾರ ಈಗ ಸದ್ದು ಮಾಡುತ್ತಿದೆ. ಇದನ್ನು ತಡೆಗಟ್ಟ...
Know Moreಮಧುಮೇಹ ಒಮ್ಮೆ ಬಂತೆಂದರೆ ಅದು ಪೂರ್ಣವಾಗಿ ವಾಸಿಯಾಗುವ ಕಾಯಿಲೆಯಲ್ಲ ಹೀಗಾಗಿ ಅದನ್ನು ನಿಯಂತ್ರಣದಲ್ಲಿಟ್ಟುಕೊಂಡು ತಮ್ಮ ಜೀವನ ಮಾಡುವುದು ಅನಿವಾರ್ಯವಾಗಿದೆ. ಹೀಗಿರುವಾಗ ಮಧುಮೇಹಿಗಳು ಹೇಗೆ ನಿತ್ಯದ ಕೆಲಸ ಕಾರ್ಯಗಳೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದರ ಬಗ್ಗೆ ಅರಿತುಕೊಂಡರೆ ಜೀವನ...
Know Moreಬಿಜೆಪಿ 2019ರ ಲೋಕಸಭಾ ಚುನಾವಣೆ ವೇಳೆ ನೀಡಿದ್ದ ಆರುನೂರು ಭರವಸೆಗಳಲ್ಲಿ ಅರುವತ್ತನ್ನೂ ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
Know Moreಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಎಲ್ಲ ಚೆಕ್ ಪೋಸ್ಟ್ ಗಳಲ್ಲಿಯೂ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದು, ಅದರಂತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿಯೂ ನಿಗಾವಹಿಸಿದ್ದು ಈ ವೇಳೆ ದಾಖಲೆಯಿಲ್ಲದೆ 5.5...
Know Moreನಮ್ಮ ಆರೋಗ್ಯಕ್ಕಾಗಿ ಯೋಗಾಸನ ಮಾಡುತ್ತೇವೆ. ಅದರಂತೆ ಪ್ರಾಣಾಯಾಮ ಮಾಡುವುದರಿಂದ ಉಸಿರಾಟದ ನಿಯಂತ್ರಣ ಮಾಡುವುದಲ್ಲದೆ, ಮನಸ್ಸಿಗೆ ಮತ್ತು ದೇಹಕ್ಕೆ ಆರೋಗ್ಯ ನೀಡುತ್ತದೆ. ಹೀಗಾಗಿ ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳುವುದು...
Know Moreಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡುವ ಮೂಲಕ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೂದಿತಿಟ್ಟು ಗ್ರಾಮದಲ್ಲಿ...
Know Moreಬೇಸಿಗೆಯಲ್ಲಿ ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರ ಸಲಹೆಗಳನ್ನು ಅನುಸರಿಸುವುದು ಬಹುಮುಖ್ಯವಾಗಿದೆ. ವೈಯಕ್ತಿಕ ಸ್ವಚ್ಚತೆಗೆ ಹೆಚ್ಚು ಗಮನ ನೀಡಿ ಕಂಕುಳಲ್ಲಿ ಬೆಳೆಯುವ ಅನಗತ್ಯ ಕೂದಲುಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ...
Know Moreಈಗೀಗ ಮೂತ್ರಾಂಗದ ಅರ್ಥಾತ್ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದು, ಸಮರ್ಪಕವಾಗಿ ನೀರನ್ನು ಸೇವಿಸದಿರುವುದು, ದುಶ್ಚಟಗಳು ಕಾಯಿಲೆಗೆ ಆಹ್ವಾನ ನೀಡುತ್ತಿವೆ. ಮನುಷ್ಯನ ದೇಹದ ಪ್ರತಿ...
Know Moreಮತ ಕೇಳಲು ಬಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ...
Know MoreGet latest news karnataka updates on your email.