News Kannada
Saturday, September 23 2023
Media Release

ಪಬ್ಜಿ ಕಹಾನಿ: ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಪಾಕ್ ಸೀಮಾ ಮನವಿ

23-Jul-2023 ಉತ್ತರ ಪ್ರದೇಶ

ನೋಯ್ಡಾ: ಪಾಕಿಸ್ತಾನದ ಸೀಮಾ ಹೈದರ್ ಹಾಗೂ ಪಾಕಿಸ್ತಾನದ ಸಚಿವ ಮೀನಾ ಅವರ ಪ್ರೇಮಕಥೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿದೆ. ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಮತ್ತು ಸಚಿನ್ ಅವರನ್ನು ಯುಪಿ ಎಸ್‌ಟಿಎಫ್ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿತು, ನಂತರ ಅವರಿಬ್ಬರೂ ಅಸ್ವಸ್ಥರಾಗಿದ್ದರು ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಶುಕ್ರವಾರ, ಸೀಮಾ ಹೈದರ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...

Know More

ಸಾರ್ವಜನಿಕ ಶ್ರೀ ಗಣೇಶೋತ್ಸವ, ಪ್ರತಿಭಾನ್ವೇಷಣೆ ಸಮಿತಿಯ ಪೂರ್ವಭಾವಿ ಸಭೆ

12-Jul-2023 ಮಂಗಳೂರು

ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಸಿದ್ದಿ ವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ 17 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆಪ್ಟಂಬರ್ 19 ರಿಂದ 21 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು...

Know More

ಬೆಂಗಳೂರು: ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆಯಲ್ಲಿ ಮೊದಲ ಸ್ಟೆಮ್ ಪ್ರಯೋಗಾಲಯ ಉದ್ಘಾಟನೆ

10-Jun-2023 ಬೆಂಗಳೂರು ನಗರ

ಹಣಕಾಸು ಸೇವೆಗಳ ತಂತ್ರಜ್ಞಾನ ಪರಿಹಾರಗಳು ಮತ್ತು ಪಾವತಿಗಳ ಜಾಗತಿಕ ಮುಂಚೂಣಿಯ ಫೈಸರ್ವ್ ತನ್ನ ಸೈನ್ಸ್ ಟೆಕ್ನಾಲಜಿ ಎಂಜಿನಿಯರಿಂಗ್ ಅಂಡ್ ಮ್ಯಾಥಮ್ಯಾಟಿಕ್ಸ್(ಸ್ಟೆಮ್) ಪ್ರಯೋಗಾಲಯ...

Know More

ವೇದ ಭಾರತದ ಬುನಾದಿ: ಮನೋಲ್ಲಾಸ ಕೃತಿ ಬಿಡುಗಡೆಗೊಳಿಸಿ ಹಳದೀಪುರ ವಾಸುದೇವ ರಾವ್

09-Jun-2023 ಬೆಂಗಳೂರು ನಗರ

ವೇದ, ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಹಲವಾರು ವಿಷಯಗಳನ್ನೊಳಗೊಂಡ ಲೇಖನಗಳ ಸಂಗ್ರಹ ಒಳಗೊಂಡಿರುವ ಹಳದೀಪುರ ವಾಸುದೇವ ರಾವ್ ಅವರ “ಮನೋಲ್ಲಾಸ” ಕೃತಿಯನ್ನು ಶತಾವಧಾನಿ ಡಾ. ಆರ್. ಗಣೇಶ್ ಬಿಡುಗಡೆ...

Know More

ಪ್ರಾಂತೀಯ ಭಾಷೆಗಳಿಗೆ ಸಂವಿಧಾನ ಬದ್ಧ ಸ್ಥಾನ ಸಿಗಬೇಕು: ಮನು ಬಳಿಗಾರ್

06-Jun-2023 ಬೆಂಗಳೂರು ನಗರ

ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ವತಿಯಿಂದ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ’ ಮತ್ತು ಪಿ. ನಾಗರಾಜ ಅವರು ಸಂಪಾದಿಸಿರುವ ‘ಜ್ಞಾನಸೂತ್ರ’ (ಪ್ರೊ. ಮಲ್ಲೇಪುರಂ ಜೊತೆ ಸಂ-ದರ್ಶನ)...

Know More

ಪಟ್ಲ ಸಂಭ್ರಮ-೨೦೨೩: ಪಟ್ಲ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆ

30-May-2023 ಮಂಗಳೂರು

 ಪಟ್ಲ ಸಂಭ್ರಮ-೨೦೨೩ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಎರಡು ದಿನಗಳ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆಯಲ್ಲಿ ಒಟ್ಟು ೩೪ ತಂಡಗಳು ಭಾಗವಹಿಸಿದ್ದವು. ಸ್ಪರ್ಧಾ ಅವಧಿ ೪೫ ನಿಮಿಷಗಳಾಗಿದ್ದು ಪ್ರತಿ ತಂಡದಲ್ಲಿ ಕನಿಷ್ಠ ೧೦ ಕಲಾವಿದರು...

Know More

ಮೂಲ್ಕಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

30-May-2023 ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ಮೂಲ್ಕಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ ಭೋಜ ಶೆಟ್ಟಿ ಆಡಳಿತ ಕಚೇರಿಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ...

Know More

ಕಾರ್ಮಿಕ ಚಳುವಳಿಯ ಧ್ರುವತಾರೆ ಸಿಐಟಿಯು ಗೆ 53 ವರ್ಷಗಳ ಸಂಭ್ರಮ

30-May-2023 ಮಂಗಳೂರು

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) ಸಿಐಟಿಯು ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ...

Know More

ಮಂಗಳೂರು: ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ- ಉಳಿ ಯೋಗೇಂದ್ರ ಭಟ್

21-Apr-2023 ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ. ಮೇ 28 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಜರಗುವ ಪಟ್ಲ ಸಂಭ್ರಮವು ಸಂಭ್ರಮದ ಪಥದಲ್ಲಿ ಸಾಗಲಿ. ಸಂಘಟನೆಯಲ್ಲಿ ವೈವಿಧ್ಯತೆ ಇದೆ ಎಂದು ಯಕ್ಷಧ್ರುವ ಪಟ್ಲ...

Know More

ಮಂಗಳೂರು: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

20-Apr-2023 ಮಂಗಳೂರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು...

Know More

ಮಂಗಳೂರು: ಅಮೃತೇಶ್ವರ ನಾಟ್ಯಾಲಯದ ದಶೋತ್ಸವ ಕಾರ್ಯಕ್ರಮ

19-Apr-2023 ಮಂಗಳೂರು

ಅಮೃತೇಶ್ವರ ನಾಟ್ಯಾಲಯ(ರಿ) ವಾಮಂಜೂರು ಇದರ ದಶೋತ್ಸವ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ...

Know More

ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

11-Apr-2023 ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾ ವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿಗಳನ್ನು...

Know More

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿ ಆಚರಣೆ

08-Apr-2023 ಕ್ಯಾಂಪಸ್

ಮಂಗಳೂರು ವಿಶ್ವವಿದ್ಯಾನಿಲಯವು 'ಭಾರತ ರತ್ನ' ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಮಂಗಳಗಂಗೋತ್ರಿ ಮಂಗಳಾ ಸಭಾಂಗಣದಲ್ಲಿ...

Know More

ಬೆಂಗಳೂರು: ಮೌಲ್ಯಯುತ ಶಿಕ್ಷಣ ಇಂದು ಅವಶ್ಯಕ- ನಿರ್ಮಲಾ ಸೀತಾರಾಮನ್

07-Apr-2023 ಬೆಂಗಳೂರು ನಗರ

ಶಿಕ್ಷಣದಲ್ಲಿ ಮೌಲ್ಯ, ನೀತಿಗಳನ್ನು ಅಳವಡಿಸಿಕೊಳ್ಳದಿದ್ದರೆ, ಅದು ಪರಿಪೂರ್ಣ ಶಿಕ್ಷಣವಾಗುವುದಿಲ್ಲ. ಇದನ್ನು ಬಿಜೆಪಿ ಪ್ರತಿಪಾದಿಸುವಾಗ ವಿರೋಧ ಬೇಡ. ಅಲ್ಲದೆ, ಇದನ್ನು ಶಿಕ್ಷಕರ ಹೊರತಾಗಿ ಯಾವುದೇ ತಂತ್ರಜ್ಞಾನ ಕಲಿಸುವುದಕ್ಕೆ ಸಾಧ್ಯವಿಲ್ಲವೆಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...

Know More

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ

06-Apr-2023 ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮೂಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು