News Kannada
Thursday, June 01 2023
Media Release

ಪಟ್ಲ ಸಂಭ್ರಮ-೨೦೨೩: ಪಟ್ಲ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆ

30-May-2023 ಮಂಗಳೂರು

 ಪಟ್ಲ ಸಂಭ್ರಮ-೨೦೨೩ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಎರಡು ದಿನಗಳ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆಯಲ್ಲಿ ಒಟ್ಟು ೩೪ ತಂಡಗಳು ಭಾಗವಹಿಸಿದ್ದವು. ಸ್ಪರ್ಧಾ ಅವಧಿ ೪೫ ನಿಮಿಷಗಳಾಗಿದ್ದು ಪ್ರತಿ ತಂಡದಲ್ಲಿ ಕನಿಷ್ಠ ೧೦ ಕಲಾವಿದರು ವೇಷಧಾರಿಗಳಾಗಿ ಪಾಲ್ಗೊಳ್ಳುವ ನಿಯಮವಿತ್ತು. ಹೈಸ್ಕೂಲ್ ವಿಭಾಗದಲ್ಲಿ ೧೨ ಹಾಗೂ ಕಾಲೇಜು ವಿಭಾಗದಲ್ಲಿ ೨೨ ತಂಡಗಳ ಒಟ್ಟು ೬೧೨ ಕಲಾವಿದರು...

Know More

ಮೂಲ್ಕಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

30-May-2023 ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ಮೂಲ್ಕಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ ಭೋಜ ಶೆಟ್ಟಿ ಆಡಳಿತ ಕಚೇರಿಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ...

Know More

ಕಾರ್ಮಿಕ ಚಳುವಳಿಯ ಧ್ರುವತಾರೆ ಸಿಐಟಿಯು ಗೆ 53 ವರ್ಷಗಳ ಸಂಭ್ರಮ

30-May-2023 ಮಂಗಳೂರು

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) ಸಿಐಟಿಯು ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ...

Know More

ಮಂಗಳೂರು: ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ- ಉಳಿ ಯೋಗೇಂದ್ರ ಭಟ್

21-Apr-2023 ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ. ಮೇ 28 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಜರಗುವ ಪಟ್ಲ ಸಂಭ್ರಮವು ಸಂಭ್ರಮದ ಪಥದಲ್ಲಿ ಸಾಗಲಿ. ಸಂಘಟನೆಯಲ್ಲಿ ವೈವಿಧ್ಯತೆ ಇದೆ ಎಂದು ಯಕ್ಷಧ್ರುವ ಪಟ್ಲ...

Know More

ಮಂಗಳೂರು: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

20-Apr-2023 ಮಂಗಳೂರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು...

Know More

ಮಂಗಳೂರು: ಅಮೃತೇಶ್ವರ ನಾಟ್ಯಾಲಯದ ದಶೋತ್ಸವ ಕಾರ್ಯಕ್ರಮ

19-Apr-2023 ಮಂಗಳೂರು

ಅಮೃತೇಶ್ವರ ನಾಟ್ಯಾಲಯ(ರಿ) ವಾಮಂಜೂರು ಇದರ ದಶೋತ್ಸವ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ...

Know More

ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

11-Apr-2023 ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾ ವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿಗಳನ್ನು...

Know More

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿ ಆಚರಣೆ

08-Apr-2023 ಕ್ಯಾಂಪಸ್

ಮಂಗಳೂರು ವಿಶ್ವವಿದ್ಯಾನಿಲಯವು 'ಭಾರತ ರತ್ನ' ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಮಂಗಳಗಂಗೋತ್ರಿ ಮಂಗಳಾ ಸಭಾಂಗಣದಲ್ಲಿ...

Know More

ಬೆಂಗಳೂರು: ಮೌಲ್ಯಯುತ ಶಿಕ್ಷಣ ಇಂದು ಅವಶ್ಯಕ- ನಿರ್ಮಲಾ ಸೀತಾರಾಮನ್

07-Apr-2023 ಬೆಂಗಳೂರು ನಗರ

ಶಿಕ್ಷಣದಲ್ಲಿ ಮೌಲ್ಯ, ನೀತಿಗಳನ್ನು ಅಳವಡಿಸಿಕೊಳ್ಳದಿದ್ದರೆ, ಅದು ಪರಿಪೂರ್ಣ ಶಿಕ್ಷಣವಾಗುವುದಿಲ್ಲ. ಇದನ್ನು ಬಿಜೆಪಿ ಪ್ರತಿಪಾದಿಸುವಾಗ ವಿರೋಧ ಬೇಡ. ಅಲ್ಲದೆ, ಇದನ್ನು ಶಿಕ್ಷಕರ ಹೊರತಾಗಿ ಯಾವುದೇ ತಂತ್ರಜ್ಞಾನ ಕಲಿಸುವುದಕ್ಕೆ ಸಾಧ್ಯವಿಲ್ಲವೆಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...

Know More

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ

06-Apr-2023 ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮೂಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ...

Know More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ದೈವ ನರ್ತಕ ಕಾಂತು ಅಜಿಲ ಕುಟುಂಬಕ್ಕೆ 1ಲಕ್ಷ ರೂ. ಪರಿಹಾರ

02-Apr-2023 ಮಂಗಳೂರು

ಮಾರ್ಚ್ 30 ರಂದು ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮ ನಡೆಯುತ್ತಿದ್ದ ಸಂದರ್ಭದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ...

Know More

ಮೈಸೂರು: ವಿವಿಸಿಇ- ಎಂಬಿಎನಲ್ಲಿ ಒಂದು ದಿನದ ರಾಷ್ಟ್ರೀಯ ಮಟ್ಟದ ಸೆಮಿನಾರ್

01-Apr-2023 ಕ್ಯಾಂಪಸ್

ಬಿಸಿನೆಸ್ ಅಡ್ಮಿನಿಸ್ಟ್ರೇಷನ್' ವಿಭಾಗ (MBA), ವಿದ್ಯಾವರ್ಧಕ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ (VVCE), ಮೈಸೂರು, 26ನೇ ಮಾರ್ಚ್ 2023ರಂದು "ನಿರ್ವಹಣೆಯ ಕ್ರಿಯಾತ್ಮಕ ಕ್ಷೇತ್ರಗಳಲ್ಲಿ ಉದಯೋನ್ಮುಖ ಸಮಸ್ಯೆಗಳು" ಕುರಿತು ರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು...

Know More

ಮಂಗಳೂರು: ’22 ಯಾರ್ಡ್ಸ್ ಸ್ಕೂಲ್ ಆಫ್ ಕ್ರಿಕೆಟ್’ ಬೇಸಿಗೆ ಶಿಬಿರ

01-Apr-2023 ಕ್ರೀಡೆ

22 ಯಾರ್ಡ್ಸ್ ಸ್ಕೂಲ್ ಆಫ್ ಕ್ರಿಕೆಟ್ ಮಂಗಳೂರು ನಗರದಲ್ಲಿ ಹೊರಾಂಗಣ ಮತ್ತು ಒಳಾಂಗಣಕ್ಕಾಗಿ ಬೆಳೆಯುತ್ತಿರುವ ಕ್ರಿಕೆಟ್ ಕೋಚಿಂಗ್ ಸೌಲಭ್ಯಗಳಲ್ಲಿ ಒಂದಾಗಿದೆ, ನಮ್ಮ ವೃತ್ತಿಪರ ತರಬೇತುದಾರರ ಮೂಲಕ ಕ್ರಿಕೆಟ್ ಉತ್ಸಾಹಿ ಹುಡುಗರು ಮತ್ತು ಹುಡುಗಿಯರಿಗೆ ಅವರ...

Know More

ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2022 – 2023ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ

01-Apr-2023 ಕ್ರೀಡೆ

ಮಾರ್ಚ್ 28, 2023ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2022 - 2023ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ...

Know More

ಸಚಿತಾ ನಂದಗೋಪಾಲ್ ಗೆ ಸಮುದಾಯ ಸೇವೆಗಾಗಿ ಸಿಎಂಟಿಎಐ ಸನ್ಮಾನ

30-Mar-2023 ಮಂಗಳೂರು

ಮಂಗಳೂರು ಮೂಲದ ಸೃಜನಶೀಲ/ನೃತ್ಯ ಚಳವಳಿ ಆಯೋಜಕ ಹಾಗೂ ಅನ್ವೇಷಣಂ ಸೆಂಟರ್ ಫಾರ್ ಮೈಂಡ್ಫುಲ್ನೆಸ್ ಅಂಡ್ ಎಮೋಷನಲ್ ವೆಲ್ಬಿಯಿಂಗ್ನ ಸ್ಥಾಪಕಿ ಸಚಿತಾ ನಂದಗೋಪಾಲ್ ಅವರನ್ನು ಡ್ಯಾನ್ಸ್ ಮೂವ್ಮೆಂಟ್ ಥೆರಪಿ ಮೂಲಕ ಸಮುದಾಯ ಕಾರ್ಯ ಕ್ಷೇತ್ರದಲ್ಲಿ ನೀಡಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು