ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ...
Know Moreಚಂಡೀಗಢ: ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ. ಈ ಘಟನೆಯು ತಡರಾತ್ರಿ ಹರಿಯಾಣದ ಯುಮುನಾ ನಗರದ ಪಿಪ್ಲಿ ಗ್ರಾಮದ ಬಳಿ...
Know Moreದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ...
Know Moreನೋಯ್ಡಾ: ಪಾಕಿಸ್ತಾನದ ಸೀಮಾ ಹೈದರ್ ಹಾಗೂ ಪಾಕಿಸ್ತಾನದ ಸಚಿವ ಮೀನಾ ಅವರ ಪ್ರೇಮಕಥೆ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿದೆ. ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಮತ್ತು ಸಚಿನ್ ಅವರನ್ನು ಯುಪಿ ಎಸ್ಟಿಎಫ್ ಇತ್ತೀಚೆಗೆ ವಿಚಾರಣೆಗೆ...
Know Moreಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಸಿದ್ದಿ ವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ 17 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆಪ್ಟಂಬರ್ 19 ರಿಂದ 21 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು...
Know Moreಹಣಕಾಸು ಸೇವೆಗಳ ತಂತ್ರಜ್ಞಾನ ಪರಿಹಾರಗಳು ಮತ್ತು ಪಾವತಿಗಳ ಜಾಗತಿಕ ಮುಂಚೂಣಿಯ ಫೈಸರ್ವ್ ತನ್ನ ಸೈನ್ಸ್ ಟೆಕ್ನಾಲಜಿ ಎಂಜಿನಿಯರಿಂಗ್ ಅಂಡ್ ಮ್ಯಾಥಮ್ಯಾಟಿಕ್ಸ್(ಸ್ಟೆಮ್) ಪ್ರಯೋಗಾಲಯ...
Know Moreವೇದ, ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಹಲವಾರು ವಿಷಯಗಳನ್ನೊಳಗೊಂಡ ಲೇಖನಗಳ ಸಂಗ್ರಹ ಒಳಗೊಂಡಿರುವ ಹಳದೀಪುರ ವಾಸುದೇವ ರಾವ್ ಅವರ “ಮನೋಲ್ಲಾಸ” ಕೃತಿಯನ್ನು ಶತಾವಧಾನಿ ಡಾ. ಆರ್. ಗಣೇಶ್ ಬಿಡುಗಡೆ...
Know Moreಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ವತಿಯಿಂದ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ’ ಮತ್ತು ಪಿ. ನಾಗರಾಜ ಅವರು ಸಂಪಾದಿಸಿರುವ ‘ಜ್ಞಾನಸೂತ್ರ’ (ಪ್ರೊ. ಮಲ್ಲೇಪುರಂ ಜೊತೆ ಸಂ-ದರ್ಶನ)...
Know Moreಪಟ್ಲ ಸಂಭ್ರಮ-೨೦೨೩ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಎರಡು ದಿನಗಳ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆಯಲ್ಲಿ ಒಟ್ಟು ೩೪ ತಂಡಗಳು ಭಾಗವಹಿಸಿದ್ದವು. ಸ್ಪರ್ಧಾ ಅವಧಿ ೪೫ ನಿಮಿಷಗಳಾಗಿದ್ದು ಪ್ರತಿ ತಂಡದಲ್ಲಿ ಕನಿಷ್ಠ ೧೦ ಕಲಾವಿದರು...
Know Moreಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ಮೂಲ್ಕಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ ಭೋಜ ಶೆಟ್ಟಿ ಆಡಳಿತ ಕಚೇರಿಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ...
Know Moreಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) ಸಿಐಟಿಯು ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ...
Know Moreಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ. ಮೇ 28 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಜರಗುವ ಪಟ್ಲ ಸಂಭ್ರಮವು ಸಂಭ್ರಮದ ಪಥದಲ್ಲಿ ಸಾಗಲಿ. ಸಂಘಟನೆಯಲ್ಲಿ ವೈವಿಧ್ಯತೆ ಇದೆ ಎಂದು ಯಕ್ಷಧ್ರುವ ಪಟ್ಲ...
Know Moreಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು...
Know Moreಅಮೃತೇಶ್ವರ ನಾಟ್ಯಾಲಯ(ರಿ) ವಾಮಂಜೂರು ಇದರ ದಶೋತ್ಸವ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ...
Know Moreಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾ ವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿಗಳನ್ನು...
Know MoreGet latest news karnataka updates on your email.