News Karnataka Kannada
Friday, March 29 2024
Cricket

ಕಲ್ಲಡ್ಕಕ್ಕೆ ಸಚಿವ ಕೋಟ ಭೇಟಿ, ಡಾ. ಭಟ್ ಜೊತೆ ಮಾತುಕತೆ

08-Aug-2021 ಕರಾವಳಿ

ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದುಕೊಂಡರು. ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಡಾ. ಭಟ್ ಅವರು ಸಚಿವರನ್ನು...

Know More

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ಗಡಿ ಭಾಗದಲ್ಲಿ ತೀವ್ರ ತಪಾಸಣೆ

02-Aug-2021 ಮಂಗಳೂರು

ಬಂಟ್ವಾಳ: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ನಾಳೆಯಿಂದ ಕೇರಳದಿಂದ ಕರ್ನಾಟಕ್ಕೆ ಆಗಮಿಸುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್...

Know More

ಪೈಪ್‌ಲೈನ್‌ಗೆ ಕನ್ನ: ಬಂಟ್ವಾಳದಲ್ಲಿ ಲಕ್ಷಾಂತರ ಮೌಲ್ಯದ ಡಿಸೇಲ್ ಕಳ್ಳತನ

31-Jul-2021 ಕರಾವಳಿ

ಬಂಟ್ವಾಳ: ಪೈಪ್ ಲೈನ್ ಕೊರೆದು ಡೀಸೆಲ್‌ ಕಳವು ಮಾಡುವ ಪ್ರಕರಣ ಸೋರ್ನಾಡು ಎಂಬಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಎಂಬಲ್ಲಿ ಎಂ.ಆರ್.ಪಿ.ಎಲ್.ಕಂಪೆನಿಗೆ ಸೇರಿದ ಪೈಪ್ ಲೈನ್ ಕೊರೆದು ಡೀಸಲ್ ಕಳ್ಳತನ ಮಾಡುತ್ತಿದ್ದ ಘಟನೆ...

Know More

ಬಂಟ್ವಾಳ: ನಾಪತ್ತೆಯಾದ ಯುವಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

30-Jul-2021 ಮಂಗಳೂರು

ಬಂಟ್ವಾಳ: ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ. ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಸಂಜೆ...

Know More

ಮೀನುಗಾರಿಕಾ ದೋಣಿ ನಾಪತ್ತೆ: ೬ ಮಂದಿ ನಾಪತ್ತೆ, ೧೬ ಮಂದಿ ರಕ್ಷಣೆ

01-Dec-2020 ಕರಾವಳಿ

ಉಳ್ಳಾಲ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಮಗುಚಿ ಆರು ಮಂದಿ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಸಮುದ್ರತೀರದಿಂದ ಹಲವು ನಾಟಿಕಲ್ ಮೈಲ್ ದೂರದಲ್ಲಿ ಇಂದು ನಸುಕಿನ ಜಾವ...

Know More

ಉಳ್ಳಾಲ ಪಾಕಿಸ್ತಾನವಾಗಿದೆ ಎಂಬ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಗೆ ಡಿವೈಎಫ್ಐ ಖಂಡನೆ

03-Nov-2020 ಕರಾವಳಿ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪಾಕಿಸ್ತಾನವಾಗಿದೆ ಎಂಬ ಆರ್.ಎಸ್.ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯನ್ನು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ...

Know More

ಕೇರಳ– ಕರ್ನಾಟಕ ಗಡಿ ವಿಚಾರ: ಬಿಜೆಪಿಯಿಂದ ಪ್ರತಿಭಟನೆ

25-Aug-2020 ಕರ್ನಾಟಕ

ಉಳ್ಳಾಲ: ತಲಪಾಡಿ ದಾಟಿ ಬರುವವರಿಗಾಗಿ ಕೇರಳದ ಗಡಿ ಭಾಗವಾದ ತೂಮಿನಾಡಿನಲ್ಲಿ ಸ್ಥಾಪಿಸಿದ ಕ್ವಾರಂಟೈನ್ ಪರೀಶೀಲನ ಕೇಂದ್ರ ಹಾಗೂ ಪೋಲಿಸ್ ಬ್ಯಾರಿಕೇಡ್ ಗಳನ್ನು ತೆರವುಗೊಳಿಸುವ ಮೂಲಕ ಬಿಜೆಪಿಯು ಅಂತಾರಾಜ್ಯ ಪ್ರಯಾಣ ಸೌಕರ್ಯ ಕಲ್ಪಿಸಲು ಮಂಗಳವಾರ ಪ್ರತಿಭಟನೆ...

Know More

ತೊಕ್ಕೊಟ್ಟು ಬಳಿ ಬೈಕ್ – ಕಾರು ಅಪಘಾತ: ಇಬ್ಬರು ಗಂಭೀರ

19-Jul-2020 ಕರಾವಳಿ

ಉಳ್ಳಾಲ : ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಬೆಳಿಗ್ಗೆ...

Know More

ನೇತ್ರಾವತಿ ಸೇತುವೆಯಿಂದ ಹಾರಿ ಯುವ ಉದ್ಯಮಿ ಆತ್ಮಹತ್ಯೆ

03-Jan-2020 ಕರಾವಳಿ

ಮಂಗಳೂರು: ಯುವ ಉದ್ಯಮಿ ಆತ್ಮಹತ್ಯೆ ನಡೆಸಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶುಕ್ರವಾರ ಮುಂಜಾನೆ ವೇಳೆ ನಡೆದಿದ್ದು, ಒಂದು ಗಂಟೆ...

Know More

ಹರೇಕಳ ಮೆಣಸಿಗೆ ವಿದ್ಯಾರ್ಥಿಗಳ ಸಾಥ್

19-Dec-2019 ಕರಾವಳಿ

ಮಂಗಳೂರು: ಖಾರ ಜಾಸ್ತಿ, ಅರೆದ ಮೇಲೆ ಮಸಾಲೆ ಕೂಡ ಜಾಸ್ತಿ. ಇದು ಈ ಮೆಣಸಿನ ಸ್ಪೆಷಾಲಿಟಿ. ಹಾಗಾಗಿ ಉಪ್ಪಿನಕಾಯಿ ತಯಾರಿಗೆ ಈ ಮೆಣಸಿಗೆ ಅತ್ಯಧಿಕ ಬೇಡಿಕೆ. 50 ವರ್ಷಗಳ ಹಿಂದೆ...

Know More

ಮುಡಿಪು ಭಾಗದಲ್ಲಿ ವ್ಯಾಪಕವಾಗಿ ಬೆಳೆದ ಮುರ ಮಣ್ಣು ಗಣಗಾರಿಕೆ

23-Oct-2019 ಕರಾವಳಿ

ಉಳ್ಳಾಲ: ಕೃಷಿ ಪ್ರಧಾನ ಭೂಮಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಕಂಟಕವಾಗುವಂತಹ ಸ್ಥಿತಿ  ಬಂಟ್ವಾಳದ ಪಜೀರು ಗ್ರಾಮದಲ್ಲಿ ಉದ್ಭವಿಸಿದೆ,  ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ...

Know More

ಸೋಮೇಶ್ವರ ತ್ಯಾಜ್ಯ ವಿಲೇವಾರಿ ಘಟಕ: ಪ್ರತಿಭಟಿಸಿ ಲಾರಿಗಳನ್ನು ತಡೆಹಿಡಿದ ಗ್ರಾಮಸ್ಥರು

03-Sep-2019 ಕರಾವಳಿ

ಉಳ್ಳಾಲ: ಉಳ್ಳಾಲ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕವನ್ನು ಸೋಮೇಶ್ವರದ ಮೂಡಸೈಟಿನಲ್ಲಿ ಸ್ಥಾಪಿಸಿರುವುದರ ವಿರುದ್ಧ ಗ್ರಾಮದ ಜನ ಮಂಗಳವಾರ ವಿಲೇವಾರಿಗೆ ಬಂದ 20...

Know More

ಉಳ್ಳಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

29-Aug-2019 ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಗುರುವಾರ...

Know More

ಉಳ್ಳಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ: 6ಮಂದಿ ವಶಕ್ಕೆ

26-Aug-2019 ಕರ್ನಾಟಕ

ಉಳ್ಳಾಲ: ಇಲ್ಲಿನ ಸೋಮೇಶ್ವರ ಮನೆಯೊಂದರಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಸಿಸಿಬಿ ಹಾಗೂ ಉಳ್ಳಾಲ ಪೊಲೀಸರು ದಾಳಿ ನಡೆಸಿ ಮೂವರು ಹುಡುಗರು ಹಾಗೂ ಮೂವರು ಹುಡುಗಿಯರನ್ನು ವಶಕ್ಕೆ...

Know More

ತೊಕ್ಕೊಟ್ಟು ಸಂಭ್ರಮದ ಮೊಸರುಕುಡಿಕೆ ಉತ್ಸವ

25-Aug-2019 ಕರಾವಳಿ

ಉಳ್ಳಾಲ: ಸಂಖ್ಯೆಯಲ್ಲಿ ಜನ ಭಾಗವಹಿಸುವ ಮೂಲಕ ತೊಕ್ಕೊಟ್ಟು ಮೊಸರುಕುಡಿಕೆ ಉತ್ಸವವಕ್ಕೆ ಹೆಚ್ಚಿನ ಹುರುಪು ದೊರೆತಿದೆ ಎಂದು ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು