ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು...
Know Moreನನ್ನ ದಾಂಪತ್ಯ ಜೀವನ ಹಾಳಾಗಲು ಶಿಲ್ಪಾಶೆಟ್ಟಿಗೆ ಕಾರಣ ಎಂದು ಶಿಲ್ಪ ಶೆಟ್ಟಿ ಪತಿಯ ಮೊದಲನೇ ಪತ್ನಿ ಕವಿತಾ. ಈ ಆರೋಪಕ್ಕೆ ಪ್ರತಿಯಾಗಿ, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ ಕುಂದ್ರ ಸ್ಪಷ್ಟನೆ...
Know Moreವಿಶ್ವಸಂಸ್ಥೆ: 'ಪಾಕಿಸ್ತಾನ ಸೇರಿದಂತೆ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಭಾರತ ಬಯಸುತ್ತದೆ. ಆದರೆ ಅದನ್ನು ನಿಭಾಯಿಸುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಮಿಷನ್ನ ಸಲಹೆಗಾರ ಆರ್. ಮಧುಸೂದನ್...
Know Moreನ್ಯೂಯಾರ್ಕ್: ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಈ ಬಾರಿಯ ಪ್ರತಿಷ್ಠಿತ 'ಪುಲಿಟ್ಜರ್ ಪ್ರಶಸ್ತಿ'ಗೆ...
Know Moreನವದೆಹಲಿ: ಕೋವಿಡ್ ನಿಯಮ ಉಲ್ಲಂಘನೆ ಕುರಿತು ನಿರ್ಲಕ್ಷ್ಯ ತೋರಿದ ಜನರಿಗೆ ದಂಡ ವಿಧಿಸಲಾಗಿದ್ದು, ಕೇವಲ ದೆಹಲಿ ನಗರವೊಂದರಲ್ಲಿ ಇಂದು 1,200ಕ್ಕೂ ಹೆಚ್ಚು ಜನರಿಗೆ ದಂಡ ವಿಧಿಸಲಾಗಿದೆ ಎಂದು ಪೊಲೀಸರು ಶನಿವಾರ...
Know Moreನವದೆಹಲಿ: ಇಂದು ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು...
Know Moreಮುಂಬೈ: ಮುಂಬೈ ಮಹಾನಗರಿಯಲ್ಲಿ ಇಂದು ಬೆಳಗ್ಗೆ ಸಿಯೊನ್ ಪೂರ್ವ ಮತ್ತು ಅಂಧೇರಿ ಉಪ ನಗರಗಳಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ...
Know Moreನವದೆಹಲಿ: ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ ಅನೇಕ ಮಂದಿ ವೈದ್ಯರು ಕರುಣ ದಿಂದಾಗಿ ಮೃತಪಟ್ಟಿದ್ದು, ಎರಡನೇ ಅಲೆಯಿಂದ ಸರಾಸರಿ 719 ವೈದ್ಯರು...
Know Moreನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕಯಾಗಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 84,332 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4,002 ಮಂದಿ...
Know Moreಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ "ಮಹಾಮೈತ್ರಿ" ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು...
Know Moreನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಸಾಧ್ಯತೆಗಳು ಹೆಚ್ಚಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಹೇಳಿದ್ದಾರೆ. ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು,...
Know Moreಶ್ರೀನಗರ : ಉತ್ತರ ಕಾಶ್ಮೀರದ ಸೋಪೋರ್ ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ...
Know Moreಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ(ರಿ.) ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್, ಫ್ರೆಂಡ್ಸ್ ತುಳುವೆರ್ ಕುವೈಟ್ ಇದರ ಸಂಯುಕ್ತ ಆಶ್ರಯದಲ್ಲಿ ನಾಟಕ ಕಲಾವಿದರಿಗೆ ಆಹಾರ ದಿನಸಿ...
Know Moreಬೆಂಗಳೂರು : 72 ನೇ ದಿನಕ್ಕೆ ಮೊಟಕುಗೊಂಡಿದ್ದ ಕನ್ನಡದ ಬಿಗ್ ಬಾಸ್ ಸೀಸನ್ 8 ಕೋವಿಡ್ ಕಾರಣದಿಂದಾಗಿ ಅರ್ಧದಲ್ಲಿಯೇ ಸ್ಥಗಿತಗೊಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಈಗ ಅನ್ಲಾಕ್ ಪ್ರಕ್ರಿಯೆ ಆರಂಭವಾಗುವ ಸುದ್ದಿಯ ಹಿಂದೆಯೇ ಬಿಗ್ ಬಾಸ್...
Know Moreಮುಂಬೈ: ಸೋನು ಸೂದ್ ಅವರ ಅಭಿಮಾನಿ ಅವರನ್ನು ಭೇಟಿಯಾಗಲು ಹೈದರಾಬಾದ್ನಿಂದ ಮುಂಬೈಗೆ ಬರಿಗಾಲಿನಲ್ಲಿ 700 ಕಿ.ಮೀ ನಡೆದು...
Know MoreGet latest news karnataka updates on your email.