News Kannada
Tuesday, October 03 2023

ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತ

24-Sep-2023 ಕ್ರೈಮ್

ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ...

Know More

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

24-Sep-2023 ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ...

Know More

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆ

31-Aug-2023 ಮಂಗಳೂರು

ನಾರಾಯಣ ಗುರುಗಳ ಕಾಲದ ಸಾಮಾಜಿಕ ಪರಿಸ್ಥಿತಿಯನ್ನು ಇಂದು ಊಹಿಸುವುದು ಕೂಡ ಅಸಾಧ್ಯದ ಮಾತು. ಆದರೆ ಯಾವುದೇ ಸಂಘರ್ಷವಿಲ್ಲದೆ ಅವರು ಇಡೀ ಸಮಾಜವನ್ನು ಜಾಗೃತಗೊಳಿಸಿದ ಕಾಯಕ ನಮ್ಮೆಲ್ಲರಿಗೂ ಆದರ್ಶವಾಗಬೇಕಿದ್ದು, ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಇಡೀ...

Know More

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌

28-Aug-2023 ಮಂಗಳೂರು

ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ...

Know More

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

26-Aug-2023 ಮಂಗಳೂರು

ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿ...

Know More

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ತಿರಂಗ ಯಾತ್ರೆ

18-Aug-2023 ಮಂಗಳೂರು

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ಬಿ.ಸಿ ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನದ ವರೆಗೆ...

Know More

ಬಿ.ಸಿ.ರೋಡಿನಲ್ಲಿ ಹೆದ್ದಾರಿ ಸಮಸ್ಯೆಯ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

17-Aug-2023 ಮಂಗಳೂರು

ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು ಬಿಸಿರೋಡಿನಿಂದ ಅಡ್ಡಹೊಳೆವರೆಗಿನ ರಸ್ತೆ ಕಾಮಗಾರಿ ವೇಗ ಪಡೆದುಕೊಂಡಿದೆ. ಎರಡು ಏಜೆನ್ಸಿಗಳು ಕಾಮಗಾರಿಯನ್ನು ನಡೆಸುತ್ತಿದೆ, ಈಗಾಗಲೇ ಅಡ್ಡಹೊಳೆಯಿಂದ ನೆಲ್ಯಾಡಿ, ಹಾಗೂ ಬಿಸಿರೋಡಿನಿಂದ ಮಾಣಿವರೆಗೆ ರಸ್ತೆ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ...

Know More

ಸಕಾರಾತ್ಮಕ ಚಿಂತನೆಯಿಂದ ಫಲ ಹೆಚ್ಚು- ಶಾಸಕ ರಾಜೇಶ್ ನಾಯ್ಕ್

16-Aug-2023 ಮಂಗಳೂರು

ಸ್ವಾವಲಂಬನೆಗೆ ಒತ್ತು ನೀಡುವ ಕೆಲಸ ಕಾರ್ಯಗಳು ಗ್ರಾಮಮಟ್ಟದಲ್ಲಿ ನಡೆಯಬೇಕು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

Know More

ಶಾಲಾ ಬಾಲಕಿಯ ಕೈ ಹಿಡಿದು ಎಳೆದ ಪ್ರಕರಣ: ಆರೋಪಿ ಬಂಧನ

15-Aug-2023 ಮಂಗಳೂರು

ಶಾಲಾ ಬಾಲಕಿಯ ಕೈ ಹಿಡಿದು ಎಳೆದ ಆರೋಪಿಯೋರ್ವನ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು,ಈ ಪ್ರಕರಣ ತಡವಾಗಿ ಬೆಳಕಿಗೆ...

Know More

ಮುಂಗುಸಿಯ ಪ್ರಾಣ ಉಳಿಸುಲು ಹೋಗಿ ಆಟೋ ಪಲ್ಟಿ: ಚಾಲಕನಿಗೆ ಗಂಭೀರ ಗಾಯ, ಆಸ್ಪತ್ರೆ ದಾಖಲು

14-Aug-2023 ಮಂಗಳೂರು

ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ...

Know More

ಬಾಲಕ ಮತ್ತು ಬಾಲಕಿಯರ “ಜಂಪ್ ರೋಫ್’ ಹಾಗೂ “ರೋಫ್ ಸ್ಕಿಪ್ಪಿಂಗ್” ಪಂದ್ಯಾಟ

09-Aug-2023 ಮಂಗಳೂರು

ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಅದರಿಂದಲೇ ಜೀವನವನ್ನು ಕೂಡ ಕಟ್ಟಿಕೊಳ್ಳಬಹುದು, ಹಳ್ಳಿಯ ಮಕ್ಕಳಿಗೆ ಸರಿಯಾದ ತರಬೇತಿ ನೀಡಿದರೆ ಅವರು ಉನ್ನತ ಹಂತಕ್ಕೆ ಹೋಗಲು ಅವಕಾಶ ದೊರೆಯುತ್ತದೆ. ಪೇಟೆಯ ಮಕ್ಕಳು ಮೊಬೈಲ್ ಆಟದಲ್ಲಿ ನಿರತರಾಗಿದ್ದರೆ, ಗ್ರಾಮೀಣಪ್ರದೇಶದ...

Know More

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ

04-Aug-2023 ಮಂಗಳೂರು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ‌ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ...

Know More

ಇಂದು ಬಂಟ್ವಾಳ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

04-Aug-2023 ಮಂಗಳೂರು

ಪರವಾನಿಗೆಯನ್ನು ದುರುಪಯೋಗಪಡಿಕೊಂಡು ಕಾಡಿನಿಂದ ಕಡಿದ ಮರವನ್ನು ಖಾಸಗಿ ಮರದ ಮಿಲ್ ಒಂದಕ್ಕೆ ಸಾಗಿಸಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಬೇಕು ಎಂದು ಒತ್ತಾಯಿಸಿ ಬಂಟ್ವಾಳ ಅರಣ್ಯ ಇಲಾಖೆಯ ಮುಂಭಾಗದಲ್ಲಿ...

Know More

ಬಂಟ್ವಾಳ: ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆ

04-Aug-2023 ಮಂಗಳೂರು

ಕೈ ನೋವು ಎಂದು ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Know More

ಗ್ಯಾಂಗ್ ರೇಪ್ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ – ಬಿ.ರಮಾನಾಥ ರೈ

03-Aug-2023 ಮಂಗಳೂರು

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯೋರ್ವಳ ಮೇಲೆ ಇತ್ತೀಚೆಗೆ ನಡೆಸಲಾದ ಗ್ಯಾಂಗ್ ರೇಪ್ ಘಟನೆಯನ್ನು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ.ಈ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ದ ಕಠಿಣ ಕ್ರಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು