News Karnataka Kannada
Saturday, April 20 2024
Cricket

ಪ್ರಧಾನಿ ಮೋದಿ ಅವರಿಗೆ ‘ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ’ ಗೌರವ

11-Jul-2023 ದೇಶ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯವಾದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಹೇಳಿದ್ದಾರೆ. ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಆಗಸ್ಟ್ 1 ರಂದು ಪುಣೆಯಲ್ಲಿ ಮೋದಿಯವರಿಗೆ ಔಪಚಾರಿಕವಾಗಿ ಪ್ರಶಸ್ತಿಯನ್ನು ಪ್ರದಾನ...

Know More

ಎಚ್‌.ಡಿ.ಕೋಟೆಯಲ್ಲಿ ಕಾಡಾನೆ ದಾಳಿ: ವೃದ್ಧ ಸಾವು

20-Nov-2020 ಮೈಸೂರು

 ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಕಾಡಾನೆಯೊಂದು ಗುರುವಾರ ದಾಳಿ ನಡೆಸಿದ್ದು, ಚಿನ್ನಪ್ಪ (61) ಎಂಬುವವರು...

Know More

ಡ್ರಗ್‌ ಕೇಸ್‌: ಬಾಲಿವುಡ್ ನಟನ ಮನೆಯಲ್ಲಿ ಆದಿತ್ಯನಿಗೆ ಹುಡುಕಾಟ!

15-Oct-2020 ಬೆಂಗಳೂರು ನಗರ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ...

Know More

ಶಾಲೆಗಳನ್ನು ತೆರೆಯುವ ಧಾವಂತ ಇಲ್ಲ: ಸಚಿವ ಸುರೇಶ್

10-Oct-2020 ಬೆಂಗಳೂರು ನಗರ

ಬೆಂಗಳೂರು: ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ. ‌ನಮಗೆ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಸುರೇಶ್‌ಕುಮಾರ್‌...

Know More

ದುಬೈಯ “ಹೆಮ್ಮೆಯ ಯುಎಇ ಕನ್ನಡಿಗರು”

25-Sep-2020 ಹೊರನಾಡ ಕನ್ನಡಿಗರು

ನಿಸ್ಸಾಯಕತೆಗೆ ಸ್ಪಂದಿಸುವ ಸಹಾಯಕ ಮನೋಭಾವ, ದಾನ-ಧರ್ಮವನ್ನು ಮೂಲವಾಗಿಸಿ ಜಾತಿ,ಮತ ಪರಿಗಣಿಸದೆ ಪರಸ್ಪರ ಸಹಕರಿಸುವ ಕನ್ನಡ ನಾಡಿನ ಜನತೆಯ ಒಗ್ಗಟ್ಟನ್ನು ಕೊಲ್ಲಿ ರಾಷ್ಟ್ರದಲ್ಲಿ...

Know More

ಆಷಾಡ ಕೊನೆ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ  ಸಂಸದೆ ಶೋಭ ಪೂಜೆ

17-Jul-2020 ಮೈಸೂರು

ಮೈಸೂರು: ಕೊನೆಯ  ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು    ತುಂತುರು ಮಳೆ ಹಾಗೂ ದಟ್ಟವಾಗಿ ಹರಡಿದ ಮಂಜಿನ ನಡುವೆ ತಾಯಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ  ಕೊನೆಯ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನೆರವೇರಿದ್ದು, ಪೂಜೆ ಬಳಿಕ ಶ್ರೀ...

Know More

ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ನೇಣಿಗೆ ಶರಣು

14-Oct-2019 ಕರ್ನಾಟಕ

ಶಿವಮೊಗ್ಗ: ಒಂದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಶಿವಮೊಗ್ಗದಲ್ಲಿ...

Know More

ಮೊದಲ ಬಾರಿ ಯಶ್ ಕಣ್ಣೀರು: ರಾಧಿಕಾ ಪಂಡಿತ್

27-Aug-2019 ಮನರಂಜನೆ

ಬೆಂಗಳೂರು: ಯಾವುದಕ್ಕೂ ಎದೆಗುಂದದ ರಾಕಿಂಗ್ ಸ್ಟಾರ್ ಯಶ್ ಮೊದಲ ಭಾರೀ ಕಣ್ಣೀರು ಸುರಿಸಿದ್ದಾರೆ ಎಂದು ಪತ್ನಿ ರಾಧಿಕಾ ಪಂಡಿತ್ ಅವರು ತಮ್ಮ ಇನ್ ಸ್ಟಾಗ್ರಾಂ ನಲ್ಲಿ...

Know More

ವಿಶ್ವ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು

25-Aug-2019 ಕರ್ನಾಟಕ

ನವದೆಹಲಿ: ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಚಿನ್ನದ ಪದಕ ಗೆಲ್ಲುವ ಮೂಲಕ ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್...

Know More

ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆ

02-Aug-2019 ಬೆಂಗಳೂರು ನಗರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಡಿಜಿಪಿ ಭಾಸ್ಕರ್ ರಾವ್ ಅವರನ್ನು ನಿಯೋಜನೆ...

Know More

ಪಬ್ ನ ಮೂರನೇ ಮಹಡಿಯಿಂದ ಬಿದ್ದು ಪ್ರೇಮಿಗಳಿಬ್ಬರು ದುರ್ಮರಣ

22-Jun-2019 ಬೆಂಗಳೂರು ನಗರ

ಬೆಂಗಳೂರು: ಪಬ್ ನ ಮೂರನೇ ಮಹಡಿಯಿಂದ ಪ್ರೇಮಿಗಳಿಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಚರ್ಚ್ ರೋಡ್ ನಲ್ಲಿ...

Know More

ನಿಖಿಲ್ ಸೋತಿದ್ದಕ್ಕೆ ಕೈಬೆರಳು ಕತ್ತರಿಸಿದ ಅಭಿಮಾನಿ

25-May-2019 ಕರ್ನಾಟಕ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ...

Know More

ಸುಮಲತಾ ಅಮ್ಮನಿಗೆ ಶುಭಕೋರಿ ಕೇಕ್ ಕಟ್ ಮಾಡಿದ ದರ್ಶನ್

24-May-2019 ಮನರಂಜನೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವಿಗೆ ಶುಭಕೋರಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಬರ್ಟ್ ಸೆಟ್...

Know More

ನೀಟ್ ಪರೀಕ್ಷೆ ವಂಚಿತರಾದ ರಾಜ್ಯದ ವಿದ್ಯಾರ್ಥಿಗಳಿಗೆ 20ರಂದು ಮರುಪರೀಕ್ಷೆ

07-May-2019 ವಿದೇಶ

ನವದೆಹಲಿ: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬವಾಗಿ ನೀಟ್ ಪರೀಕ್ಷೆ ಬರೆಯಲು ವಂಚಿತರಾದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇದೇ 20ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು...

Know More

ಭಾರತದಲ್ಲಿ ಅಮೆರಿಕದ ಆರು ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಸಮ್ಮತಿ

14-Mar-2019 ವಿದೇಶ

ವಾಷಿಂಗ್ಟನ್‌: ಬುಧವಾರ ಭಾರತ ಮತ್ತು ಅಮೆರಿಕ ಜಂಟಿ ಪ್ರಕಟನೆಯಲ್ಲಿ ಅಮೆರಿಕದ ಆರು ಅಣು ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲು ಸಮ್ಮತಿಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು