ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯವಾದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಹೇಳಿದ್ದಾರೆ. ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಆಗಸ್ಟ್ 1 ರಂದು ಪುಣೆಯಲ್ಲಿ ಮೋದಿಯವರಿಗೆ ಔಪಚಾರಿಕವಾಗಿ ಪ್ರಶಸ್ತಿಯನ್ನು ಪ್ರದಾನ...
Know Moreಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಕಾಡಾನೆಯೊಂದು ಗುರುವಾರ ದಾಳಿ ನಡೆಸಿದ್ದು, ಚಿನ್ನಪ್ಪ (61) ಎಂಬುವವರು...
Know Moreಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ...
Know Moreಬೆಂಗಳೂರು: ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ. ನಮಗೆ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಸುರೇಶ್ಕುಮಾರ್...
Know Moreನಿಸ್ಸಾಯಕತೆಗೆ ಸ್ಪಂದಿಸುವ ಸಹಾಯಕ ಮನೋಭಾವ, ದಾನ-ಧರ್ಮವನ್ನು ಮೂಲವಾಗಿಸಿ ಜಾತಿ,ಮತ ಪರಿಗಣಿಸದೆ ಪರಸ್ಪರ ಸಹಕರಿಸುವ ಕನ್ನಡ ನಾಡಿನ ಜನತೆಯ ಒಗ್ಗಟ್ಟನ್ನು ಕೊಲ್ಲಿ ರಾಷ್ಟ್ರದಲ್ಲಿ...
Know Moreಮೈಸೂರು: ಕೊನೆಯ ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ತುಂತುರು ಮಳೆ ಹಾಗೂ ದಟ್ಟವಾಗಿ ಹರಡಿದ ಮಂಜಿನ ನಡುವೆ ತಾಯಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕೊನೆಯ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನೆರವೇರಿದ್ದು, ಪೂಜೆ ಬಳಿಕ ಶ್ರೀ...
Know Moreಶಿವಮೊಗ್ಗ: ಒಂದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಶಿವಮೊಗ್ಗದಲ್ಲಿ...
Know Moreಬೆಂಗಳೂರು: ಯಾವುದಕ್ಕೂ ಎದೆಗುಂದದ ರಾಕಿಂಗ್ ಸ್ಟಾರ್ ಯಶ್ ಮೊದಲ ಭಾರೀ ಕಣ್ಣೀರು ಸುರಿಸಿದ್ದಾರೆ ಎಂದು ಪತ್ನಿ ರಾಧಿಕಾ ಪಂಡಿತ್ ಅವರು ತಮ್ಮ ಇನ್ ಸ್ಟಾಗ್ರಾಂ ನಲ್ಲಿ...
Know Moreನವದೆಹಲಿ: ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಚಿನ್ನದ ಪದಕ ಗೆಲ್ಲುವ ಮೂಲಕ ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್...
Know Moreಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಡಿಜಿಪಿ ಭಾಸ್ಕರ್ ರಾವ್ ಅವರನ್ನು ನಿಯೋಜನೆ...
Know Moreಬೆಂಗಳೂರು: ಪಬ್ ನ ಮೂರನೇ ಮಹಡಿಯಿಂದ ಪ್ರೇಮಿಗಳಿಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಚರ್ಚ್ ರೋಡ್ ನಲ್ಲಿ...
Know Moreಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ...
Know Moreಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವಿಗೆ ಶುಭಕೋರಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಬರ್ಟ್ ಸೆಟ್...
Know Moreನವದೆಹಲಿ: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬವಾಗಿ ನೀಟ್ ಪರೀಕ್ಷೆ ಬರೆಯಲು ವಂಚಿತರಾದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇದೇ 20ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು...
Know Moreವಾಷಿಂಗ್ಟನ್: ಬುಧವಾರ ಭಾರತ ಮತ್ತು ಅಮೆರಿಕ ಜಂಟಿ ಪ್ರಕಟನೆಯಲ್ಲಿ ಅಮೆರಿಕದ ಆರು ಅಣು ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲು ಸಮ್ಮತಿಯನ್ನು...
Know MoreGet latest news karnataka updates on your email.