ಹಾಸನ ಜಿಲ್ಲೆಯ ಚೆಲುವನಹಳ್ಳಿ ಗ್ರಾಮದಲ್ಲಿ ಬುಧವಾರ ಭೂಮಾಲೀಕರೊಬ್ಬರ ಕಪಿಮುಷ್ಠಿಲ್ಲಿದ್ದ 18 ಬಂಧಿತ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಆರೋಪಿಯನ್ನು...
Know Moreದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು. ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ...
Know Moreಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಅವರು ಹೊಂದಿರುವ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ...
Know Moreತುಳುನಾಡಿನ ಕಾರಣಿಕ ದೈವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಇಂದು ಸ್ಯಾಂಡಲ್ ವುಡ್ ನಟಿ, ಡಿಂಪಲ್ ಬೆಡಗಿ ರಚಿತಾರಾಮ್ ಭೇಟಿ ನೀಡಿ ಪ್ರಾರ್ಥನೆ...
Know Moreಕರಾವಳಿಗರಿಗೆ ಕುಚ್ಚಲು ಅಕ್ಕಿಯನ್ನು ವಿತರಣೆ ಮಾಡುವುದಾಗಿ ಜನರಿಗೆ ಟೋಪಿ ಹಾಕಿ ಈಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ದಿನನಿತ್ಯ ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಎಬ್ಬಿಸುತ್ತಿರುವ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯರಾದ ಕೋಟ...
Know Moreದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಲವೆಡೆ ಎನ್ಐಎ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ...
Know Moreದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಎನ್ಐಎ ದಾಳಿಯ ವಿಚಾರ ಹೊರ ಬೀಳುತ್ತಿದೆ. ಬಂಟ್ವಾಳ ತಾಲೂಕಿನ 9 ಕಡೆಗಳಲ್ಲಿ ಎನ್ಐಎ ದಾಳಿ...
Know Moreಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮೇ.31) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಗೌಪ್ಯ ಸಭೆ...
Know Moreಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ 6ನೇ ವರ್ಷದ ಹಲಸು ಹಬ್ಬ ಜೂನ್ 3 ಮತ್ತು 4ರಂದು ಶರವು ದೇವಳ ಬಳಿಯ ಬಾಳಂಭಟ್ ಹಾಲ್ನಲ್ಲಿ...
Know Moreಚುನಾವಣೆಗೂ ಮುನ್ನ ಘೋಷಿಸಿದ ಉಚಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಹಂತ ಹಂತವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದು ಚರ್ಚೆ ನಡೆಸಲು ಬುಧವಾರ ಸಚಿವ ಸಂಪುಟ ಸಭೆ...
Know Moreಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ...
Know Moreಪಪ್ಪಾಯಿ ಹಣ್ಣು ಸಾಮಾನ್ಯವಾಗಿ ಎಲ್ಲರು ಇಷ್ಟ ಪಡುತ್ತಾರೆ. ಪಪ್ಪಾಯಿ ಸೇವನೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು. ಇಂದು ನಾವು ಪಪ್ಪಾಯಿ ಹಣ್ಣಿನ ಹಲ್ವಾ ಹೇಗೆ ಮಾಡುವುದು ಎಂದು...
Know Moreನಗರದ ಹೊರವಲಯದಲ್ಲಿರುವ ಮೂಡುಶೆಡ್ಡೆ ಗ್ರಾಮದ ಅದ್ಯಪಾಡಿ ಡ್ಯಾಂನ ಫಲ್ಗುಣಿ ನದಿ ತೀರದ ಬಳಿ ಬೃಹತ್ ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕರಿಬ್ಬರನ್ನು ಕಾವೂರು ಪೊಲೀಸರು ದಸ್ತಗಿರಿ ಮಾಡಿ 10 ಕೆಜಿ...
Know Moreಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ ನಡೆಸಿದ್ದು, ಜಿಲ್ಲೆಯಾದ್ಯಂತ ನಾಲ್ವರನ್ನು ವಶಕ್ಕೆ ಪಡೆದಿರುವ ಮಾಹಿತಿ...
Know Moreಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್...
Know MoreGet latest news karnataka updates on your email.