News Karnataka Kannada
Tuesday, April 23 2024
Cricket

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಬರ್ಬರ ಹತ್ಯೆ ಮಾಡಿದ ಗಂಡ

23-Apr-2024 ರಾಯಚೂರು

ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಿರುವ ಘಟನೆ ಇಂದು...

Know More

ಬಿಳಿ ಅಲ್ಲ, ನೀಲಿ‌ ಅಕ್ಕಿಯಿಂದ‌ ರೆಡಿಯಾಯ್ತು ರೈಸ್​ ಬಾತ್ ; ವಿಡಿಯೋ ವೈರಲ್

23-Apr-2024 ದೇಶ

ಇತ್ತೀಚೆಗೆ ಮಹಿಳೆಯೊಬ್ಬರು ಪಿಂಕ್ ಬಣ್ಣದ ಬಿರಿಯಾನಿ ಮಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ಆ ವೀಡಿಯೋ ಹಳೆಯದಾದ ತಕ್ಷಣ ಮತ್ತೊಂದು ಮಹಿಳೆ ನೀಲಿ ಬಣ್ಣದ ಅಕ್ಕಿಯನ್ನು ತಯಾರಿಸುತ್ತಿರುವ ಹೊಸ ವಿಡಿಯೋ ವೈರಲ್...

Know More

ನೇಹಾಳ ಫೋಟೋ ವೈರಲ್ : ಇನ್ಸಾಗ್ರಾಮ್ ID ಬ್ಲಾಕ್ ಮಾಡುವಂತೆ ತಾಯಿ ಠಾಣೆಗೆ ದೂರು

23-Apr-2024 ಹುಬ್ಬಳ್ಳಿ-ಧಾರವಾಡ

ನೇಹಾ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಮಗಳ ಫೋಟೋ ವೈರಲ್ ಮಾಡ್ತಿರೋ ಇನ್ಸಾ ಗ್ರಾಮ್ ID ಬ್ಲಾಕ್ ಮಾಡುವಂತೆ ನೇಹಾ ತಾಯಿ ಗೀತಾ ಹಿರೇಮಠ ಸಿ.ಇ.ಎನ್ ಕ್ರೈಮ್ ಪೊಲೀಸ್‌ ಠಾಣೆಗೆ ದೂರು...

Know More

ಬರ ಪರಿಹಾರಕ್ಕಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ʼಕೈʼ ಪ್ರತಿಭಟನೆ

23-Apr-2024 ಬೆಂಗಳೂರು

ಬರ ಪರಿಹಾರವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು...

Know More

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ

23-Apr-2024 ಬೆಂಗಳೂರು

ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವವು ಮಂಗಳವಾರ ರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವನ್ನು...

Know More

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದ ವೇಳೆಯೇ ಹೃದಯಾಘಾತದಿಂದ ಬಾಲಕ ಸಾವು

23-Apr-2024 ಉತ್ತರ ಪ್ರದೇಶ

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದ 16 ವರ್ಷದ ಬಾಲಕ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ...

Know More

ಮಂಗಳೂರು: ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ

23-Apr-2024 ಮಂಗಳೂರು

ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್‍ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ 'ಪಯಣ್' (ಪ್ರಯಾಣ) ಇದರ ಚಿತ್ರೀಕರಣ ಶುಕ್ರವಾರ, ಏಪ್ರಿಲ್ 19 ರಂದು ಮಂಗಳೂರಿನ...

Know More

ಬಿಜೆಪಿಗೆ ಮತ್ತೊಂದು ಶಾಕ್; ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ

23-Apr-2024 ಬೆಂಗಳೂರು

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ...

Know More

ವಿಳಾಸ ಕೇಳುವ ನೆಪದಲ್ಲಿ ಹಿಂದೂ ಬಾಲಕಿ ಕಿಡ್ನಾಪ್​ಗೆ ಯತ್ನ; ವಿಡಿಯೋ ವೈರಲ್‌

23-Apr-2024 ವಿದೇಶ

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬರು ಅಪ್ರಾಪ್ತ ಹಿಂದೂ ಬಾಲಕಿಯನ್ನು ವಿಳಾಸ ಕೇಳುವ ನೆಪದಲ್ಲಿ ಕರೆದು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ...

Know More

ನೌಕಾಪಡೆಯ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿಯಾಗಿ ಪತನ: 10 ಮಂದಿ ಮೃತ್ಯು

23-Apr-2024 ವಿದೇಶ

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ...

Know More

ಬಸವನ ಭೂಮಿಯಿಂದ ಮೊಳಗಿತು ಕಾಂಗ್ರೆಸ್‌ನ ‘ಲೋಕ ಕಹಳೆ’!

23-Apr-2024 ವಿಜಯಪುರ

ಭೂಮಿ ಕೂಡ ಮೂರು ವರ್ಷಕ್ಕೊಮ್ಮೆ ಹೊಸ ಬೆಳೆ ಕೊಡುತ್ತೆ. ಆದರೆ, ಸದ್ಯದ ಸಂಸದ ಹದಿನೈದು ವರ್ಷದಿಂದ ಕೆಲಸವಿಲ್ಲದೇ ಕಾಲೂರಿ ಕುಳಿತಿದ್ದಾರೆ ಎಂದು ಸಕ್ಕರೆ ಹಾಗೂ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕಿಡಿ...

Know More

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತ್ಯು

22-Apr-2024 ಬೆಂಗಳೂರು

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ...

Know More

ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

22-Apr-2024 ಮಂಗಳೂರು

ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ...

Know More

ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು: ಸುರ್ಜೆವಾಲಾ ಕಿಡಿ

22-Apr-2024 ಮಂಗಳೂರು

ಮಂಗಳೂರಿನಲ್ಲಿ ಚೊಂಬು ಹಿಡಿದುಕೊಂಡೆ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿ...

Know More

ಸಿಯಾಚಿನ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌

22-Apr-2024 ದೇಶ

ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಇಂದು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು