ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆ ಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿ ನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ. ಡಯನೀಶಿಯಸ್ ವಾಜ್ರವರು ಇತ್ತೀಚೆಗೆ ಔಪಚಾರಿಕವಾಗಿ...
Know Moreಭಾರತದ ಪ್ರಮುಖ K12 ಶಾಲಾ ಸರಪಳಿಗಳಲ್ಲಿ ಒಂದಾದ ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್, ಯುವ ಮನಸ್ಸುಗಳಲ್ಲಿ ಕುತೂಹಲ ಮತ್ತು ಬ್ರಹ್ಮಾಂಡದ ಬಗ್ಗೆ ಕೌತುಕವನ್ನು ಮೂಡಿಸುವ ಉದ್ದೇಶದಿಂದ ವ್ಯಾಲಿ ವೈಬ್ಸ್ ರೆಸಾರ್ಟ್ನಲ್ಲಿ ಬಾಹ್ಯಾಕಾಶ ಶಿಬಿರವನ್ನು ಇತ್ತೀಚೆಗೆ...
Know Moreನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ವಂಚನೆ ಮಾಡಲು ಯತ್ನಿಸಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ ಘಟನೆ...
Know Moreಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಇಂದು(ಮಾ.19) ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ) ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ...
Know Moreತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಅಗ್ನಿ ಪ್ರವೇಶ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ ...
Know Moreಐಫೋನ್ ಮತ್ತು ಐಪ್ಯಾಡ್ ಬಳಕೆದಾರರು ಓದಲೇಬೇಕಾದ ಸುದ್ದಿ ಇದು. CERT-In ಅಥವಾ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಭಾರತೀಯ ಆ್ಯಪಲ್ ಉತ್ಪನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಮಾರ್ಚ್ 15ರಂದು CERT-In ವೆಬ್ಸೈಟ್ನಲ್ಲಿ...
Know Moreನಗರದ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್ನಿಂದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬೆನ್ನಲ್ಲಿಯೇ ಬೆಂಗಳೂರು ಪೊಲೀಸರು ಸಂಸದ ತೇಜಸ್ವಿ ಸೂರ್ಯರನ್ನು ವಶಕ್ಕೆ...
Know Moreಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ...
Know Moreಜನಪ್ರಿಯ ಯೂನಿಲಿವರ್ ನ ಮ್ಯಾಗ್ನಮ್ ತಯಾರಿಸುವ ಐಸ್ ಕ್ರೀಮ್ ಘಟಕ ಸ್ಥಗಿತಗೊಳ್ಳುತ್ತಿದೆ. ಹೌದು. . ಮ್ಯಾಗ್ನಮ್ ಮತ್ತು ಬೆನ್ ಹಾಗು ಜೆರ್ರಿಯಂತಹ ಹೆಸರಾಂತ ಬ್ರಾಂಡ್ ಗಳಿಗೆ ನೆಲೆಯಾಗಿರುವ ಯೂನಿಲಿವರ್ ತನ್ನ ಐಸ್ ಕ್ರೀಮ್ ಘಟಕವನ್ನು...
Know Moreಯಾವಾಗ ದೇವೇಗೌಡರು ಅವರ ಅಳಿಯನನ್ನ ಬಿಜೆಪಿ ಸಿಂಬಲ್ನಿಂದ ನಿಲ್ಲಿಸಿದ್ರೋ ಅದೇ ಜೆಡಿಎಸ್ನ ಮೊದಲ ಸೂಸೈಡ್ ಅಟೆಮ್ಟ್ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ...
Know Moreಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನ ಮತ್ತು ಮ್ಯಾನ್ಮಾರ್ನಂತಹ ಹಾಟ್ಸ್ಪಾಟ್ಗಳಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಅನುಭವಿ ರಾಜತಾಂತ್ರಿಕ ವಿನಯ್ ಕುಮಾರ್ ಅವರನ್ನು ಇಂಧು( ಮಾ.19) ರಷ್ಯಾದ ಹೊಸ ರಾಯಭಾರಿಯಾಗಿ...
Know Moreದಕ್ಷಿಣ ಭಾರತದ ಜನಪ್ರಿಯ ನಟಿ ಪ್ರಿಯಾಮಣಿ ಕೇರಳದ ದೇವಸ್ಥಾನವೊಂದಕ್ಕೆ ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಆದರೆ ಇದು ನಿಜವಾದ ಆನೆಯಲ್ಲ, ನಿಜವಾದ ಆನೆಯ ಗಾತ್ರದಲ್ಲೇ ಇರುವ ಯಾಂತ್ರಿಕ...
Know Moreಈ ಬಾರಿ ಹಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಅವರನ್ನು ಗೆಲ್ಲಲಿಸದಿದ್ದರೆ ನಾನು ಯಾರಿಗೂ ಮುಖವನ್ನೇ ತೋರಿಸಲ್ಲ ಎಂದು ಹಾಸನದ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ...
Know Moreತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ...
Know Moreನೌಕರರ ರಾಜ್ಯ ವಿಮಾ ನಿಗಮಕ್ಕೆ (ಇಎಸ್ಐಸಿ) (ಜಯಪ್ರದಾ ಸಿನಿ ಥಿಯೇಟರ್ ವರ್ಸಸ್ ಎಂಪ್ಲಾಯೀಸ್ ಸ್ಟೇಟ್ ಇನ್ಶೂರೆನ್ಸ್ ಕಾರ್ಪೊರೇಷನ್) ವಂತಿಗೆ ಪಾವತಿಸಲು ವಿಫಲವಾದ ಕಾರಣ ನಟಿ ಜಯಪ್ರದಾ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...
Know MoreGet latest news karnataka updates on your email.