News Kannada
Saturday, September 23 2023

ಅ. 23ರಂದು ಎ. ಜೆ. ಆಸ್ಪತ್ರೆ & ಸಂಶೋಧನಾ ಕೇಂದ್ರದಲ್ಲಿ “ವೃದ್ಧಿ” ಯೋಜನೆ ಉದ್ಘಾಟನೆ

22-Sep-2023 ಮಂಗಳೂರು

ಮಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ "ವೃದ್ಧಿ" - ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಅಕ್ಟೋಬರ್ 03 ‌ ರಂದು ಪೂರ್ವಹ್ನ 10 ಗಂಟೆಗೆ, ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್‍ನಲ್ಲಿ...

Know More

ಅತ್ತ ದರಿ ಇತ್ತ ಪುಲಿ ಜಸ್ಟಿನ್ ಟ್ರುಡೊ ಸ್ಥಿತಿ

22-Sep-2023 ಸಂಪಾದಕೀಯ

ಭಾರತ ಕೆನಡಾ ಸಂಬಂಧ ನಿಗಿ ನಿಗಿ ಕೆಂಡದಂತಿದೆ. ಕೆನಡಾದಲ್ಲಿ ಹಿಂದುಗಳ ಖಲಿಸ್ತಾನಿ ಕ್ರಿಮಿಗಳಿಂದ ದಾಳಿಯ ಪ್ರಕರಣಗಳು ಈ ಹಿಂದೆಯೂ ನಡೆಯುತ್ತಿತ್ತು. ಈ ಬಗ್ಗೆ ಭಾರತ ಹಲವಾರು ಸಲ ಎಚ್ಚರಿಕೆ ನೀಡಿತ್ತು. ದೆಹಲಿಯಲ್ಲಿ ನಡೆದ ಜಿ.20...

Know More

ಇಂದು ಜಿ20 ಟೀಂ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ಭೋಜನ

22-Sep-2023 ದೇಶ

ನವದೆಹಲಿ: ಜಿ20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ 20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ್ ಮಂಟಪದಲ್ಲಿ ಸಂವಾದ ನಡೆಸಲಿದ್ದಾರೆ ಎಂದು ಅವರ ಕಚೇರಿ...

Know More

ಮಹಿಳೆಯರ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುವುದಿಲ್ಲ: ಹಣಕಾಸು ಸಚಿವೆ

22-Sep-2023 ದೇಶ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ...

Know More

ರಾತ್ರಿ 9ಕ್ಕೆ ನವದೆಹಲಿಯಲ್ಲಿ ಜೆಡಿಎಸ್‌ ಬಿಜೆಪಿ ನಾಯಕರ ಸಭೆ

21-Sep-2023 ದೇಶ-ವಿದೇಶ

ನವದೆಹಲಿ: ಲೋಕಸಭೆ ಚುನಾವಣೆಗೆ ಗಮನದಲ್ಲಿರಿಸಿ ಬಿಜೆಪಿ ಜೆಡಿಎಸ್‌ ಮೈತ್ರಿ ನಡೆಯಲಿದ್ದು, ಸೆ.21 ರಾತ್ರಿ 9 ಗಂಟೆಗೆ ಬಿಜೆಪಿ, ಜೆಡಿಎಸ್ ನಾಯಕರ ಸಭೆ ನಡೆಯಲಿದೆ. ರಾಜ್ಯಸಭೆ ಕಲಾಪ ಮುಗಿದ ನಂತರ ಸಭೆಗೆ ಸ್ಥಳ, ಸಮಯ ನಿಗದಿ...

Know More

ಕಾರ್ಮಿಕನಾಗಿ ಸೂಟ್ ಕೇಸ್ ಹೊತ್ತು ಸಾಗಿದ ರಾಹುಲ್‌ ಗಾಂಧಿ

21-Sep-2023 ದೆಹಲಿ

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ...

Know More

ಕುಂದಾಪುರ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಸಪ್ರೈಸ್‌ ನೀಡಿದ ಮಗ

21-Sep-2023 ಉಡುಪಿ

ಉಡುಪಿ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಮಗ ಸಪ್ರೈಸ್‌ ನೀಡಿದ ಭಾವನಾತ್ಮಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ರೋಹಿತ್‌ ಎನ್ನುವವರು ಮೂರು ವರ್ಷಗಳ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಉಡುಗೊರೆ ನೀಡಿದ್ದಾರೆ....

Know More

ತ್ರಿ ಈಡಿಯೆಟ್ಸ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ನಟ ಅಖಿಲ್ ವಿಧಿವಶ

21-Sep-2023 ಮನರಂಜನೆ

ಮುಂಬಯಿ: ಆಮಿರ್‌ ಖಾನ್‌ ಅಭಿನಯದ ʼಥ್ರೀ ಈಡಿಯಟ್ಸ್ʼ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಅಖಿಲ್ ಮಿಶ್ರಾ(58) ಇಂದು (ಸೆ.28)...

Know More

ದ. ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ: ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

21-Sep-2023 ಮಂಗಳೂರು

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ...

Know More

ʼನಿಫಾʼ ಆತಂಕ: ಆರೋಗ್ಯಾಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ

21-Sep-2023 ಮಂಗಳೂರು

ಮಂಗಳೂರು: ನಿಫಾ ವೈರಸ್ ಕೇರಳ ರಾಜ್ಯದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿರುವ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಗಡಿಭಾಗದಲ್ಲಿರುವ ಕರ್ನಾಟಕದ ನಾಲ್ಕು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ...

Know More

ಏಷ್ಯನ್ ಗೇಮ್ಸ್ 2023: ಸೆಮಿ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ತಂಡ

21-Sep-2023 ಕ್ರೀಡೆ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರ ಸ್ಮೃತಿ ಮಂಧಾನ ನಾಯಕತ್ವದ ಭಾರತ ಹಾಗೂ ವಿನಿಫ್ರೆಡ್ ದುರೈಸಿಂಗಮ್ ನೇತೃತ್ವದ ಮಲೇಷ್ಯಾ ತಂಡಗಳ ನಡುವಣ ಕ್ವಾರ್ಟರ್ ಫೈನಲ್ ಕ್ರಿಕೆಟ್ ಪಂದ್ಯ ಮಳೆಯಿಂದಾಗಿ...

Know More

ಇಂದು ಆದಿ ಶಂಕರಾಚಾರ್ಯರ 108 ಅಡಿ ಪ್ರತಿಮೆ ಅನಾವರಣ

21-Sep-2023 ದೇಶ

ನವದೆಹಲಿ: ಹಿಂದೂ ಸಂತ ಆದಿ ಶಂಕರಾಚಾರ್ಯರ 108 ಅಡಿ ಪ್ರತಿಮೆಯನ್ನು ಇಂದು(ಸೆ.21) ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು...

Know More

ಜಿ20ಯಲ್ಲಿ ಭಾರತವನ್ನು ಟೀಕಿಸಲು ಮಿತ್ರ ದೇಶಗಳಿಗೆ ಮನವಿ ಮಾಡಿತ್ತಂತೆ ಕೆನಡಾ

21-Sep-2023 ದೇಶ-ವಿದೇಶ

ನವದೆಹಲಿ: ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಈ ವಿಚಾರಕ್ಕೆ ಸಂಬಂಧಿದಂತೆ ಭಾರತವನ್ನು ಜಿ20 ಶೃಂಗದ ವೇಳೆ ಟೀಕಿಸುವಂತೆ...

Know More

ಏಷ್ಯನ್ ಗೇಮ್ಸ್ 2023: ಭಾರತ ಮಹಿಳಾ ತಂಡ ಬ್ಯಾಟಿಂಗ್

21-Sep-2023 ಕ್ರೀಡೆ

ಹ್ಯಾಂಗ್‌ಝೌನ: ಚೀನಾದ ಹ್ಯಾಂಗ್‌ಝೌನಲ್ಲಿ ಬಹುನಿರೀಕ್ಷಿತ ಏಷ್ಯನ್ ಗೇಮ್ಸ್ 2023ಕ್ಕೆ ಚಾಲನೆ ಸಿಕ್ಕಾಗಿದೆ. ವಿಶೇಷ ಎಂದರೆ ಈ ಬಾರಿ ಏಷ್ಯನ್ ಗೇಮ್ಸ್​ಗೆ ಕ್ರಿಕೆಟ್ ಪಂದ್ಯವನ್ನು ಸೇರ್ಪಡಿಸಲಾಗಿದೆ. ಈ ಮೂಲಕ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಏಷ್ಯನ್...

Know More

ವ್ಯಾಟ್ಸ್ಆ್ಯಪ್ ಚಾನೆಲ್ ನಲ್ಲಿ ಪ್ರಧಾನಿಗೆ 1 ಮಿಲಿಯನ್‌ಗೂ ಅಧಿಕ ಫಾಲೋವರ್ಸ್

20-Sep-2023 ದೇಶ

ನವದೆಹಲಿ: ಪ್ರಧಾನಿ ಮೋದಿ ಅವರು ಈಗ ವ್ಯಾಟ್ಸ್ಆ್ಯಪ್ ನಲ್ಲಿ ಲಭ್ಯವಿದ್ದಾರೆ. ವ್ಯಾಟ್ಸ್ಆ್ಯಪ್ ನಲ್ಲಿ ತನ್ನ ಬೆಂಬಲಿಗರೊಂದಿಗೆ ನೆರವಾಗಿ ಸಂವಹನ ನಡೆಸಲು ಅವಕಾಶ ಒದಗಿಸುವ ವ್ಯಾಟ್ಸ್ಆ್ಯಪ್ ನೂತನ ಆವೃತ್ತಿಯಾಗಿರುವ ‘ವ್ಯಾಟ್ಸ್ಆ್ಯಪ್ ಚಾನೆಲ್’ ಅನ್ನು ಪ್ರಧಾನಿ ಅವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು