ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಲ್ಲಿರುವ, ವಿಮಾನ ನಿಲ್ದಾಣದ ಹೊರಭಾಗದಲ್ಲಿರುವ ಅದ್ಯಪಾಡಿಯಲ್ಲಿ ಭೂಕುಸಿತ...
Know Moreಬಿಜೆಪಿ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನಮಗೊಂದು ಕಾನೂನು, ಬಿಜೆಪಿಯವರಿಗೊಂದು ಕಾನೂನಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿ...
Know Moreಕೊಡಗು ಜಿಲ್ಲೆಯ ಚೆಂಬು ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಕಂದಾಯ ಸಚಿವ ಆರ್.ಅಶೋಕ್ ಸಂಭವಿಸುತ್ತಿರುವ ಭೂಕಂಪದಿಂದ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು...
Know Moreಸಿದ್ದರಾಮಯ್ಯ ಅವರ ಸರ್ಕಾರ ಬದುಕಿದ್ದು ಡ್ರಗ್ಸ್ ದಂಧೆಯಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ...
Know Moreಪಂಬಾಬ್ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ವಿವಾಹ ಸಮಾರಂಭ ಚಂಡೀಗಢದಲ್ಲಿರುವ ಭಗವಂತ್ ಮಾನ್ ನಿವಾಸದಲ್ಲಿ ವಿವಾಹದ ಸಂಪ್ರದಾಯಗಳು ಗುರುವಾರ ಆರಂಭವಾಗಿವೆ. ಡಾ. ಗುರುಪ್ರೀತ್ ಕೌರ್ ಜೊತೆ ಭಗವಂತ್ ಮಾನ್ ವಿವಾಹ...
Know Moreಮಲಯಾಳಂ ನಟ ಶ್ರೀಜಿತ್ ರವಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದ ಮೇಲೆ ಅವರನ್ನು ಪೊಲೀಸರು...
Know Moreಪತಿಯ ಅಕ್ರಮ ಸಂಬಂಧವನ್ನು ಪತ್ನಿ ಪ್ರಶ್ನಿಸಿದಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ...
Know Moreಕೆಎಸ್ಆರ್ಟಿಸಿ ಮತ್ತು ಕಾರಿನ ನಡುವೆ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ...
Know Moreದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಕೆ ಕಾಣುತಿದ್ದು, ಇಂದು ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 18,930 ಮಂದಿಗೆ ಹೊಸದಾಗಿ ಕೊರೊನಾ ಸೋಂಕು...
Know Moreಪತ್ನಿ ಜತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ...
Know Moreಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕದ ಸಮಸ್ತ ಜನತೆಗೆ ಹೆಮ್ಮೆಯ...
Know Moreಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ...
Know Moreಸಾಧಿಸುವ ಛಲ ಒಂದಿದ್ದರೆ ಏನೇ ಸವಾಲುಗಳು ಎದುರಾದರು ಸಾಧನೆಯ ಮೆಟ್ಟಿಲು ಏರುತ್ತಾರೆ ಅನ್ನೋದಕ್ಕೆ ನೈಜ ಉದಾಹರಣೆ ಆಗಿದ್ದಾರೆ ಮಂಗಳೂರಿನ ಹುಡುಗಿ ಮನಿಷಾ. ಇವರ ಈ ಸಾಧನೆಗೆ ಮನೆಯವರ ಬೆಂಬಲ ಇದ್ದು, ಜೊತೆಗೆ ತಂದೆಯ ದೇಶ...
Know Moreಮಹಿಳೆಯ ಬುರ್ಕಾ ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ...
Know Moreದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,159 ಮಂದಿಗೆ ಹೊಸದಾಗಿ ಕೊರೊನಾ ಸೋಂಕು...
Know MoreGet latest news karnataka updates on your email.