"ಲೈಪ್ ಲೈನ್ ಟೆಂಡರ್ ಚಿಕನ್" ತನ್ನ ನೂತನ ಶಾಖೆಯನ್ನು ಶಿವಬಾಗ್ ಕದ್ರಿ ಬಳಿ ನಾಳೆ(ಮಾ.20) ತೆರೆಯುತ್ತಿದೆ. ಈಗಾಗಲೇ ಸಮಾರು 44 ಶಾಖೆಗಳನ್ನು ಹೊಂದಿರುವ ಲೈಪ್ ಲೈನ್ ಟೆಂಡರ್ ಚಿಕನ್ ತನ್ನ 45ನೇ ಮಳಿಗೆಯನ್ನು ಮಂಗಳೂರಿನ ಮಲ್ಲಿಕಟ್ಟೆ ರಸ್ತೆಯ ಶಿವಬಾಗ್ ಕದ್ರಿ ಬಳಿಯಿರುವ ಜೀಮ್ಮಿಸ್ ಸೂಪರ್ ಮಾರ್ಕೆಟ್ ಮುಂಭಾಗದಲ್ಲಿ ತರೆಯುತ್ತಿದೆ ಎಂದು ಕೆ. ಕಿಶೋರ್ ಕುಮಾರ್ ಹೆಗ್ಡೆ...
Know Moreರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಕೆಲವು ಕಡೆ ಸ್ವಪಕ್ಷಗಳಲ್ಲಿ ಬಂಡಾಯದ...
Know Moreಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ತಪಾಸಣೆ ಕಾರ್ಯ...
Know Moreಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಮಿಸ್ ಆದ ಬಳಿಕ ಪ್ರತಾಪ್ ಸಿಂಹ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಯದುವೀರ್ ಅವರನ್ನು ಕೂಡ ಬೇಟಿ ಮಾಡಿರಲಿಲ್ಲ. ಇದೀಗ ಮೈಸೂರು ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಮಾಧ್ಯಮ ಸಂವಾದದಲ್ಲಿ ಹಾಲಿ ಸಂಸದ...
Know Moreಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅವಕಾಶ ನೀಡಿದರೆ ತೀವ್ರ ಹೋರಾಟ ನಡೆಸಲಾಗುವುದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಬಡಾನಿಡಿಯೂರು ಕರಾವಳಿ ಯುವಕ ಮಂಡಲ...
Know Moreಲೋಕಸಭಾ ಚುನಾವಣೆಯ ಮತದಾರರ ರಾಯಭಾರಿಗಳಾಗಿ ಚಿತ್ರನಟ ಟಗರು ಪಲ್ಯ ಖ್ಯಾತಿಯ ನಾಗಭೂಷಣ್ ಮತ್ತು ಬಿಗ್ ಬಾಸ್ ವಿನ್ನರ್ ಕಾರ್ತಿಕ್...
Know Moreಅಕ್ರಮವಾಗಿ ಮಡಿಕೇರಿ ಮೂಲದ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ 285 ಲೀಟರ್ನಷ್ಟು ಮದ್ಯವನ್ನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿರುವ...
Know Moreಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತು ಆದರೆ ಚಿಕಿತ್ಸೆ ಫಲಿಸದೆ...
Know Moreಇದೀಗ ಚಡ್ಡಿಗ್ಯಾಂಗ್ ಮತ್ತೊಮ್ಮೆ ತನ್ನ ಆಟ ಶುರುಮಾಡಿದೆ. ಕರ್ನಾಟಕ,ಮಾಹಾರಾಷ್ಟ್ರ ಮತ್ತು ಉತ್ತರ ಭಾರತದಲ್ಲಿ ಸಂಚಲನ ಮೂಡಿಸಿದ್ದ ಈ ಚಡ್ಡಿಗ್ಯಾಂಗ್ ತೆಲಂಗಾಣದಲ್ಲಿ ಮತ್ತೆ...
Know Moreಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮತ್ತೆ ನಕ್ಸಲರ ಓಡಾಟ ಕಂಡುಬಂದಿದೆ. 5 ವರ್ಷಗಳ ಬಳಿಕ ಮತ್ತೆ ನಕ್ಸಲರು ಕರಾವಳಿಗೆ ಕಾಲಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಕೊಲ್ಲೂರಿನಲ್ಲಿ ಕಾಣಿಸಿಕೊಂಡಿದ್ದ ನಕ್ಸಲರು ಮಂಗಳೂರಿನ ಕಡಮಕಲ್ಲು ಬಳಿಯ ಕೋಜಿಮಲೆ...
Know Moreವ್ಲಾಡ್ಮಿರ್ ಪುಟಿನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯವನ್ನು ತಮ್ಮದಾಗಿಸಿಕೊಂಡು 2030 ರವರೆಗೂ ಆಡಳಿತ ನಡೆಸಲಿದ್ದಾರೆ. ಪುಟಿನ್ ಅವರನ್ನು 1999 ರ ಡಿಸೆಂಬರ್ನಲ್ಲಿ ಅಂದಿನ ಅಧ್ಯಕ್ಷ ಬೊರಿಶ್ಯೆಲ್ತಿಶ್ ಅವರು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಿಸಿದರು ಹಾಗೂ ಅಂದಿನಿಂದಲೂ ಕಚೇರಿಯ...
Know Moreನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ನಲ್ಲಿ ಆರ್ಸಿಬಿ ಕಪ್ಗೆ ಮುತ್ತಿಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿ ಮೊದಲ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ನ ಚಾಂಪಿಯನ್...
Know Moreಇಲ್ಲಿನ ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್ನಲ್ಲಿ ಭಾನುವಾರ ತಡರಾತ್ರಿ 5 ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು , ಹಲವರು ಗಾಯಗೊಂಡಿದ್ದಾರೆ. ಇದುವರೆಗೆ ಕನಿಷ್ಠ 10 ಮಂದಿಯನ್ನು ರಕ್ಷಿಸಲಾಗಿದೆ ಎಂದು...
Know Moreಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
Know Moreಮಹಿಳಾ ಪ್ರೀಮಿಯರ್ ಲೀಗ್ 2024 ರ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿದ ಆರ್ಸಿಬಿ ಮಹಿಳಾ ಪಡೆ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡೆಲ್ಲಿ ನೀಡಿದ 113 ರನ್ಗಳ ಗುರಿ ಬೆನ್ನಟ್ಟಿದ...
Know MoreGet latest news karnataka updates on your email.