News Karnataka Kannada
Tuesday, March 19 2024

ಹೆಂಡತಿಯ ಮೇಲೆಯೇ ಆ್ಯಸಿಡ್‌ ಎರಚಿದ ಪತಿರಾಯ

19-Mar-2024 ಬೆಂಗಳೂರು

ಪತಿಯೇ ತನ್ನ ಹೆಂಡತಿಯ ಮೇಲೆ ಆ್ಯಸಿಡ್‌ ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಗೌರೇನ ಹಳ್ಳಿಯಲ್ಲಿ ನಡೆದಿದೆ....

Know More

ʻಟಾಕ್ಸಿಕ್‌ʼನಲ್ಲಿ ನಟಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಬಾಲಿವುಡ್ ಬೆಬೊ

18-Mar-2024 ಮನರಂಜನೆ

ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್​ ನಟಿಸಲಿರುವ ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯಿಸುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ವಿಷಯದ ಬಗ್ಗೆ ಸ್ವತಃ...

Know More

ಅಭಿಮಾನಿಗಳ ಕನಸು ನನಸು: ಆರ್​ಸಿಬಿ ಮುಡಿಗೆ ಡಬ್ಲ್ಯುಪಿಎಲ್ ಚಾಂಪಿಯನ್ ಕಿರೀಟ

18-Mar-2024 ಕ್ರೀಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡವು ಭಾನುವಾರ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಪ್ರಶಸ್ತಿ ಗೆದ್ದಿತು. ಆರ್‌ಸಿಬಿ ತಂಡದ ಅಭಿಮಾನಿಗಳ 'ಕನಸು' ಈಡೇರಿತು. ಆರ್‌ಸಿಬಿ ಪುರುಷರ ತಂಡವು 16 ವರ್ಷಗಳಿಂದ ಪ್ರಶಸ್ತಿ ಜಯಿಸುವ ಕನಸು...

Know More

ನ್ಯೂಸ್‌ ಕರ್ನಾಟಕಕ್ಕೆ 9ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ “ಸಾಧನಶ್ರೀ ಪ್ರಶಸ್ತಿ” ಗೌರವ

17-Mar-2024 ಬೆಂಗಳೂರು

ಇದು ನಿಮ್ಮ ವಾಹಿನಿ ಕಲಾವೇದಿಕೆ (ರಿ) ಬೆಂಗಳೂರು ಅರ್ಪಿಸುವ ಡಾ. ಪುನೀತ್ ರಾಜಕುಮಾರ್ ಜನ್ಮದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ. 17ರ ಇಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ವರೆಗೆ ಬೆಂಗಳೂರಿನ...

Know More

ಹಿಂದೂ ಕಾರ್ಯಕ‌ರ್ತರಿಂದ ಗೋವುಗಳ ರಕ್ಷಣೆ : ಚಾಲಕ ಪೊಲೀಸ್‌ ವಶಕ್ಕೆ

17-Mar-2024 ಬೆಂಗಳೂರು

ಕ್ಯಾಂಟರ್‌ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ರಾಷ್ಟ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಚೇಸಿಂಗ್‌ ಮಾಡಿ...

Know More

ಡಬ್ಲ್ಯೂಪಿಎಲ್ 2024 ಫೈನಲ್: ಗೆದ್ದು ಬೀಗಲು​ ತುದಿಗಾಲಲ್ಲಿ ನಿಂತ ಆರ್​​ಸಿಬಿ ವುಮೆನ್ಸ್​ ಟೀಮ್

17-Mar-2024 ಕ್ರೀಡೆ

2ನೇ ಸೀಸನ್​ನ ಮಹಿಳಾ ಪ್ರೀಮಿಯರ್​ ಲೀಗ್​ ಫೈನಲ್​ ಫೈಟ್​​ಗೆ ಕೌಂಟ್​​ಡೌನ್ ಶುರುವಾಗಿದೆ. ದೆಹಲಿಯ ಅರುಣ್​ ಜೇಟ್ಲಿ ಮೈದಾನದಲ್ಲಿ ನಡೆಯೋ ಅಂತಿಮ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ – ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಮುಖಾಮುಖಿಯಾಗಲಿವೆ. ಚೊಚ್ಚಲ ಟ್ರೋಫಿ...

Know More

ಮಹಾದೇವ್ ಬೆಟ್ಟಿಂಗ್ ಹಗರಣ: ಮಾಜಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲು

17-Mar-2024 ದೇಶ

6,000 ಕೋಟಿ ರೂ.ಗಳ ಮೌಲ್ಯದ ಮಹಾದೇವ್ ಆನ್ಲೈನ್ ಬುಕ್ ಅಪ್ಲಿಕೇಶನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಆರೋಪಿ ಎಂದು ಹೆಸರಿಸಿ ಛತ್ತೀಸ್ಗಢ ಪೊಲೀಸರು ಪ್ರಕರಣ...

Know More

‘ಚುನಾವಣಾ ಆಯುಕ್ತರ’ ನೇಮಕಕ್ಕೆ ತಡೆ ನೀಡಲು ‘ಸುಪ್ರೀಂ ಕೋರ್ಟ್’ ನಕಾರ

15-Mar-2024 ದೇಶ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಹೊರಗಿಡುವ 2023 ರ ಕಾನೂನಿನ ಅಡಿಯಲ್ಲಿ ಹೊಸ ಚುನಾವಣಾ ಆಯುಕ್ತರ (ಇಸಿ) ನೇಮಕಾತಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಇಂದು...

Know More

ಅಲೋಶಿಯಸ್ ವತಿಯಿಂದ ಕಾರಾಗೃಹದಲ್ಲಿ ವಿಶಿಷ್ಟ ಘಟಿಕೋತ್ಸವ ಸಮಾರಂಭ

15-Mar-2024 ಮಂಗಳೂರು

ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಮಂಗಳೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ, 2 ಅಕ್ಟೋಬರ್ 2023 ರಿಂದ 31 ಜನವರಿ 2024 ರವರೆಗೆ ಮಂಗಳೂರಿನ ಜಿಲ್ಲಾ ಕಾರಾಗೃಹದ ಕೈದಿಗಳಿಗೆ “ಸಮಗ್ರ...

Know More

ರಣಜಿ ಟ್ರೋಫಿ: 42ನೇ ಬಾರಿ ರಣಜಿ ಟ್ರೋಫಿ ಗೆದ್ದ ಮುಂಬೈ

14-Mar-2024 ಕ್ರೀಡೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ವಿದರ್ಭ ವಿರುದ್ಧ 169 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ರಣಜಿ ಟ್ರೋಫಿ ಗೆದ್ದು ಇತಿಹಾಸ...

Know More

ʻಒಂದು ರಾಷ್ಟ್ರ ಒಂದು ಚುನಾವಣೆʼ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಕೋವಿಂದ್ ಸಮಿತಿ

14-Mar-2024 ದೇಶ

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ವಿಧಾನಸಭೆ ಮತ್ತು ರಾಜ್ಯ ವಿಧಾನಸಭೆಗಳು ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ 'ಒಂದು ರಾಷ್ಟ್ರ, ಒಂದು ಚುನಾವಣೆ'...

Know More

ಇನ್ಮುಂದೆ ಪಿಟ್​ಬುಲ್​, ಬುಲ್​ ಡಾಗ್​ ಸೇರಿ 23 ತಳಿಗಳನ್ನು ಸಾಕಂಗಿಲ್ಲ!

14-Mar-2024 ದೇಶ

ದೇಶದಾದ್ಯಂತ ಆಕ್ರಮಣಕಾರಿ ಶ್ವಾನ ದಾಳಿಯ ಪ್ರಕರಣಗಳು ಹೆಚ್ಚುತ್ತಿವೆ. ಈ ಪ್ರಕರಣಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 23 ನಾಯಿ ತಳಿಯನ್ನು ನಿಷೇಧಿಸಿದೆ. ಹಾಗಾಗಿ ಪಟ್ಟಿ ಮಾಡಿರುವ 23 ಶ್ವಾನಗಳ ಆಮದು, ಮಾರಾಟ, ಸಂತಾನೋತ್ಪತ್ತಿ ಮೇಲೂ...

Know More

‘ನಾನು ನನ್ನ ಕುಟುಂಬವನ್ನು ನಿಮ್ಮಲ್ಲಿ ನೋಡುತ್ತೇನೆ’: ಪ್ರಧಾನಿ ಮೋದಿ ಮಾತು

14-Mar-2024 ದೇಶ

ಪ್ರಧಾನ ಮಂತ್ರಿ ಸಾಮಾಜಿಕ ಉನ್ನತೀಕರಣ ಮತ್ತು ಉದ್ಯೋಗ ಆಧಾರಿತ ಜನ ಕಲ್ಯಾಣ್ (ಪಿಎಂ-ಸೂರಜ್) ರಾಷ್ಟ್ರೀಯ ಪೋರ್ಟಲ್ ಗೆ ಪ್ರಧಾನಿ ಮೋದಿ ಚಾಲನೆ...

Know More

ಇಂದು ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

14-Mar-2024 ಬೆಂಗಳೂರು

ಚಿನ್ನ ಮತ್ತು ಬೆಳ್ಳೆ ಎರಡರ ಬೆಲೆಗಳೂ ಈಮದು ಇಳಿಕೆ ಕಂಡಿವೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಹಳದಿ ಲೋಹದ ಬೆಲೆ ತುಸು...

Know More

ಶಿರಾಡಿ ಘಾಟ್‌ನಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ಸಂಚಾರ ಸ್ಥಗಿತ

13-Mar-2024 ಹಾಸನ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿಘಾಟ್ ಬಳಿ ಬುಧವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಎಲ್‌ಪಿಜಿ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು