News Kannada
Sunday, September 24 2023

ಏಷ್ಯನ್ ಗೇಮ್ಸ್ 2023: ಸೆಮಿ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ತಂಡ

21-Sep-2023 ಕ್ರೀಡೆ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರ ಸ್ಮೃತಿ ಮಂಧಾನ ನಾಯಕತ್ವದ ಭಾರತ ಹಾಗೂ ವಿನಿಫ್ರೆಡ್ ದುರೈಸಿಂಗಮ್ ನೇತೃತ್ವದ ಮಲೇಷ್ಯಾ ತಂಡಗಳ ನಡುವಣ ಕ್ವಾರ್ಟರ್ ಫೈನಲ್ ಕ್ರಿಕೆಟ್ ಪಂದ್ಯ ಮಳೆಯಿಂದಾಗಿ...

Know More

ಪ್ರವಾಸಿಗರ ಗಮನಕ್ಕೆ: ಇಂದು ಬಂಡೀಪುರ ಸಫಾರಿ ಬಂದ್

20-Sep-2023 ಚಾಮರಾಜನಗರ

ಗುಂಡ್ಲುಪೇಟೆ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾ| ಬಂಡೀಪುರದಲ್ಲಿ ಸೆ.20ರ ಇಂದು ಬಂಡೀಪುರ ಸಫಾರಿ ಬಂದ್ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ...

Know More

‘ಪ್ರಧಾನಿ ಮೋದಿ ಭಾರತದ ಡೆಂಗ್ ಕ್ಸಿಯಾಪಿಂಗ್’ ಎಂದ ಚೀನಾದ ಪ್ರಖ್ಯಾತ ನಾಯಕ

18-Sep-2023 ದೇಶ

ನವದೆಹಲಿ: ಹೂಡಿಕೆ ನಿರ್ವಹಣಾ ಕಂಪನಿ ಬ್ರಿಡ್ಜ್‌ವಾಟರ್ ಅಸೋಸಿಯೇಟ್ಸ್‌ನ ಸಂಸ್ಥಾಪಕ ಬಿಲಿಯನೇರ್ ಹೂಡಿಕೆದಾರ ರೇ ಡಾಲಿಯೊ ಅವರು ಪ್ರಧಾನಿ ಮೋದಿ ಅವರನ್ನು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಮಾಜಿ ನಾಯಕ ಡೆಂಗ್ ಕ್ಸಿಯಾಪಿಂಗ್ ಅವರೊಂದಿಗೆ...

Know More

ಕಾರುಗಳಿಗೆ ‘6 ಏರ್ ಬ್ಯಾಗ್’ ಕಡ್ಡಾಯವಲ್ಲ: ಮಹತ್ವದ ಘೋಷಣೆ

13-Sep-2023 ದೇಶ

ನವದೆಹಲಿ: ಭಾರತದಲ್ಲಿ ಪ್ರಯಾಣಿಕ ಕಾರುಗಳಿಗೆ ಆರು ಏರ್ ಬ್ಯಾಗ್ ಸುರಕ್ಷತಾ ನಿಯಮವನ್ನು ಸರ್ಕಾರ ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು(ಸೆ.13)...

Know More

ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೊಟ್ಟಿದ್ದನ್ನು ನಯವಾಗಿ ಅಲ್ಲಗೆಳೆದ ಗೌತಮ್ ಗಂಭೀರ್

12-Sep-2023 ಕ್ರೀಡೆ

ಪಾಕಿಸ್ತಾನ ವಿರುದ್ಧ ತನ್ನ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದ ಕಿಂಗ್ ಕೊಹ್ಲಿಯನ್ನು ಪಂದ್ಯ ಶ್ರೇಷ್ಠರನ್ನಾಗಿ ಆಯ್ಕೆ ಮಾಡಲಾಯಿತು.  ಆದರೆ ಗಂಭೀರ್ ಮಾತ್ರ ಎಂದಿನಂತೆ ಕೊಹ್ಲಿ ವಿರುದ್ಧದ ಹೋರಾಟವನ್ನು ಈ ಪ್ರಶಸ್ತಿ ವಿಚಾರದಲ್ಲೂ...

Know More

ಎಆರ್​ ರೆಹಮಾನ್ ಮೇಲಿನ ಅಭಿಮಾನ ಸತ್ತು ಹೋಯ್ತು ಎಂದ್ರು ಫ್ಯಾನ್ಸ್: ಯಾಕೆ ಗೊತ್ತ ?

12-Sep-2023 ಮನರಂಜನೆ

ಚೆನ್ನೈ: ಖ್ಯಾತ ಗಾಯಕ, ಮ್ಯೂಸಿಕ್​ ಡೈರೆಕ್ಟರ್​ ಎ ಆರ್ ರೆಹಮಾನ್ ಹಾಡಿಗೆ ಅಪಾರ ಅಭಿಮಾನಿಗಳಿದ್ದಾರೆ. ಆದ್ರೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ RRR ಕನ್ಸರ್ಟ್​ನಲ್ಲಿ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ....

Know More

ಖಾಸಗಿ ಸಾರಿಗೆ ಸಂಘಟನೆಗಳಿಂದ ಇಂದು ಬಂದ್​ಗೆ ಕರೆ

11-Sep-2023 ಬೆಂಗಳೂರು

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸದೇ ಆಟ ಆಡುತ್ತಿರುವ ಸಾರಿಗೆ ಇಲಾಖೆ ವಿರುದ್ಧ ಖಾಸಗಿ ‌ಸಾರಿಗೆ ಸಂಘಟನೆ ಸಿಡಿಮಿಡಿಗೊಂಡಿದೆ. ಸರ್ಕಾರಕ್ಕೆ ಮನವಿ ಮಾಡಿ ಸಾಕಾಗಿದೆ, ಹೀಗಾಗಿ ಇಂದು ಬಂದ್ ಮಾಡುತ್ತಿದ್ದೇವೆ ಎಂದು ಹಲವು ಚಾಲಕರ ಒಕ್ಕೂಟ...

Know More

ಬಿಜೆಪಿಗೆ ರಾಜೀನಾಮೆ ನೀಡಿದ ನೇತಾಜಿ ಬೋಸ್ ಮೊಮ್ಮಗ

07-Sep-2023 ದೇಶ

ನವದೆಹಲಿ: ನೇತಾಜಿ ಸುಭಾಷ್​​​ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು...

Know More

ಕರ್ನಾಟಕ ಸೇರಿ ದ.ಭಾರತದಲ್ಲಿ ಹೆಚ್ಚಾಗಿದೆ ಬಂಜೆತನ: ಕಾರಣ ತಿಳಿಸಿದ ವರದಿ

04-Sep-2023 ಆರೋಗ್ಯ

ಬಂಜೆತನ ಅನ್ನೋದು ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚಾಗಿ ಕಾಡುವ ಸಮಸ್ಯೆ. ಮಹಿಳೆಯರು ಮಾತ್ರವಲ್ಲದೇ ಪುರುಷರಲ್ಲಿಯೂ ಸಂತಾನಹೀನತೆ ಕಂಡುಬರುತ್ತದೆ. ಹೀಗಾಗಿ ಬಂಜೆತನಕ್ಕೆ ಮಹಿಳೆಯರನ್ನು ಮಾತ್ರ ಹೊಣೆಯಾಗಿಸದೇ ಪರಸ್ಪರ ಅರ್ಥ ಮಾಡಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ...

Know More

ಪಿಕ್ಸೆಲ್ 8 ಸರಣಿಯ ಫೋನ್‌ಗಳ ಬಿಡುಗಡೆಯ ಡೇಟ್ ತಿಳಿಸಿದ ಗೂಗಲ್

04-Sep-2023 ತಂತ್ರಜ್ಞಾನ

ಆಪಲ್ ಐಫೋನ್ 15 ಸರಣಿ ಬಿಡುಗಡೆಗೆ ಸಜ್ಜಾಗುತ್ತಿದೆ. ಇದರ ಜೊತೆಗೆ ಗೂಗಲ್ ಪಿಕ್ಸೆಲ್ 8 ಕೂಡಾ ಲಾಂಚ್‌ಗೆ ರೆಡಿಯಾಗುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಇವೆರಡು ಬಿಡುಗಡೆಯಾಗುತ್ತಿವೆ. ಅಕ್ಟೋಬರ್ 4 ರಂದು ಪಿಕ್ಸೆಲ್ 8 ಸರಣಿಯನ್ನು...

Know More

ಭಾರತೀಯ ನೌಕಾಪಡೆಯ ಹೊಸ ಯುದ್ಧನೌಕೆ ಇಂದು ಬಿಡುಗಡೆ

01-Sep-2023 ದೇಶ

ಮುಂಬೈ: ಭಾರತೀಯ ನೌಕಾಪಡೆಯ ಹೊಸ ಯುದ್ಧನೌಕೆ ಮಹೇಂದ್ರಗಿರಿಯನ್ನು ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಅಭಿವೃದ್ಧಿಪಡಿಸಿದ್ದು, ಸೆ.1ರ ಇಂದು ಮುಂಬೈನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ...

Know More

ಅಧಿಕಾರಿ ಜೊತೆ ಡೇಟಿಂಗ್: ನಟಿ ನವ್ಯಾ ನಾಯರ್ ವಿರುದ್ಧ ಎಫ್​ಐಆರ್

31-Aug-2023 ಮನರಂಜನೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ ವಿರುದ್ಧ ಇಡಿ ದೂರು ದಾಖಲಿಸಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಅಧಿಕಾರಿ ಸಚಿನ್ ಸಾವಂತ್ ಜೊತೆ...

Know More

ಪಿಐಬಿಯ ಪ್ರಧಾನ ನಿರ್ದೇಶಕರಾಗಿ ಸಿಬಿಸಿ ಮುಖ್ಯಸ್ಥ ಮನೀಶ್ ದೇಸಾಯಿ ನೇಮಕ

31-Aug-2023 ದೆಹಲಿ

ದೆಹಲಿ: ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ಮನೀಶ್ ದೇಸಾಯಿ ಸರ್ಕಾರದ ಮಾಧ್ಯಮ ಪ್ರಸಾರ ಘಟಕ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಪ್ರಧಾನ ನಿರ್ದೇಶಕ ಸ್ಥಾನ ವಹಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇಂದು(ಆ.31)...

Know More

ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ

31-Aug-2023 ಆಂಧ್ರಪ್ರದೇಶ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು...

Know More

ರಾಮಾಚಾರಿ ನಟಿ ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

28-Aug-2023 ಮನರಂಜನೆ

ಮಂಗಳೂರು: ರಾಮಾಚಾರಿ ನಟಿ ಅದ್ವಿತಿ-ಅಶ್ವಿತಿ ಶೆಟ್ಟಿ ಅವರ ತಂದೆ ನಿಧನರಾಗಿದ್ದಾರೆ. ತಂದೆಯನ್ನು ಕಳೆದುಕೊಂಡ ನೋವಿನಲ್ಲಿ ನಟಿ ಪೋಸ್ಟ್ ಶೇರ್ ಮಾಡಿದ್ದಾರೆ. ಅದ್ವಿತಿ ಶೆಟ್ಟಿ ಅವರ ತಂದೆ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು