News Kannada
Monday, December 11 2023

ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾದ ಜಯಮೃತ್ಯುಂಜಯ ಸ್ವಾಮೀಜಿ

11-Dec-2023 Uncategorized

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗದೆ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಲಿವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ...

Know More

‘ಎ’ ಪ್ರಮಾಣಪತ್ರ ಪಡೆದ ಪ್ರಭಾಸ್‌ ಅಭಿನಯದ ‘ಸಲಾರ್ʼ

11-Dec-2023 ಮನರಂಜನೆ

ಪ್ರಶಾಂತ್‌ ನೀಲ್‌ ಇದೀಗ 'ಸಲಾರ್‌' ಚಿತ್ರದ ಮೂಲಕ ಮತ್ತೊಮ್ಮೆ ಮ್ಯಾಜಿಕ್‌ ಮಾಡಲು...

Know More

‘ಬುರ್ಖಾ ತೆಗೆದು ಒಳಗೆ ಬನ್ನಿ’: ವಿವಾದಕ್ಕೀಡಾದ ಆಸ್ಪತ್ರೆಯಲ್ಲಿ ಹಾಕಿದ ಸೂಚನಾ ಫಲಕ

11-Dec-2023 ಮಂಗಳೂರು

ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದರಲ್ಲಿ 'ಬುರ್ಖಾ ತೆಗೆದು ಒಳಗೆ ಬನ್ನಿʼ ಎಂದು ಬರೆಯಲಾಗಿದೆ. ಈ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆದು ತರಲಾಗಿದೆ ಎಂದು...

Know More

ಶಬರಿಮಲೆ ಪಾದಯಾತ್ರೆ ವೇಳೆ 12 ವರ್ಷದ ಬಾಲಕಿ ಸಾವು

10-Dec-2023 ಕೇರಳ

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ...

Know More

ಲೀಲಮ್ಮನಂಥ ಅತ್ತೆ, ಅಜ್ಜಿ ಪಡೆಯುವುದಕ್ಕೆ ಪುಣ್ಯ ಮಾಡಿದ್ದೇವೆ: ವಿನೋದ್ ರಾಜ್ ಪತ್ನಿ

10-Dec-2023 ಬೆಂಗಳೂರು

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ಬಾರದ ಲೋಕಕ್ಕೆ ಪಯಣ ಬೆಳೆಸಿ ಇಂದು ಭಾನುವಾರಕ್ಕೆ ಮೂರು ದಿನ ಕಳೆದಿದೆ. ಅಂತಿಮ ಕ್ರಿಯೆ ಕಾರ್ಯದಲ್ಲಿ ಅವರ ಪುತ್ರ ವಿನೋದ್ ರಾಜ್ ಪತ್ನಿ ವಿನು ಮಾಧ್ಯಮ ಪ್ರತಿನಿಧಿಗಳಿಗೆ...

Know More

ಇಂದಿನಿಂದ ಮೊದಲ ʻಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ʼ ಆರಂಭ

10-Dec-2023 ಕ್ರೀಡೆ

ಮೊದಲ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ ಇಂದು ನವದೆಹಲಿಯಲ್ಲಿ ಪ್ರಾರಂಭವಾಗಲಿದೆ. ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ ಡಿಸೆಂಬರ್ 10 ರಿಂದ 17 ರವರೆಗೆ ನವದೆಹಲಿಯಲ್ಲಿ...

Know More

ಅತ್ಯಂತ ಕಿರಿಯ ಎಮ್‌ಎಲ್‌ಎ ಎಂಬ ಹೆಗ್ಗಳಿಕೆಯಲ್ಲಿ ಚೆಲುವೆ ಟಿವಿ ನಿರೂಪಕಿ

06-Dec-2023 ದೇಶ

ಈಕೆಯ ಹೆಸರು ಬ್ಯಾರಿಲ್ ವನ್ನೆಹ್ಸಂಗಿ. ರೇಡಿಯೋ ಜಾಕಿ ಮತ್ತು ಟಿವಿ ನಿರೂಪಕಿಯಾಗಿ ಗುರಿತಿಸಿಕೊಂಡಿದ್ದ ಈ ಚೆಲುವೆಯ ವಯಸ್ಸು 32. ಇನ್​ಸ್ಟಾಗ್ರಾಂನಲ್ಲಂತೂ ಸಾಕಷ್ಟು ಅಭಿಮಾನಿಗಳನ್ನು ಬ್ಯಾರಿಲ್ ವನ್ನೆಹ್ಸಂಗಿ...

Know More

ಅಂಬಾನಿಗೆ ದಂಡ ವಿಧಿಸಿದ ಸೆಬಿ ಕ್ರಮ ರದ್ದುಗೊಳಿಸಿದ ಎಸ್​ಎಟಿ

06-Dec-2023 ದೇಶ

ಹದಿನಾರು ವರ್ಷದ ಹಿಂದಿನ ಪ್ರಕರಣವೊಂದರ ಸಂಬಂಧ ಮುಕೇಶ್ ಅಂಬಾನಿ ಹಾಗೂ ಅವರ ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗೆ ದಂಡ ವಿಧಿಸಿದ್ದ ಸೆಬಿ ಆದೇಶವನ್ನು ಕೋರ್ಟ್ ರದ್ದು...

Know More

ಅಫ್ಘಾನ್ ನ ತಾಲೀಬಾನ್ ಸರ್ಕಾರಕ್ಕೆ ರಾಜತಾಂತ್ರಿಕ ಮಾನ್ಯತೆ ನೀಡಿದ ಚೀನಾ‌

05-Dec-2023 ವಿದೇಶ

ತಾಲೀಬಾನ್ ನೇಮಕ ಮಾಡಿರುವ ಅಧಿಕಾರಿಗೆ ಬೀಜಿಂಗ್ ನಲ್ಲಿ ಅಫ್ಘಾನಿಸ್ತಾನದ ರಾಯಭಾರಿ ಸ್ಥಾನಮಾನ ನೀಡುವ ಮೂಲಕ ಚೀನಾ ತಾಲೀಬಾನ್ ಸರ್ಕಾರಕ್ಕೆ ಅಧಿಕೃತವಾಗಿ ರಾಜತಾಂತ್ರಿಕ ಮಾನ್ಯತೆ...

Know More

ಶಾರುಖ್​ ಖಾನ್​ ಅವರ ಬಹು ನಿರೀಕ್ಷಿತ “ಡಂಕಿ” ಚಿತ್ರದ ಟ್ರೇಲರ್​ ರಿಲೀಸ್

05-Dec-2023 ಮನರಂಜನೆ

ಪಠಾಣ್​, ಜವಾನ್​ ಯಶಸ್ಸಿನ ಬಳಿಕ ಶಾರುಖ್​ ಖಾನ್​ ಅವರ ಮೂರನೆಯ ಚಿತ್ರ ಡಂಕಿಯ ಟ್ರೇಲರ್​ ಇಂದು ರಿಲೀಸ್​ ಆಗಿದೆ. ಕಳೆದ ನವೆಂಬರ್​ 2ರಂದು ಶಾರುಖ್​ ಅವರ ಹುಟ್ಟುಹಬ್ಬದಂದು ಟೀಸರ್​ ರಿಲೀಸ್​ ಆಗಿತ್ತು. ಟೀಸರ್ ಕೈಬಿಟ್ಟ...

Know More

ಪ್ರಿಯಕರನ ವರಿಸಲು 45 ದಿನಗಳ ವೀಸಾ ಪಡೆದು ಭಾರತಕ್ಕೆ ಬರಲಿದ್ದಾರೆ ಪಾಕ್​ ಯುವತಿ

05-Dec-2023 ದೇಶ

ಭಾರತದ ಯುವಕ ಹಾಗೂ ಪಾಕಿಸ್ತಾನಿ ಯುವತಿ ನಡುವೆ ಪ್ರೀತಿಯ ಮೊಳಕೆ ಚಿಗುರೊಡೆದಿದೆ. ಹಾಗೆಯೇ ಯುವತಿಯು 45 ದಿನಗಳ ವೀಸಾ ಪಡೆದು ಯುವಕನನ್ನು ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ. ಅಟ್ಟಾರಿ-ವಾಘಾ ಗಡಿ ಮೂಲಕ ದೇಶಕ್ಕೆ ಬರುತ್ತಿದ್ದು, ಭಾರತ...

Know More

ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿಯಲ್ಲಿ ಸಿಕ್ಕಿದ್ದು ಸತ್ತ ಹಲ್ಲಿ:ವಿಡಿಯೋ ವೈರಲ್‌

04-Dec-2023 ತೆಲಂಗಾಣ

ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಂಬರ್‌ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಎಂಬವರು ಫುಡ್ ಡೆಲಿವರಿ ಆಪ್ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್...

Know More

ಮಿಜೋರಾಂನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ: ಮುನ್ನಡೆ ಕಾಯ್ದುಕೊಂಡ ಝೆಡ್ಪಿಎಮ್‌

04-Dec-2023 ದೇಶ

ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈಗ ಎಲ್ಲರ ಕಣ್ಣು ಮಿಜೋರಾಂ ಮೇಲೆ...

Know More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಶೋಕ್‌ ಗೆಹಲೋತ್‌

03-Dec-2023 ದೇಶ

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲು ಖಾತರಿಯಾದ ಕೂಡಲೇ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಜೆಪಿ ಗೆದ್ದ ಸ್ಥಾನಗಳು ಮ್ಯಾಜಿಕ್‌ ಸಂಖ್ಯೆ (100) ದಾಟುತ್ತಿದ್ದಂತೆಯೇ ಭಾನುವಾರ ಸಂಜೆ ರಾಜಭವನಕ್ಕೆ ತೆರಳಿ...

Know More

ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ:ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

03-Dec-2023 ಬೀದರ್

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ದೇಶದ ಸುರಕ್ಷತೆ, ಸದೃಢತೆ, ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ ಮೇಲೆ ಜನರು ಇರಿಸಿರುವ ವಿಶ್ವಾಸ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು