ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರ ಸ್ಮೃತಿ ಮಂಧಾನ ನಾಯಕತ್ವದ ಭಾರತ ಹಾಗೂ ವಿನಿಫ್ರೆಡ್ ದುರೈಸಿಂಗಮ್ ನೇತೃತ್ವದ ಮಲೇಷ್ಯಾ ತಂಡಗಳ ನಡುವಣ ಕ್ವಾರ್ಟರ್ ಫೈನಲ್ ಕ್ರಿಕೆಟ್ ಪಂದ್ಯ ಮಳೆಯಿಂದಾಗಿ...
Know Moreಗುಂಡ್ಲುಪೇಟೆ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾ| ಬಂಡೀಪುರದಲ್ಲಿ ಸೆ.20ರ ಇಂದು ಬಂಡೀಪುರ ಸಫಾರಿ ಬಂದ್ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ...
Know Moreನವದೆಹಲಿ: ಹೂಡಿಕೆ ನಿರ್ವಹಣಾ ಕಂಪನಿ ಬ್ರಿಡ್ಜ್ವಾಟರ್ ಅಸೋಸಿಯೇಟ್ಸ್ನ ಸಂಸ್ಥಾಪಕ ಬಿಲಿಯನೇರ್ ಹೂಡಿಕೆದಾರ ರೇ ಡಾಲಿಯೊ ಅವರು ಪ್ರಧಾನಿ ಮೋದಿ ಅವರನ್ನು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಮಾಜಿ ನಾಯಕ ಡೆಂಗ್ ಕ್ಸಿಯಾಪಿಂಗ್ ಅವರೊಂದಿಗೆ...
Know Moreನವದೆಹಲಿ: ಭಾರತದಲ್ಲಿ ಪ್ರಯಾಣಿಕ ಕಾರುಗಳಿಗೆ ಆರು ಏರ್ ಬ್ಯಾಗ್ ಸುರಕ್ಷತಾ ನಿಯಮವನ್ನು ಸರ್ಕಾರ ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು(ಸೆ.13)...
Know Moreಪಾಕಿಸ್ತಾನ ವಿರುದ್ಧ ತನ್ನ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದ ಕಿಂಗ್ ಕೊಹ್ಲಿಯನ್ನು ಪಂದ್ಯ ಶ್ರೇಷ್ಠರನ್ನಾಗಿ ಆಯ್ಕೆ ಮಾಡಲಾಯಿತು. ಆದರೆ ಗಂಭೀರ್ ಮಾತ್ರ ಎಂದಿನಂತೆ ಕೊಹ್ಲಿ ವಿರುದ್ಧದ ಹೋರಾಟವನ್ನು ಈ ಪ್ರಶಸ್ತಿ ವಿಚಾರದಲ್ಲೂ...
Know Moreಚೆನ್ನೈ: ಖ್ಯಾತ ಗಾಯಕ, ಮ್ಯೂಸಿಕ್ ಡೈರೆಕ್ಟರ್ ಎ ಆರ್ ರೆಹಮಾನ್ ಹಾಡಿಗೆ ಅಪಾರ ಅಭಿಮಾನಿಗಳಿದ್ದಾರೆ. ಆದ್ರೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ RRR ಕನ್ಸರ್ಟ್ನಲ್ಲಿ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ....
Know Moreಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸದೇ ಆಟ ಆಡುತ್ತಿರುವ ಸಾರಿಗೆ ಇಲಾಖೆ ವಿರುದ್ಧ ಖಾಸಗಿ ಸಾರಿಗೆ ಸಂಘಟನೆ ಸಿಡಿಮಿಡಿಗೊಂಡಿದೆ. ಸರ್ಕಾರಕ್ಕೆ ಮನವಿ ಮಾಡಿ ಸಾಕಾಗಿದೆ, ಹೀಗಾಗಿ ಇಂದು ಬಂದ್ ಮಾಡುತ್ತಿದ್ದೇವೆ ಎಂದು ಹಲವು ಚಾಲಕರ ಒಕ್ಕೂಟ...
Know Moreನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು...
Know Moreಬಂಜೆತನ ಅನ್ನೋದು ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚಾಗಿ ಕಾಡುವ ಸಮಸ್ಯೆ. ಮಹಿಳೆಯರು ಮಾತ್ರವಲ್ಲದೇ ಪುರುಷರಲ್ಲಿಯೂ ಸಂತಾನಹೀನತೆ ಕಂಡುಬರುತ್ತದೆ. ಹೀಗಾಗಿ ಬಂಜೆತನಕ್ಕೆ ಮಹಿಳೆಯರನ್ನು ಮಾತ್ರ ಹೊಣೆಯಾಗಿಸದೇ ಪರಸ್ಪರ ಅರ್ಥ ಮಾಡಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ...
Know Moreಆಪಲ್ ಐಫೋನ್ 15 ಸರಣಿ ಬಿಡುಗಡೆಗೆ ಸಜ್ಜಾಗುತ್ತಿದೆ. ಇದರ ಜೊತೆಗೆ ಗೂಗಲ್ ಪಿಕ್ಸೆಲ್ 8 ಕೂಡಾ ಲಾಂಚ್ಗೆ ರೆಡಿಯಾಗುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಇವೆರಡು ಬಿಡುಗಡೆಯಾಗುತ್ತಿವೆ. ಅಕ್ಟೋಬರ್ 4 ರಂದು ಪಿಕ್ಸೆಲ್ 8 ಸರಣಿಯನ್ನು...
Know Moreಮುಂಬೈ: ಭಾರತೀಯ ನೌಕಾಪಡೆಯ ಹೊಸ ಯುದ್ಧನೌಕೆ ಮಹೇಂದ್ರಗಿರಿಯನ್ನು ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಅಭಿವೃದ್ಧಿಪಡಿಸಿದ್ದು, ಸೆ.1ರ ಇಂದು ಮುಂಬೈನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ...
Know Moreಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ ವಿರುದ್ಧ ಇಡಿ ದೂರು ದಾಖಲಿಸಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಅಧಿಕಾರಿ ಸಚಿನ್ ಸಾವಂತ್ ಜೊತೆ...
Know Moreದೆಹಲಿ: ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ಮನೀಶ್ ದೇಸಾಯಿ ಸರ್ಕಾರದ ಮಾಧ್ಯಮ ಪ್ರಸಾರ ಘಟಕ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಪ್ರಧಾನ ನಿರ್ದೇಶಕ ಸ್ಥಾನ ವಹಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇಂದು(ಆ.31)...
Know Moreಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು...
Know Moreಮಂಗಳೂರು: ರಾಮಾಚಾರಿ ನಟಿ ಅದ್ವಿತಿ-ಅಶ್ವಿತಿ ಶೆಟ್ಟಿ ಅವರ ತಂದೆ ನಿಧನರಾಗಿದ್ದಾರೆ. ತಂದೆಯನ್ನು ಕಳೆದುಕೊಂಡ ನೋವಿನಲ್ಲಿ ನಟಿ ಪೋಸ್ಟ್ ಶೇರ್ ಮಾಡಿದ್ದಾರೆ. ಅದ್ವಿತಿ ಶೆಟ್ಟಿ ಅವರ ತಂದೆ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ...
Know MoreGet latest news karnataka updates on your email.