News Karnataka Kannada
Thursday, April 25 2024

ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ; 6 ಜನ ಸಜೀವದಹನ

25-Apr-2024 ದೇಶ

ಬಿಹಾರದ ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು...

Know More

ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ

25-Apr-2024 ದಾವಣಗೆರೆ

ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ ಕೊಂದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ‌ ಲಕ್ಕಿಂಪುರ...

Know More

ಭಾರತದ ನಾಯಕತ್ವ ಕೊಂಡಾಡಿದ ವಿಶ್ವದ ದೈತ್ಯ ಕಂಪನಿಯ ಸಿಇಒ

25-Apr-2024 ದೇಶ

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಜಗತ್ತಿನಾದ್ಯಂತ ಹೆಚ್ಚುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈಗ ಅಮೆರಿಕಕ್ಕೂ ನರೇಂದ್ರ ಮೋದಿಯಂತಹ ನಾಯಕ ಬೇಕು ಎಂದು ಅಲ್ಲಿನ ಜನರೂ...

Know More

ಮಂಗಳೂರು: ಪಿ.ಎ ಕಾಲೇಜಿನಲ್ಲಿ ಐಸಿಇಎಸ್ಟಿ-24 ಸಮಾವೇಶ ಉದ್ಘಾಟನೆ

24-Apr-2024 ಬಾಗಲಕೋಟೆ

ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆಯು ಏಪ್ರಿಲ್ 23, 2024 ರಂದು ಬೆಳಿಗ್ಗೆ 9:30 ಕ್ಕೆ ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗನಲ್ಲಿ ನಡೆಯಿತು. ICEST-24 ಒಟ್ಟು...

Know More

ಮದುವೆಗೂ ಮೊದಲೇ ಅಪ್ಪನಾದ ಹೈದರಾಬಾದ್ ತಂಡದ ನಾಯಕ ಕಮ್ಮಿನ್ಸ್

24-Apr-2024 ಕ್ರೀಡೆ

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್​ನಲ್ಲಿ ಸಖತ್ ಪ್ರದರ್ಶನ ನೀಡ್ತಿದೆ. 7 ಪಂದ್ಯಗಳನ್ನು ಆಡಿರುವ ಹೈದರಾಬಾದ್​ ತಂಡವು ಐದರಲ್ಲಿ ಗೆದ್ದು ಪಾಯಿಂಟ್ಸ್​ ಟೇಬಲ್​​ನಲ್ಲಿ ಮೂರನೇ...

Know More

ಸುಪ್ರೀಂ ವಾರ್ನಿಂಗ್ ಬೆನ್ನಲ್ಲೇ ಮತ್ತೆ ಕ್ಷಮಾಪಣೆ ಪ್ರಕಟಿಸಿದ ಪತಂಜಲಿ !

24-Apr-2024 ದೇಶ

ಪತಂಜಲಿ ಸಂಸ್ಥೆ ವಿರುದ್ದ ಗರಂ ಆಗಿರುವ ಸುಪ್ರೀಂಕೋರ್ಟ್ ಜನರನ್ನು ದಿಕ್ಕು ತಪ್ಪಿಸುವ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ...

Know More

ಡಾ.ರಾಜ್‌ ಹುಟ್ಟುಹಬ್ಬದ ಹಿನ್ನೆಲೆ: ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ

24-Apr-2024 ಬೆಂಗಳೂರು

ಅಭಿನಯ ಮತ್ತು ಸರಳತೆಯಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿಕೊಂಡಿರುವ ಕನ್ನಡ ಚಿತ್ರರಂಗದ ಅನಭಿಷಿಕ್ತ ದೊರೆ ವರನಟ ಡಾ. ರಾಜ್‌ಕುಮಾರ್‌ ಅಭಿಮಾನಿಗಳ ಮನದಾಳದಲ್ಲಿ ಇಂದಿಗೂ ಅಮರ. ಇಂದು ವರನಟ ಡಾ.ರಾಜ್‌ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಈ...

Know More

ರಾಹುಲ್ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ ಎಂಬುದು ಅನುಮಾನ: ಅನ್ವರ್

23-Apr-2024 ಕೇರಳ

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲಿ ಜನಿಸಿದ್ದಾರಾ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಹೀಗಾಗಿ ಅವರ ಡಿಎನ್ಎ ಪರೀಕ್ಷಿಸಬೇಕು ಎಂದು ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ...

Know More

ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರಿನ ವ್ಯಕ್ತಿ ನಿಧನ

23-Apr-2024 ತಮಿಳುನಾಡು

ಶ್ರಿಲಂಕಾದ ತಲೈಮನ್ನಾರ್​ನಿಂದ ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಡಿಗೆ ಈಜುವ ವೇಳೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ...

Know More

ಶ್ರೀರಾಮನ ಫೋಟೋ ಇರುವ ಪ್ಲೇಟ್​ನಲ್ಲಿ ಬಿರಿಯಾನಿ ಊಟ !

23-Apr-2024 ದೆಹಲಿ

ಶ್ರೀರಾಮನ ಫೋಟೋ ಇರುವ ಪ್ಲೇಟ್​​​ನಲ್ಲಿ ಬಿರಿಯಾನಿ ಬಡಿಸಿರುವ ಗಲಾಟೆ ದೆಹಲಿಯಲ್ಲಿ ಭುಗಿಲೆದ್ದಿದೆ. ಉತ್ತರ ದೆಹಲಿಯ ಜಹಂಗಿರ್​ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ...

Know More

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ : ನಿವೃತ್ತ ಡಿವೈಎಸ್ಪಿ ಹುಣಶಿಕಟ್ಟಿ

23-Apr-2024 ವಿಜಯಪುರ

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ...

Know More

ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳು ಪೋಷಕರ ಜೊತೆಯೇ ಕುಳಿತುಕೊಳ್ಳುವಂತೆ ಆದೇಶ

23-Apr-2024 ದೇಶ

12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರ ಬಳಿಯೇ ವಿಮಾನದಲ್ಲಿ ಕುಳಿತುಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚನೆ...

Know More

ಸಾಲ ವಸೂಲಿಗೆ ಬಂದ ಬ್ಯಾಂಕ್​​ ಸಿಬ್ಬಂದಿಯಿಂದ ಮಹಿಳೆಗೆ ಕಪಾಳಮೋಕ್ಷ

23-Apr-2024 ಬಾಗಲಕೋಟೆ

ಸಾಲ ವಸೂಲಿಗೆ ಬಂದ ಖಾಸಗಿ ಬ್ಯಾಂಕ್​​ನ ರಿಕವರಿ ಸಿಬ್ಬಂದಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಜೋಗಿಮಡ್ಡಿ ಕಾಲೋನಿಯಲ್ಲಿ...

Know More

ಬಾಹ್ಯಾಕಾಶದಿಂದ ಹಿಮಾಲಯದ ಹಿಮ ಸರೋವರಗಳ ಮೇಲೆ ಕಣ್ಣಿಟ್ಟ ಇಸ್ರೋ

23-Apr-2024 ದೇಶ

ತಾನು ಹೊಂದಿರುವ ಅಪಾರ ಪ್ರಮಾಣದ ಹಿಮ ನದಿಗಳು (ಗ್ಲೇಸಿಯರ್‌ಗಳು) ಮತ್ತು ಮಂಜಿನ ಕಾರಣದಿಂದ, ಜಗತ್ತಿನ ಮೂರನೇ ಸ್ತಂಭ ಎಂದು ಹೆಸರಾಗಿರುವ ಹಿಮಾಲಯ ಪರ್ವತಗಳು ಜಾಗತಿಕ ಹವಾಮಾನ ಬದಲಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಹವಾಮಾನ ಬದಲಾವಣೆಗಳು...

Know More

ನಾನು ನಾಮಪತ್ರ‌ ಮಾತ್ರ ವಾಪಸು ತೆಗೆದುಕೊಂಡಿದ್ದೇನೆ: ದಿಂಗಾಲೇಶ್ವರ ಸ್ವಾಮೀಜಿ

22-Apr-2024 ಹುಬ್ಬಳ್ಳಿ-ಧಾರವಾಡ

20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು