ಭಾರತದ ಪುರಾಣ ಅಧ್ಯಯನ ಮಾಡಿದಾಗಲೂ ದಾನಶೂರ ಕರ್ಣ ದಾನದಿಂದಲೇ ಪ್ರಸಿದ್ಧನಾಗಿದ್ದ ಎಂಬುದು ಸಾಬೀತಾಗಿದ್ದು ನಾವು ಬೇರೆಯವರಿಂದ ದಾನ ಕೇಳೋದಿಕ್ಕಿಂತ ಮುಂಚೆ ನಾವು ದಾನ ಮಾಡಿ ತೋರಿಸಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸ್ವತಃ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್...
Know Moreಇಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆಯವರು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ , ಮೀನು ಮಾರುಕಟ್ಟೆ ರಾವ್ & ರಾವ್ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಬಿರುಸಿನ ಮತ ಯಾಚನೆ...
Know Moreಮಲ್ಲಿಕಟ್ಟೆಯ ಸುಮಾ ಸಧನ ಸಭಾಂಗಣದಲ್ಲಿ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಚುನಾವಣೆ ಪೂರ್ವಭಾವಿ ಸಭೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಜೆಡಿಏಸ್ ಅಭ್ಯರ್ಥಿ...
Know Moreಇಲ್ಲಿನ ಕೊಡಿಯಾಲ್ ಬೈಲ್ ಪಿವಿಎಸ್ ಸರ್ಕಲ್ ನಿಂದ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆಯವರು ಅಪಾರ ಬೆಂಬಲಿಗರೊಂದಿಗೆ ಕಾಲ್ನಡಿಗೆ ಜಾಥಾ ಮೂಲಕ ನಾಮ ಪತ್ರ...
Know Moreದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವೇದವ್ಯಾಸ್ ಕಾಮತ್ ಗೆ ಈ ಬಾರಿ ಪ್ರಬಲ ಪೈಪೋಟಿ ನೀಡಲು ಸಿಧ್ದರಾಗಿದ್ದಾರೆ ಜನತಾದಳ ( ಜಾ) ಪಕ್ಷದಿಂದ ಕಣಕ್ಕೆ ಇಳಿದಿರುವ ಲಯನ್ಸ್ ಡಿಸ್ಟ್ರಿಕ್ಟ್ ಚೇರ್ಮೆನ್ , ದ.ಕ. ಜಿಲ್ಲಾ...
Know Moreಇಲ್ಲಿನ ಸುಮಾ ಸಧನ ಮಲ್ಲಿಕಟ್ಟೆಯ ಸಭಾಂಗಣದಲ್ಲಿ ಮಂಗಳೂರಿನಾದ್ಯಂತ ನೂರಾರು ಮಂಗಳಮುಖಿಯರು ಜೆಡಿಎಸ್ ನಾಯಕಿ ಡಾ.ಸುಮತಿ ಎಸ್ ಹೆಗ್ಡೆಯವರ ಸಮ್ಮುಖದಲ್ಲಿ ನಿಷಾ ಅವರ ನಾಯಕತ್ವದಲ್ಲಿ ಪಕ್ಷ...
Know Moreಇಲ್ಲಿನ ಮಲ್ಲಿಕಟ್ಟೆಯ ಸುಮ ಸದನ ದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸುಮಾರು ಹಲವಾರು ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಡಾ.ಸುಮತಿ ಎಸ್ ಹೆಗ್ಡೆ...
Know Moreಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಇದರ ವಾರ್ಡ್ ಪಾಂಡೇಶ್ವರ ಓಲ್ಡ್ ಕೆಂಟ್ ರೋಡ್ ನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ...
Know Moreಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ.11ರ ಶನಿವಾರ ಸಂಜೆ ಮಂಗಳೂರಿನ ಕೆಂಜಾರಿಗೆ...
Know Moreದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದ.ಕ ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ...
Know Moreದಕ್ಷಿಣ ವಿಧಾನಸಭಾ ಕ್ಷೇತ್ರ ಇದರ ಅಧೀನದಲ್ಲಿ ಕಣ್ಣೂರು ವಲಯ ಜೆಡಿಎಸ್ ಸಮಾವೇಶ ಜೆಡಿಎಸ್ ದ .ಕ. ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಡಾ.ಸುಮತಿ ಎಸ್...
Know Moreಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಕ್ಯಾ.ಬೃಜೇಶ್ ಚೌಟ ನೇತೃತ್ವದ 6ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಗರೋಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಗರೋಡಿ ವಿಧ್ಯುಕ್ತ ಚಾಲನೆ...
Know Moreಡಿ.24ರ ಶನಿವಾರದಂದು ಮಂಗಳೂರಿನ ಮಿನಿ ಪುರಭವನದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ ಮತ್ತು ಉಡುಪಿ ಜಿಲ್ಲೆ ಇದರ ಮಹಾಸಭೆಯು ಚುನಾವಣಾ ವಿಕ್ಷಕರಾಗಿ ಬಂದ ಬದ್ರಿಯಾ ಕಾಲೇಜಿನ ಪ್ರಿನ್ಸಿಪಾಲರಾದ ಯೂಸುಫ್ ರವರ ಮೆಲ್ವೀಚಾರಿಕೆಯಲ್ಲಿ...
Know Moreರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ...
Know MoreGet latest news karnataka updates on your email.