ಪುತ್ತೂರು: ಆಶ್ವೀಜ ಮಾಸ ಶುಕ್ಲಪಕ್ಷದ ಹುಣ್ಣಿಮೆಯ ದಿನ ಆಚರಿಸುವ ವಾಲ್ಮೀಕಿ ಜಯಂತಿಯು ಎಲ್ಲರ ಮನ ಪರಿವರ್ತನೆಗೆ ಕಾರಣವಾಗಬೇಕು. ಕ್ರೌರ್ಯವೇ ಮಾನವನ ಸ್ವಭಾವ ಎಂದು ಭಾವಿಸುವ ಈ ಕಾಲ ಘಟ್ಟದಲ್ಲಿ ವಾಲ್ಮೀಕಿಯ ಆದರ್ಶಗಳು ಅನುಕರಣಿಯ. ಉತ್ತಮ ಜೀವನ ನಡೆಸಲು ಕ್ರೌರ್ಯವೇ ಸಾಧನ ಅಲ್ಲ ಎಂದು ತನ್ನ ಜೀವನದ ಮೂಲಕ ಸಾಧಿ ತೋರಿಸಿದ ಮಹಾನ್ ಕವಿ ವಾಲ್ಮೀಕಿಯ ಜೀವಾನಾದರ್ಶಗಳನ್ನು...
Know Moreಅಂಬಿಕಾದಲ್ಲಿ ‘ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು’ ಬಗೆಗೆ ಉಪನ್ಯಾಸ ಪುತ್ತೂರು: ಪ್ರಸ್ತುತ ವರ್ಷ ಸ್ವಾತಂತ್ರ್ಯ ದ ಎಪ್ಪತೈದನೆಯ ವರ್ಷಾಚರಣೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಈ ‘ಆಝಾದಿ ೭೫’ ಅನ್ನು ಮುನ್ನಡೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....
Know Moreಪುತ್ತೂರು: ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ. ತಾನು ಮಾಡಬಹುದಾದ ಸಾಧ್ಯತೆಗಳೇನು? ತಾನು ಮಾಡಬಾರದ ವಿಚಾರಗಳು ಯಾವುವು? ತನ್ನ ಸಾಮರ್ಥ್ಯವೇನು? ಎಲ್ಲಿ ಹೇಗೆ ವರ್ತಿಸಬೇಕು ಎಂಬಿತ್ಯಾದಿ ವಿಚಾರಗಳ ಬಗೆಗೆ ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು....
Know Moreಪುತ್ತೂರು : ಕರ್ನಾಟಕ ಬ್ಯಾಂಕ್ನ ನಿವೃತ್ತ ಪ್ರಬಂಧಕ ಪುತ್ತೂರಿನ ಕೆ.ಮೋಹನ ಹೆಬ್ಬಾರ್ ಹಾಗೂ ಸುಗುಣ ಹೆಬ್ಬಾರ್ ದಂಪತಿ ಪುತ್ರಿ, ಬೆಂಗಳೂರಿನ ಕೆಎಲ್ಇ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಕಾವ್ಯಾ ಹೆಬ್ಬಾರ್ ಅವರು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್...
Know Moreಬೆಳ್ತಂಗಡಿ: ಪ್ರವಾಸಿ ತಾಣಗಳು ಮನಸೋಲ್ಲಾಸ ತಂದುಕೊಡುತ್ತವೆಯಾದರೂ ಕೆಲವೊಂದು ಬಾರಿ ಆಡಳಿತದ ನಿರ್ಲಕ್ಷದಿಂದ ಅಥವಾ ಪ್ರವಾಸಿಗರ ಭಂಡ ಧೈರ್ಯದಿಂದ ಪ್ರಾಣಕ್ಕೆ ಎರವಾಗುವುದೂ...
Know Moreಮೂಡಿಗೆರೆ: ಸರ್ಕಾರಿ ಶಾಲೆಯೊಂದರ ನಲಿಕಲಿ ಕೊಠಡಿಯಲ್ಲಿ ನಾಗರ ಹಾವೊಂದು ಸೇರಿಕೊಂಡಿದ್ದು, ಶಾಲಾ ಬಾಲಕಿಯೊಬ್ಬಳ ಸಮಯಪ್ರಜ್ಞೆಯಿಂದ ನಡೆಯಬೇಕಿದ್ದ ಅನಾಹುತವೊಂದು ತಪ್ಪಿದಂತಾಗಿದೆ. ಕಿರುಗುಂದ ಗ್ರಾ.ಪಂ. ವ್ಯಾಪ್ತಿಯ...
Know Moreಚಿಕ್ಕಮಗಳೂರು: ದೇಶದ ಒಂದೊಂದು ಹಬ್ಬಗಳು ಒಂದೊಂದು ದಿನ ಬಂದ್ರೆ, ಕಾಫಿನಾಡಿಗರಿಗೆ ಮಾತ್ರ ಆ ಎಲ್ಲಾ ಹಬ್ಬಗಳು ಒಂದೇ ದಿನ ಬರ್ತಾವೆ. ಪರಂಪರಾ ದಿನದ ಅಂಗವಾಗಿ ಕಾಫಿನಾಡಿನ ಎಸ್ಟಿಜೆ ಕಾಲೇಜು ವಿದ್ಯಾರ್ಥಿನಿಯರು ಆಚರಿಸಿದ ಎಪಿಕ್ ಡೇ ಆಧುನಿಕ...
Know Moreಚಿಕ್ಕಮಗಳೂರು: ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ ನವರ ಅತ್ಯಂತ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಚಿಕ್ಕಮಗಳೂರಿನಲ್ಲಿಯೂ ಪ್ರಾರಂಭ...
Know Moreಚಿಕ್ಕಮಗಳೂರು: ಈ ಬಾರಿ ಚಿಕ್ಕಮಗಳೂರು ವಿದಾನಸಭಾ ಕ್ಷೇತ್ರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಗೆಲುವು ಸಾಧಿಸಿದರೆ, ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದರೆ ಕೇವಲ ಮೂರು ತಿಂಗಳಿನಲ್ಲಿ ಏನೇ ಆದರೂ ಬಿಡದೇ...
Know Moreಚಿಕ್ಕಮಗಳೂರು: ಮೋಸ ಹೋಗೋರು ಎಲ್ಲಿಯವರೆಗೂ ಇರ್ತಾರೋ, ಅಲ್ಲಿವರೆಗೂ ಮೋಸ ಮಾಡೋರು ಇರ್ತಾರೆ. ಕಾಫಿನಾಡಿನ ಖತರ್ನಾಕ್ ಕಳ್ಳರು ಆನ್ಲೈನ್ ಕಂಪೆನಿಗೆ ಕೋಟಿಗೂ ಅಧಿಕ ಹಣ ಮುಂಡಾಯಿಸಿದ್ದಾರೆ. ಕಂಪೆನಿಗೆ ಈ...
Know Moreಮೂಡಿಗೆರೆ: ತಾನು ಕಳೆದ 40 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ 4 ಎಕರೆ ಕಾಫಿ ಹಾಗೂ ಅಡಿಕೆ ತೋಟದ ಜಮೀನನ್ನು ತನ್ನ ಹೆಸರಿಗೆ ಮಂಜೂರು ಮಾಡಿಕೊಡಲು...
Know Moreಚಿಕ್ಕಮಗಳೂರು: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಪಿಡಬ್ಲೂಡಿ ಇಲಾಖೆ ಸುಪರ್ದಿಯಲ್ಲಿರುವ ಜಾಗದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಾಂಪೌಂಡ್ ಒಡೆಯಲು ಮುಂದಾಗಿದ್ದಾಗ ಸಾರ್ವಜನಿಕರು ವಿರೋಧ...
Know Moreಚಿಕ್ಕಮಗಳೂರು: ಮುನ್ಸಿಪಾಲ್ ಆಸ್ಪತ್ರೆ ಒಳಗೆ ಹಿಂದಿನ ಎರಡು ಕಾಲುಗಳ ಪಾದಕ್ಕೆ ಹುಳ ಬಿದ್ದು ಓಡಾಡಲು ಪರದಾಡುತ್ತಿದ್ದ ಗೂಳಿಗೆ ಅನಿಮಲ್ ಕೇರ್ ಟ್ರಸ್ಟ್ ನಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪಶುಸಂಗೋಪನ...
Know Moreಚಿಕ್ಕಮಗಳೂರು: ಒಂದ್ ಹಾವ್ ನೋಡಿದ್ರೇನೆ ಜೀವ ಝಲ್ ಅನ್ನುತ್ತೆ. ಒಂದೇ ಜಾಗದಲ್ಲಿ ಎರಡ್ ನೋಡುದ್ರಂತು ಗುಂಡ್ಗೆ ನಿಂತೇ ಹೋಗುತ್ತೆ. ಆದ್ರೆ, ಒಂದೇ ಸಮಯದಲ್ಲಿ ಒಂದೇ ಜಾಗದಲ್ಲಿ ಎರಡು ಹಾವುಗಳ ಜೊತೆ 300ಕ್ಕೂ ಅಧಿಕ...
Know Moreಶೃಂಗೇರಿ: ಈ ಭಾಗದ ಪ್ರಧಾನ ಬೆಳೆಯಾಗಿರುವ ಅಡಿಕೆಯ ಸೇವನೆಯು ಆರೋಗ್ಯಕ್ಕೆ ಹಾನಿಕರ ಮತ್ತು ಕ್ಯಾನ್ಸರ್ ಕಾರಕ ಎಂಬ ವರದಿಯು ಸರ್ವೋಚ್ಛ ನ್ಯಾಯಾಲಯದಲ್ಲಿದ್ದು, ಇದು ಅಡಿಕೆ ಬೆಳೆಗಾರರ ಮೇಲೆ ಮತ್ತು ಬೆಲೆಯ ಮೇಲೆ ಪ್ರಭಾವ ಬೀರಿ...
Know MoreGet latest news karnataka updates on your email.