News Karnataka Kannada
Tuesday, March 19 2024

ಗೋವಾ ವಿಧಾನಸಭೆಗೆ ಚುನಾವಣೆ: ಸಿದ್ಧತೆಗೆ ರಾಹುಲ್‌ ಗಾಂಧಿ ಸೂಚನೆ

25-Sep-2021 ಗೋವಾ

ನವದೆಹಲಿ: ಮುಂದಿನ ವರ್ಷ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ‘ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಈ ಕುರಿತು ನಿರ್ದೇಶನ ನೀಡಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ‌ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ‘ ಎಂದು ಕಾಂಗ್ರೆಸ್‌ನ...

Know More

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನರೇಂದ್ರ ಮೋದಿ ಭಾಷಣ ಇಂದು

25-Sep-2021 ವಿದೇಶ

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಸಂಜೆ 6.30ಕ್ಕೆ 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು...

Know More

ದೇಶದಲ್ಲಿ 29,616 ಹೊಸ ಕೋವಿಡ್‌ ಪ್ರಕರಣ

25-Sep-2021 ದೇಶ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 29,616 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,36,24,419ಕ್ಕೆ...

Know More

ಉಡುಪಿಯಲ್ಲಿ ಫ್ರೀಡಂ ರನ್‌ಗೆ ಶೋಭಾ ಕರಂದ್ಲಾಜೆ ಚಾಲನೆ

25-Sep-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ನಡೆದ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫ್ರೀಡಂ ರನ್‌ಗೆ ಚಾಲನೆ ನೀಡಿದರು. ನಗರದ ಮಹಾತ್ಮ ಗಾಂಧಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ನೆಹರು ಯುವ...

Know More

ಚೆನ್ನೈ ಸೂಪರ್ ಕಿಂಗ್ಸ್‌ಗೆ ಮಣಿದ ಬೆಂಗಳೂರು

25-Sep-2021 ಕ್ರೀಡೆ

ಶಾರ್ಜಾ: ಉತ್ತಮ ಆರಂಭ ಕಂಡರೂ ನಂತರ ಕುಸಿತಕ್ಕೆ ಒಳಗಾಗಿ ಸಾಧಾರಣ ಮೊತ್ತ ಕಲೆ ಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಸೋಲು ಕಂಡಿತು. ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌...

Know More

ಶಿಷ್ಟಾಚಾರ ಪಾಲಿಸುತ್ತೇನೆ: ರೋಹಿಣಿ ಸಿಂಧೂರಿ

25-Sep-2021 ಬೆಂಗಳೂರು

ಬೆಂಗಳೂರು: ಯಾವುದೇ ಸಮಿತಿ ಅಥವಾ ಶಾಸಕರಿಗೆ ಅಗೌರವ ತೋರಿ ಸುವ ಉದ್ದೇಶ ಇಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿಯಮದಂತೆ ಶಿಷ್ಟಾಚಾರ ಪಾಲಿಸುತ್ತೇನೆ ಎಂದು ಹಕ್ಕು ಬಾಧ್ಯತೆ ಗಳ ಸಮಿತಿ ಎದುರು ಮೈಸೂರು...

Know More

ಬೆಂಗಳೂರು: ಬಾಟಲಿಯಲ್ಲಿ ₹ 2.50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

25-Sep-2021 ಬೆಂಗಳೂರು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಡೋಸ್ಸಾ ಖಲೀಫಾ (28) ಎಂಬಾತನನ್ನು ಬಂಧಿಸಿರುವ ಗೋವಿಂದಪುರ ಪೊಲೀಸರು, ₹ 2.50 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿದ್ದಾರೆ. ಐವರಿಕೋಸ್ಟ್ ಪ್ರಜೆ ಡೋಸ್ಸಾ, ವಿದ್ಯಾರ್ಥಿ ವೀಸಾದಡಿ...

Know More

ರತ್ನಶ್ರೀ ಆರೋಗ್ಯ ಧಾಮ ಇಂದು ಲೋಕಾರ್ಪಣೆ

25-Sep-2021 ಉಡುಪಿ

ಉಡುಪಿ: ಕುತ್ಪಾಡಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ರತ್ನಶ್ರೀ ಆರೋಗ್ಯ ಧಾಮ ಶನಿವಾರ (ಸೆ. 25) ಉದ್ಘಾಟನೆಗೊಳ್ಳಲಿದೆ ಎಂದು ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಸ್‌.ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜಿರೆಯ...

Know More

ಕುಡಿಯುವ ನೀರಿಗೆ ಕಲುಷಿತ ನೀರು: ಮಂಗಳೂರು ಪಾಲಿಕೆಗೆ ಹೈಕೋರ್ಟ್‌ ಛೀಮಾರಿ

25-Sep-2021 ಕರಾವಳಿ

ಮಂಗಳೂರು: ನಗರದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರ್ಪಡೆ ಆಗುತ್ತಿರುವುದನ್ನು ತಡೆಯದ ಪಾಲಿಕೆಗೆ ಛೀಮಾರಿ ಹಾಕಿರುವ ಹೈಕೋರ್ಟ್‌, ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ....

Know More

ಲೋಕಸಭಾಧ್ಯಕ್ಷರಿಗೆ ಅಗೌರವ ಸಲ್ಲದು: ಕುಮಾರಸ್ವಾಮಿ

25-Sep-2021 ಬೆಂಗಳೂರು

ಬೆಂಗಳೂರು: ಲೋಕಸಭಾಧ್ಯ ಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ....

Know More

ಇಂದು ವಿಶ್ವ ಅಲ್ಜೈಮರ್​ ದಿನ: ಹಿರಿಯರ ಮೇಲೆ ನಿಗಾ ಇರಲಿ

21-Sep-2021 ಆರೋಗ್ಯ

ಸಾಮಾನ್ಯವಾಗಿ 65 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುವ ಅಲ್ಜೈಮರ್ ಖಾಯಿಲೆಯು ವ್ಯಕ್ತಿಯ ಜೀವನದ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತದೆ. ಈ ಖಾಯಿಲೆಯು ವ್ಯಕ್ತಿಯಲ್ಲಿ ನೆನಪಿನ ಶಕ್ತಿಯನ್ನು ಕುಂಠಿತಗೊಳಿಸುತ್ತದೆ, ಆಲ್ಝೈಮರ್ ಖಾಯಿಲೆ ಹೊಂದಿರುವ ವ್ಯಕ್ತಿಗೆ...

Know More

ಅಪರಿಚಿತ ವಾಹನ ಡಿಕ್ಕಿ, ಕರಡಿ ಸಾವು

21-Sep-2021 ಬಳ್ಳಾರಿ

ವಿಜಯನಗರ: ಕೂಡ್ಲಗಿ ತಾಲ್ಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸ್ಥಳದಲ್ಲೇ ಮೃತಪಟ್ಟಿದೆ. ಸುಮಾರು 10 ವರ್ಷದ ಕರಡಿ ರಾತ್ರಿ ಆಹಾರ ಅರಸಿಕೊಂಡು ಹೆದ್ದಾರಿ...

Know More

ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

21-Sep-2021 ಬೆಂಗಳೂರು

ಬೆಂಗಳೂರು: ತಮ್ಮ ನಿಶ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಎರಡು ದಿನಗಳ ಹಿಂದೆ ಬೆಂಗಳೂರಿನ...

Know More

ಚಿನ್ನಾಭರಣ ಖರೀದಿಸುವವರಿಗೆ ಸಂತೋಷದ ಸುದ್ದಿ: ಬೆಲೆಯಲ್ಲಿ ಕೊಂಚ ಇಳಿಕೆ

21-Sep-2021 ಬೆಂಗಳೂರು

ಬೆಂಗಳೂರು: ನಾಲ್ಕೈದು ದಿನಗಳಿಂದ ಚಿನ್ನ, ಬೆಳ್ಳಿ ದರ ಇಳಿಕೆಯ ಹಾದಿ ಹಿಡಿದಿದೆ. ಇದು ಚಿನ್ನಾಭರಣ ಖರೀದಿಸುವವರಿಗೆ ಸಂತೋಷದ ವಿಚಾರ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕೆಲವು ದಿನಗಳಿಂದ ಚಿನ್ನಾಭರಣ ದರ ಇಳಿಕೆ ಕಾಣುತ್ತಿದೆ....

Know More

ರಾಷ್ಟ್ರೀಯ ಶಿಕ್ಷಣ ನೀತಿ ಕುತಂತ್ರ ನೀತಿ: ಹರಿಪ್ರಸಾದ್ ಟೀಕೆ

21-Sep-2021 ಬೆಳಗಾವಿ

ಬೆಳಗಾವಿ: ‘ಕೇಂದ್ರ ಸರ್ಕಾರವು ಚರ್ಚೆಯನ್ನೂ ಮಾಡದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ಕುತಂತ್ರ ನೀತಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು