ನೌಕಾಪಡೆಯ ಉದ್ಯೋಗಿ ಎಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ, ದಾಖಲೆಗಳ ಆಧಾರದ ಮೇಲೆ ಅರ್ಗಾದ ಐ.ಎನ್.ಎಸ್ ಕದಂಬ ನೌಕಾನೆಲೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು...
Know Moreಮಾಜಿ ಶಾಸಕ ಹಾಗೂ ಎನ್ಡಬ್ಲ್ಯೂಕೆಎಸ್ಆರ್ಟಿಸಿ ಅಧ್ಯಕ್ಷ ವಿ.ಎಸ್.ಪಾಟೀಲ್ ಅವರು ತಮ್ಮ ಮಗನ ವಿರುದ್ಧವೇ ಪ್ರಕಟಣೆ ಹೊರಡಿಸಿ ಗಮನ...
Know Moreಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ಕಸ್ಟಮ್ ಅಧಿಕಾರಿ ಎಂದು ಸುಳ್ಳು ಹೇಳಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಆರೋಪಿಯನ್ನು...
Know Moreಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡದಿಕ್ಕಿನಲ್ಲಿರುವ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ಗೆ ಬೆಂಕಿಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಅಂಕೋಲಾದ ಹಾರವಾಡ ರೈಲ್ವೆ ಬ್ರಿಡ್ಜ್ ಬಳಿ...
Know Moreಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಕಳೆದ ಮೂರು ದಿನಗಳಿಂದ ಸುರುಯುತ್ತಿದ್ದು ಮಳೆಯ ಪ್ರಮಾಣ ಮಂಗಳವಾರ ಹೆಚ್ಚಾದ ಹಿನ್ನೆಲೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ ಭಾರಿ ಮಳೆ ಹಿನ್ನೆಲೆಯಲ್ಲಿ...
Know Moreಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಜೋಯಿಡಾ ತಾಲೂಕಿನ ಬರಪಾಲಿ ಗ್ರಾಮದಲ್ಲಿ...
Know Moreಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಪಂ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲ್ಲಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ 4 × 100...
Know Moreಕಡಲತೀರದಲ್ಲಿರುವ ಅಪಾಯಕಾರಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸುವ ಜೊತೆಗೆ ಕೆಲವೆಡೆ ನಿಷೇಧ ವಲಯವೆಂದು ಗುರುತಿಸುವಂತೆ ಕುಮಟಾ ತಾಲೂಕಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೆನ್ನೇಕರ್...
Know Moreಭೈರುಂಬೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಶಿರಸಿ- ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 94.53 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡ ಘಟನೆ ಶಿರಸಿಯಲ್ಲಿ...
Know Moreಮೀನುಗಾರರು ಮೀನುಗಾರಿಕೆಯನ್ನಷ್ಟೇ ಅಲ್ಲ ಮಾರಾಟವನ್ನೂ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಮೀನುಗಾರರಿಗೆ ವಾಹನ ಕೊಡುವ ಬಗ್ಗೆ ಯೋಚನೆ ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ...
Know Moreಉತ್ತರ ಕನ್ನಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆದ ಲೋಕ್ ಅದಾಲತ್ನಲ್ಲಿ ಒಟ್ಟೂ 14,402 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಡಿ.ಎಸ್. ವಿಜಯ ಕುಮಾರ ತಿಳಿಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
Know Moreದಲಿತ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ಇರುವುದು ಕಾಂಗ್ರೆಸ್ಸಿನಲ್ಲಿ. ಬಿಜೆಪಿಯಲ್ಲಿ ಅಲ್ಲ. ಈ ಕಾರಣದಿಂದ ಕಾಂಗ್ರೆಸ್ನವರು ಮೊದಲು ಚರ್ಚೆ ಮಾಡಿಕೊಂಡು ಆರೋಪ ಮಾಡಲಿ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ...
Know Moreಉತ್ತರಕನ್ನಡ ಜಿಲ್ಲೆಯಾದ್ಯಂತ ಒಟ್ಟು 69 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ 75 ಕ್ಕೂ ಹೆಚ್ಚು ಕೆಜಿ ತೂಕದ ಮಾದಕ ದ್ರವ್ಯಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಫೆನ್ನೇಕರ್ ಸಮ್ಮುಖದಲ್ಲಿ ಪೊಲೀಸರು...
Know Moreಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿ ಅದರಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕುಮಟಾದ ಕಾಗಲ್ ಕಡಲತೀರದ ಬಳಿ ಇಂದು...
Know Moreನಾಡಿಗೆ ಬಂದ ಕಡವೆಯೊಂದು ಮರಳಿ ಕಾಡಿಗೆ ತೆರಳುವ ಸಂದರ್ಭದಲ್ಲಿ ಗೇಟೊಂದಕ್ಕೆ ಬಡಿದು ಮೃತಪಟ್ಟ ಘಟನೆ ತಾಲೂಕಿನ ಶಿರವಾಡ ಗ್ರಾಪಂ ವ್ಯಾಪ್ತಿಯ ಶೇಜವಾಡದಲ್ಲಿ...
Know MoreGet latest news karnataka updates on your email.