News Kannada
Saturday, April 01 2023

Srinivas Badkar

ಕಾರವಾರ: ಬೂದು ನೀರು ನಿರ್ವಹಣೆಗೆ ಸಂಸ್ಕರಣೆಗೆ ಯೋಜನೆ

31-Mar-2023 ಉತ್ತರಕನ್ನಡ

ಜಿಲ್ಲೆಯ ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತ್‌ನ ಕೊಪ್ಪ ಗ್ರಾಮದಲ್ಲಿ ಬೂದು ನೀರಿನ ನಿರ್ವಹಣೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಸ್ವಚ್ಚ ಭಾರತ್ ಮೀಷನ್ ಯೋಜನೆಯಡಿ ಸುಮಾರು 15 ಲಕ್ಷ ವೆಚ್ಚದಲ್ಲಿ ದ್ರವ ಘನತ್ಯಾಜ್ಯ ವಿಲೇವಾರಿ ಘಟಕ...

Know More

ಕಾರವಾರ: ಕಡಲಾಮೆಗಳ ಸಂರಕ್ಷಣೆಗೆ ಕ್ರಮ ಆಗಬೇಕು- ಕುಮಾರ ಪುಷ್ಕರ್

30-Mar-2023 ಉತ್ತರಕನ್ನಡ

ಅಳಿವಿನಂಚಿನಲ್ಲಿರುವ ಕಡಲಾಮೆಗಳ ಸಂರಕ್ಷಣೆಗೆ ಕೇಂದ್ರ ಸರಕಾರ ಯೋಜನೆ ತರಬೇಕು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಕುಮಾರ ಪುಷ್ಕರ್...

Know More

ಕುಂದಾಪುರ: ಹೆಮ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಆಗ್ರಹ

29-Mar-2023 ಉಡುಪಿ

ಹೆಮ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೋಷ ನಗರದಲ್ಲಿರುವ ಹಿಂದೂ ರುದ್ರಭೂಮಿ ಪಾಳು ಬಿದ್ದು ಹೋಗಿದ್ದು ಸಂಪೂರ್ಣ ದುರಾವಸ್ಥೆಯಲ್ಲಿದೆ. ರುದ್ರಭೂಮಿ ಮುಳ್ಳಿ ಪೋದೆಗಳಿಂದ ಆವೃತ್ತವಾಗಿದ್ದು ಶವಗಳ ಸಂಸ್ಕಾರವನ್ನು ಮಾಡುವುದೆ...

Know More

ಕಾರವಾರ: ರೂಪಾಲಿ ನಾಯ್ಕ ಪ್ರಯತ್ನದಿಂದ ದೇವಾಲಯಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ

28-Mar-2023 ಉತ್ತರಕನ್ನಡ

ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ವಿಶೇಷ ಪ್ರಯತ್ನದಿಂದ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ 27 ದೇವಾಲಯಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ...

Know More

ಹಾಲಕ್ಕಿ, ಹರಿಕಂತ್ರ, ಗುನಗಿ, ಕೊಂಕಣ ಮರಾಠಾ, ಜಿಎಸ್ ಬಿ ಸಮಾಜದ ಸಮುದಾಯ ಭವನಕ್ಕೆ ಶಿಲಾನ್ಯಾಸ

26-Mar-2023 ಉತ್ತರಕನ್ನಡ

ಎಲ್ಲ ಸಮಾಜದ ಹಿತಕಾಯುವುದು ನನ್ನ ಆದ್ಯತೆ. ಅದಕ್ಕೆಂದೆ ವಿವಿಧ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ...

Know More

ಕುಂದಾಪುರ: ಕೆ.ಗೋಪಾಲ ಪೂಜಾರಿ,ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿಗೆ ಚುನಾವಣೆ ಟಿಕೆಟ್

26-Mar-2023 ಉಡುಪಿ

ಬಹು ನಿರೀಕ್ಷಿತ 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ...

Know More

ಕಾರವಾರ: 11 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳ ನಾಶ

25-Mar-2023 ಉತ್ತರಕನ್ನಡ

ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 51 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 11 ಲಕ್ಷ ರೂ. ಮೌಲ್ಯದ 47 ಕೆಜಿಯಷ್ಟು ಮಾದಕ ವಸ್ತುಗಳನ್ನ ನ್ಯಾಯಾಲಯದ ಅನುಮತಿಯ ಮೇರೆಗೆ...

Know More

ಕಾರವಾರ: ಜಿಲ್ಲಾಸ್ಪತ್ರೆಗೆ‌ ಬರುವ ರೋಗಿಗಳಿಗೆ ಉತ್ತಮ ಸೇವೆ ನೀಡಿ

24-Mar-2023 ಉತ್ತರಕನ್ನಡ

ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆಯನ್ನು ಪ್ರೀತಿ, ನಗುಮುಖದಿಂದ ನೀಡಿ ಎಂದು ಶಾಸಕಿ ರೂಪಾಲಿ ನಾಯ್ಕ ಅವರು...

Know More

ಕಾರವಾರ: ಬಂದರು ಪ್ರದೇಶದಲ್ಲಿ ಹೂಳು ತೆರವು ಮಾಡಲು ಶಂಕು ಸ್ಥಾಪನೆ

23-Mar-2023 ಉತ್ತರಕನ್ನಡ

ಬೈತಖೋಲ ಮೀನುಗಾರಿಕಾ ಬಂದರಿನ ಜಟ್ಟಿಯಲ್ಲಿ ತುಂಬಿಕೊಂಡಿದ್ದ ಹೂಳು ತೆರುವು ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಮೀನುಗಾರರು ಅನುಭವಿಸುತ್ತಿದ್ದ ತೊಂದರೆ ಬಗೆಹರಿಯಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ...

Know More

ಕಾರವಾರ : ಮೀನುಗಾರರ ಅಭಿವೃದ್ಧಿಗೆ ಪ್ರಾಥಮಿಕ ಹಂತದಲೇ ಕ್ರಮ-ಸಚಿವ ಪರಷೋತ್ತಮ ರುಪಾಲ

19-Mar-2023 ಉತ್ತರಕನ್ನಡ

ಮೀನುಗಾರಿಕೆ ಮತ್ತು ಮೀನುಗಾರಿಕೆ ಮಾರುಕಟ್ಟೆಯನ್ನು ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವ ಪರಷೋತ್ತಮ ರುಪಾಲ...

Know More

ಕಾರವಾರ: ದೇವಭಾಗದಲ್ಲಿ ಸಂರಕ್ಷಿಸಲ್ಪಟ್ಟ ಕಡಲಾಮೆಗಳ ಬಿಡುಗಡೆ

17-Mar-2023 ಉತ್ತರಕನ್ನಡ

ತಾಲೂಕಿನ ದೇವಭಾಗ್ ಕಡಲತೀರದಲ್ಲಿ ಒಲಿವ್ ರೆಡ್ಲಿ ಪ್ರಜಾತಿಯ ಒಟ್ಟೂ 106 ಕಡಲಾಮೆ ಮರಿಗಳನ್ನು ಶುಕ್ರವಾರ ಸಮುದ್ರಕ್ಕೆ ಬಿಡಲಾಯಿತು. ಕಳೆದ ಕೆಲವು ದಿನಗಳ ಹಿಂದೆ ದೇವಭಾಗ್ ಕಡಲತೀರದಲ್ಲಿ ಆಮೆಯ ಮೊಟ್ಟೆಯನ್ನು ಸಂರಕ್ಷಣೆ...

Know More

ಕಾರವಾರ: ವೀರ ಸೇನಾನಿ ಹೆಂಜಾ ನಾಯ್ಕ ಜನ್ಮೋತ್ಸವ ಆಚರಣೆ

16-Mar-2023 ಉತ್ತರಕನ್ನಡ

ವೀರ ಸೇನಾನಿ ಕಾರವಾರದ ಹೆಂಜಾ ನಾಯ್ಕ ಜಯಂತಿಯನ್ನು ಬುಧವಾರ ಅಭಿಮಾನಿ ಬಳಗ ಹಾಗೂ ವಿವಿಧ ಸಮಾಜದ ಜನರು ಸೇರಿ ನಗರದಲ್ಲಿ ಅದ್ದೂರಿಯಾಗಿ ಆಚರಿಸಿದರು. ಹೆಂಜಾ ನಾಯ್ಕ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯೊಂದಿಗೆ...

Know More

ಕಾರವಾರ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದ ರೂಪಾಲಿ ನಾಯ್ಕ

12-Mar-2023 ಉತ್ತರಕನ್ನಡ

ಕಾರವಾರ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ಇತರ ಮಹತ್ವದ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಾಸಕಿ ರೂಪಾಲಿ ಎಸ್.ನಾಯ್ಕ ಮಾತುಕತೆ...

Know More

ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದವರೇ ಇಂದು ಉತ್ತಮ ಸ್ಥಾನಕ್ಕೆ ಏರಿದ್ದಾರೆ- ಬಸವರಾಜ್ ಹೊರಟ್ಟಿ

11-Mar-2023 ಉತ್ತರಕನ್ನಡ

ಮನೆಯಲ್ಲಿ ಮಕ್ಕಳಿಗೆ ಇಂಗ್ಲಿಷ್ ಹೇಳಿಕೊಡಲು ಸಾಧ್ಯವಿಲ್ಲದೆ ಇದ್ದರೂ ಆಂಗ್ಲ ಮಾಧ್ಯಮ ಶಾಲೆಗೆ ಕಳುಹಿಸುತ್ತಾರೆ. ಇದರು ಮಕ್ಕಳ ಭವಿಷ್ಯಕ್ಕೆ ಸರಿಯಲ್ಲ. ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದವರೇ ಇಂದು ಉತ್ತಮ ಸ್ಥಾನಕ್ಕೆ ಏರಿದ್ದಾರೆ ಎಂದು ವಿಧಾನ ಪರಿಷತ್...

Know More

ಕಾರವಾರ: ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ – ಸತೀಶ್ ಸೈಲ್

11-Mar-2023 ಉತ್ತರಕನ್ನಡ

ಈಗಲ್ ಇನ್ಫ್ರಾ ಇಂಡಿಯಾ ಲಿ. ಕಂಪನಿಯಲ್ಲಿ ನನ್ನ ಹೂಡಿಕೆ ಇರುವುದು ಸಾಬೀತು ಮಾಡಿದರೆ, ಶಾಶ್ವತವಾಗಿ ರಾಜಕೀಯದಿಂದ ದೂರವಾಗುತ್ತೇನೆ. ಇಲ್ಲದಿದ್ದರೆ ಶಾಸಕಿ ರೂಪಾಲಿ ನಾಯ್ಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು' ಎಂದು ಮಾಜಿ ಶಾಸಕ ಸತೀಸ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು